ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಡಿ ಗೌರವಧನದ ಆಧಾರದ ಮೇಲೆ ಖಾಲಿಯಿರುವ ಪ್ರೋಗ್ರಾಮ್ ಮ್ಯಾನೇಜರ್ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಜೂ.29 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. 

ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಯು 11 ತಿಂಗಳು ಅವಧಿಯದ್ದಾಗಿದೆ. ಬಿ.ಎ ಪದವಿ/ಬಿ.ಎಸ್.ಡಬ್ಲ್ಯೂ ವಿಷಯಗಳಲ್ಲಿ ಪದವಿ ಹೊಂದಿದ್ದು, ವಿವಿಧ ಸಾಮಾಜಿಕ ಕಾರ್ಯಕ್ಷೇತ್ರಗಳಲ್ಲಿ, ಸ್ವಯಂ ಸೇವಾ ಸಂಸ್ಥೆಗಳಲ್ಲಿ ಕನಿಷ್ಟ 05 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ಮಕ್ಕಳು ದುಡಿಯುವ ಪ್ರದೇಶಗಳು ಹಾಗೂ ವೃತ್ತಿಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರಬೇಕು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯಿಂದ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕಾಲಕಾಲಕ್ಕೆ ತರಬೇತಿ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಪ್ರತಿ ಮಾಹೆಯಾನ ಬಾಲ ಕಾರ್ಮಿಕ ತರಬೇತಿ ಕೇಂದ್ರಗಳ ಮಾಹಿತಿಯನ್ನು ಪಡೆದು ಕ್ರೋಢೀಕರಿಸಿ ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸುವುದು.

ಕೇಂದ್ರ ಸರ್ಕಾರದ ಫೆನ್ಸಿಲ್ ಸಾಪ್ಟ್‌ವೇರ್, ಫಿಎಫ್‌ಎಂಎಸ್ ಸಾಪ್ಟ್‌ವೇರ್‌ಗಳ ಬಳಕೆ ಹಾಗೂ ವರದಿಗಳನ್ನು ಆನ್‌ಲೈನ್ ಮೂಲಕ ನಿರ್ವಹಿಸುವುದು. ಬಾಲ ಕಾರ್ಮಿಕ ತರಬೇತಿ ಕೇಂದ್ರಗಳ ಮೇಲ್ವಿಚಾರಣೆ ಮಾಡಿ ವರದಿಯನ್ನು ಸಲ್ಲಿಸುವುದು, ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಶೈಲಿಯನ್ನು ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು (M.S.Office, M.S.Excel & Internet operation,
kannada & English typing 
ಕಡ್ಡಾಯ) ಹೊಂದಿರಬೇಕು.

ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗೆ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲು ಇಚ್ಚೆಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ಅರ್ಜಿಯನ್ನು ಭಾವಚಿತ್ರ ಮತ್ತು ನಿಗದಿತ ದಾಖಲೆಗಳೊಂದಿಗೆ ಜೂ.29 ರೊಳಗೆ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕೊಠಡಿ ಸಂಖ್ಯೆ-102, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಇಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ರಾಜಕೀಯ

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನಪರ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಪ್ರಶ್ನಿಸುವ ಮೂಲಕ ಮೋದಿ (Modi) ಸರ್ಕಾರದ ವಿರುದ್ದ ಗುಡುಗುತ್ತಿದ್ದ ಆಮ್ ಆದ್ಮಿ ಪಕ್ಷದ (APP) ಸಂಸದ ರಾಘವ್ ಚಡ್ಡಾ (Raghav Chadha) ಅವರ ರೆಕ್ಕೆ ಕತ್ತರಿಸುವ ಕೆಲಸವನ್ನು ತನ್ನದೇ ಪಕ್ಷ

[ccc_my_favorite_select_button post_id="120655"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]