ಜೀವನ ಬರೋದು ಕೈಪಿಡಿಯಿಂದಲ್ಲ,ಅದು ಅಮ್ಮನ ಜೊತೆ ಬರಲಿದೆ – ರವಿ ಡಿ.ಚನ್ನಣ್ಣನವರ್

ಬೆಂಗಳೂರು : ವಿಶ್ವ ತಾಯಂದಿರ ದಿನ ಅಂಗವಾಗಿ ಮೆ.10 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್,ತಾಯಿಯೊಂದಿಗಿನ  ಪೋಟೋ ಪೊಸ್ಟ್ ಮಾಡಿ Life doesn’t come with a manual—it comes with a mother.ಎಂದು ಟ್ವಿಟ್ ಮಾಡುವ ಮೂಲಕ ಶುಭ ಕೋರಿದ್ದಾರೆ.

ಧ್ಯಾಮಪ್ಪ ಚನ್ನಣ್ಣನವರ್ ಹಾಗೂ ರತ್ನಮ್ಮರ ಮಗನಾದ ರವಿ ಡಿ.ಚನ್ನಣ್ಣನವರ್ ಪೊಲೀಸ್ ಇಲಾಖೆಯಲ್ಲಿ ಜನಮನ್ನಣೆಗಳಿಸಿದ ಅಧಿಕಾರಿಯಾಗಿದ್ದಾರೆ.

ಕರ್ನಾಟಕದ ಸಿಂಗಂ ಎಂದೇ ಕರೆಯಲ್ಪಡುವ ರವಿ.ಡಿ.ಚನ್ನಣ್ಣನವರ್,ಅವರಿಗೆ ರಾಜ್ಯಾದ್ಯಂತ ಅಭಿಮಾನಿಗಳ ಸಂಘವಿದ್ದು,ಜನಪರ ಕಾರ್ಯದಲ್ಲಿ ತೊಡಗಿವೆ.ಮೆ.10ರಂದು ವಿಶ್ವ ತಾಯಂದಿರ ದಿನಕ್ಕೆ ಟ್ವಿಟ್ ಮೂಲಕ ಶುಭಾಶಯ ಕೋರಿದ್ದು,ಬಹಳಷ್ಟು ಮೆಚ್ಚಿಗೆ ಹಾಗೂ ಅಭಿಪ್ರಾಯಗಳು ಹರಿದು ಬಂದಿವೆ.

ರಾಜಕೀಯ

ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು: ಆರ್.ಅಶೋಕ

ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು: ಆರ್.ಅಶೋಕ

ಬೆಂಗಳೂರನ್ನು ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು R Ashoka

[ccc_my_favorite_select_button post_id="107127"]
ಡಿಕೆ ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಡಿಕೆ ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಮೈಸೂರು ಮೃಗಲಯದಲ್ಲಿ

[ccc_my_favorite_select_button post_id="107130"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!