ಕೇಂದ್ರದಿಂದ ಧಮನಿತ ವರ್ಗಗಳ ಪರ ದ್ವನಿಯ ಧಮನ

ದೊಡ್ಡಬಳ್ಳಾಪುರ : ಆನಂದ್ ತೇಲ್ತುಂಬ್ಡೆ ಮತ್ತು ಸಹಚರರನ್ನು ಸುಳ್ಳು ಕೇಸು ದಾಖಲಿಸಿ ಬಂಧಿಸುವ ಮೂಲಕ ಧಮನಿತ ವರ್ಗಗಳ ಪರ ದ್ವನಿಗಳನ್ನು ಧಮನ ಮಾಡುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕಾರಹಳ್ಳಿ ಶ್ರೀನಿವಾಸ್ ಆರೋಪಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾನವ ಹಕ್ಕುಗಳ ಹೋರಾಟಗಾರರಾದ ಆನಂದ್ ತೇಲ್ತುಂಬ್ಡೆ ಮತ್ತು ಅವರ ಸಹಚರರ ಬಂದನ ಖಂಡಿಸಿ ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ  ದಸಂಸ ಜಿಲ್ಲಾ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಏ.14 ರಂದು ಧಮನಿತ ವರ್ಗಗಳು ಅಂಬೇಡ್ಕರ್ ಅವರ ಜಯಂತಿ ಆಚರಣೆ ಮಾಡುತ್ತಿದ್ದರೆ ಸರ್ಕಾರ ತಳ ಸಮುದಾಯದ ದನಿ, ನಾಗರೀಕ ಹಕ್ಕುಗಳು ಹಾಗೂ ಶಿಕ್ಷಣ ಹಕ್ಕುಗಳ ಪ್ರತಿಪಾದಕರು,ಅಂಬೇಡ್ಕರ್ ಅವರ ವಂಶಸ್ಥರೂ ಆದ ಆನಂದ್ ತೇಲ್ತುಂಬ್ಡೆ ಅವರನ್ನು ಸುಳ್ಳು ಕೇಸು ದಾಖಲಿಸಿ ಬಂಧಿಸುವ ಮೂಲಕ  ದಲಿತರ ಅಸ್ಮಿತೆಗೆ ಕೊಡಲಿ ಪೆಟ್ಟು ನೀಡಿದೆ ಎಂದ ಅವರು.ಹೋರಾಟಗಾರರನ್ನು ಬಂಧಿಸುವ ಫ್ಯಾಸಿಸ್ಟ್ ದೋರಣೆ ತಾಳುವ ಮೂಲಕ ಸಂವಿಧಾನದ ಆಶಯಗಳಿಗೆ ದಕ್ಕೆ ಉಂಟು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಬಂಧಿತರನ್ನು ಬಿಡುಗಡೆ ಮಾಡದೆ ಇದ್ದರೆ ಸಂಘಟನೆ ವತಿಯಿಂದ ರಾಜ್ಯದಾದ್ಯಂತ ತೀವ್ರವಾದ ಹೋರಾಟವನ್ನು ಹಮ್ಮಿಕೊಳ್ಳುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. 

ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಆನಂದ್ ತೇಲ್ತುಂಬ್ಡೆ, ಗೌತಮ್ ನವಲಾಕ್ ಮತ್ತು ಅವರ ಸಹಚರರನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಮತ್ತು ಹೊರ ರಾಜ್ಯದ ಕೂಲಿ ಕಾರ್ಮಿಕರನ್ನು ಅವರ ಸ್ವಂತ ಸ್ಥಳಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಆಯಾ ರಾಜ್ಯ ಸರ್ಕಾರಗಳು ಈ ಕೂಡಲೇ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಜಗದೀಶ್ ನಾಯ್ಕ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ವಿಭಾಗೀಯ ಸಂಘಟನಾ ಸಂಘಟನಾ ಸಂಚಾಲಕರಾದ ಕೆ.ಆರ್.ಮುನಿಯಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಸಂಚಾಲಕ ಬಿಸ್ಲಹಳ್ಳಿ ಮೂರ್ತಿ, ಸಂಘಟನಾ ಸಂಚಾಲಕರುಗಳಾದ ರಾಜುಸಣ್ಣಕ್ಕಿ, ಜೋಗಳ್ಳಿ ನಾರಾಯಣಸ್ವಾಮಿ, ಆವತಿ ತಿಮ್ಮರಾಯಪ್ಪ, ವೆಂಕಟೇಶಪ್ಪ ದೇವನಹಳ್ಳಿ ತಾಲ್ಲೂಕು ಸಂಚಾಲಕ ನರಸಪ್ಪ ಹೋಸಕೋಟೆ ತಾಲ್ಲೂಕು ಸಂಚಾಲಕ ಮುತ್ಸಂದ್ರ ಶಂಕರ್. ದೊಡ್ಡಬಳ್ಳಾಪುರದ ಛಲವಾದಿ ಸುರೇಶ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಸ್ಮಾರ್ಟ್ ಮೀಟರ್ ಹಗರಣ: ಜೆಡಿಎಸ್‌ ನಿಂದ ಕೆ.ಜೆ ಜಾರ್ಜ್‌ ಮನೆ ಮುತ್ತಿಗೆ ಯತ್ನ.. ಬಿ.ಮುನೇಗೌಡ ಸೇರಿ ಅನೇಕರ ಬಂಧನ

ಸ್ಮಾರ್ಟ್ ಮೀಟರ್ ಹಗರಣ: ಜೆಡಿಎಸ್‌ ನಿಂದ ಕೆ.ಜೆ ಜಾರ್ಜ್‌ ಮನೆ ಮುತ್ತಿಗೆ ಯತ್ನ..

ಬಿ.ಮುನೇಗೌಡ ಅವರು ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ನೀಡಿ ದರೋಡೆಗೆ ಇಳಿದಿದೆ. ಸ್ಮಾರ್ಟ್ ಮೀಟರ್ ವಿಚಾರವಾಗಿ ಜನರ ತೆರಿಗೆ ದುಡ್ಡನ್ನು ಲೂಟಿ JDS

[ccc_my_favorite_select_button post_id="104654"]
ಶ್ರೀ ಕ್ಷೇತ್ರ ಘಾಟಿ ದೇಗುಲದಲ್ಲಿ ಹುಂಡಿ ಎಣಿಕೆ ಮುಕ್ತಾಯ; ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ..?; Video

ಶ್ರೀ ಕ್ಷೇತ್ರ ಘಾಟಿ ದೇಗುಲದಲ್ಲಿ ಹುಂಡಿ ಎಣಿಕೆ ಮುಕ್ತಾಯ; ಸಂಗ್ರಹವಾದ ಕಾಣಿಕೆ ಎಷ್ಟು

ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಗುರುವಾರ ಎಣಿಕೆ ಮಾಡಲಾಯಿತು. Doddaballapura

[ccc_my_favorite_select_button post_id="104642"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ದೊಡ್ಡಬಳ್ಳಾಪುರದಲ್ಲಿ ರೌಡಿ ಪರೇಡ್.. ಇನ್ಸ್ಪೆಕ್ಟರ್ ಅಮರೇಶ್ ಗೌಡ ವಾರ್ನಿಂಗ್‌ಗೆ ರೌಡಿಗಳು ಗಪ್‌ಚುಪ್..!

ದೊಡ್ಡಬಳ್ಳಾಪುರದಲ್ಲಿ ರೌಡಿ ಪರೇಡ್.. ಇನ್ಸ್ಪೆಕ್ಟರ್ ಅಮರೇಶ್ ಗೌಡ ವಾರ್ನಿಂಗ್‌ಗೆ ರೌಡಿಗಳು ಗಪ್‌ಚುಪ್..!

ಸುಮಾರು 22 ಮಂದಿ ರೌಡಿಗಳನ್ನು ವಿಚಾರಿಸಿದ ಅಮರೇಶ್ ಗೌಡ, ಅಪರಾಧ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. Doddaballapura

[ccc_my_favorite_select_button post_id="104638"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!