ಕಾಂಗ್ರೆಸ್ ಹಿರಿಯ ನಾಯಕ ಕೆ.ಜಿ.ಅಶೋಕ್ ಅವರಿಗೆ ಶ್ರದ್ಧಾಂಜಲಿ

ದೊಡ್ಡಬಳ್ಳಾಪುರ : ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ತಾಲೂಕಿನ ಹಿರಿಯ ರಾಜಕಾರಣಿ ಕೆ.ಜಿ.ಅಶೋಕ್ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಶಾಸಕ ಟಿ.ವೆಂಕಟರಮಣಯ್ಯಮಾತನಾಡಿ, ಕೆ.ಜಿ.ಅಶೋಕ್ ಅವರ ನಿಧನದಿಂದಾಗಿ ಕಾಂಗ್ರೆಸ್ ಪಕ್ಷ ನಿಷ್ಟಾವಂತ ಕಾರ್ಯಕರ್ತರೊಬ್ಬರನ್ನು ಕಳೆದುಕೊಂಡಂತಾಗಿದೆ.ಪಕ್ಷಕ್ಕೆ ಅವರ ಸೇವೆ ಅನನ್ಯವಾಗಿದೆ.ಸಮಾಜದಲ್ಲಿ ಜನರೊಂದಿಗೆ ಬೆರೆಯುವ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದುದು ಸ್ಮರಣೀಯ ಎಂದರು.

ಕೆಪಿಸಿಸಿ ಸದಸ್ಯರಾದ ಎಂ.ಜಿ.ಶ್ರೀನಿವಾಸ್, ಜಿ.ಲಕ್ಷ್ಮೀಪತಿ ಮಾತನಾಡಿ, ಕೆ.ಜಿ.ಅಶೋಕ್    ಅವರು ತಮ್ಮ ತಂದೆ ದಿವಂಗತ ಕೆ.ಸಿ.ಗುರುರಾಜಪ್ಪ ಅವರಂತೆಯೇ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದರು.ಯಾರು ಪಕ್ಷ ತೊರೆದರೂ,ರಾಜಕೀಯದಲ್ಲಿ ಸ್ಥಿತ್ಯಂತರಗಳಾದರೂ ಕಾಂಗ್ರೆಸ್‌ಗೆ ತಮ್ಮ ಪಕ್ಷ ನಿಷ್ಟೆ ಮೆರೆದಿದ್ದರು.ಅವರ ಅಕಾಲಿಕ ಸಾವು ನೋವಂಟು ಮಾಡಿದ್ದು,ಆತ್ಮೀಯ ಗೆಳೆಯರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಅವರ ಒಡನಾಟವನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ತಾಲೂಕು ಬ್ಲಾಕ್ ಅಧ್ಯಕ್ಷ ರಾ.ಬೈರೇಗೌಡ, ನಗರ ಪ್ರಧಾನ ಕಾರ್ಯದರ್ಶಿಗಳಾದ ಯೋಗ ನಟರಾಜ್,ಆಂಜಿನ ಮೂರ್ತಿ,ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಜವಾಜಿ ರಾಜೇಶ್,ಎಸ್.ಸಿ.ಘಟಕದ ನಗರ ಅಧ್ಯಕ್ಷ ಬಿ.ಮುನಿರಾಜು, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾವತಿ,ಮುಖಂಡರಾದ ಕೆ.ಪಿ.ಜಗನ್ನಾಥ್,ಪು.ಮಹೇಶ್,ವಿದ್ಯಾರ್ಥಿ ಘಟಕ ಅಶ್ವಥ್ ರೆಡ್ಡಿ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ಶಿಸ್ತಿನ ಪಕ್ಷ ಬಿಜೆಪಿಯ (BJP) ವೃದ್ಧ ಮುಖಂಡನೋರ್ವ ಇಳಿವಯಸ್ಸಿನಲ್ಲೂ ತನ್ನ ಅಶ್ಲೀಲ ವರ್ತನೆಯಿಂದ ಇಡೀ ದೇಶಾದ್ಯಂತ ಸುದ್ದಿಯಲ್ಲಿದ್ದಾನೆ

[ccc_my_favorite_select_button post_id="107116"]
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು (Greater Bangaloru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ.

[ccc_my_favorite_select_button post_id="107108"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!