ಚಾಲಕರಿಗೆ ಹಗಲು ಕನಸಾಯ್ತೆ 5 ಸಾವಿರ ನೆರವು..?

ದೊಡ್ಡಬಳ್ಳಾಪುರ : ಕರೊನಾ ಸೋಂಕಿನ ಕಾರಣ ಘೋಷಿಸಲಾದ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸರಕಾರ 5 ಸಾವಿರ ರೂ. ನೆರವು ಘೋಷಣೆ ಸಂಬಂಧ ಮೆ.8 ಆಧಿಕೃತ ಆದೇಶ ನೀಡಿ ವಾರ ಕಳೆದಿದೆ.ಆದರೆ ಅರ್ಜಿ ಸಲ್ಲಿಸಲು ಅವಕಾಶ ನೀಡಿಲ್ಲವೆಂದು ಚಾಲಕರು ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಲಾಕ್ ಡೌನ್ ಪರಿಣಾಮ ಸಂಕಷ್ಟದಲ್ಲಿರುವ ಆಟೋ/ಟ್ಯಾಕ್ಸಿ ಚಾಲಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೆ.8ರಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.ಇದರ ಅನ್ವಯ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 5000 ಪರಿಹಾರ ಧನವನ್ನು ಸರ್ಕಾರ ನೀಡುತ್ತದೆ ಎನ್ನಲಾಗಿದೆ.

ಆಟೋ ಮತ್ತು ಟ್ಯಾಕ್ಸಿ ಚಾಲಕರು ಸರ್ಕಾರದ ಈ ನೆರವನ್ನು ಪಡೆಯಲು ‘ಸೇವಾ ಸಿಂಧು’ ಪೋರ್ಟಲ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರ ಘೋಷಿಸಿ,ವಾರ ಕಳೆದರು ಅರ್ಜಿ ಸ್ವೀಕಾರ ವ್ಯವಸ್ಥೆಗಾಗಿ ಸಾಫ್ಟ್ವೇರ್ ಸಿದ್ಧವಾಗದೆ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗದೆ ಉಳಿದಿದೆ.

ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆಗೆ ಸಾಫ್ಟ್ ವೇರ್ ಸಿದ್ದಪಡಿಸದೆ,ಏಕಾಏಕಿ ಘೋಷಣೆ ಮಾಡಿದ್ದು,ಚಾಲಕರಲ್ಲಿ ಬೇಸರಕ್ಕೆ ಕಾರಣವಾದರೆ,ಸೇವಾ ಸಿಂಧು ಮುಖ್ಯಸ್ಥರು ಹಾಗೂ ನಿರ್ವಹಣೆಗಾರರಲ್ಲನ್ನ  ಆತಂಕಕ್ಕೆ ದೂಡಿದೆ.

” ಸಂಕಷ್ಟದಲ್ಲಿ ಚಾಲಕರೊಂದಿಗೆ ಸರ್ಕಾರದ ಆಟ “

ಸೂಕ್ತ ವ್ಯವಸ್ಥೆ ಮಾಡದೆ,ಪರಿಹಾರಕ್ಕೆ ಅರ್ಜಿ ಸಲ್ಲಿಸುವಂತೆ ಘೋಷಿಸಿ ಸರ್ಕಾರ ಚಾಲಕರ ಜೊತೆ ಆಟವಾಡುತ್ತಿದೆ.ಪರಿಹಾರಕ್ಕಾಗಿ ಕೆಲಸ ಕಾರ್ಯ ಬದಿಗೊತ್ತಿದೆ ಪದೆ ಪದೆ ಅರ್ಜಿ ಸಲ್ಲಿಸಲು ತೆರಳುವಂತಾಗಿದೆ ಎಂದು ಚಾಲಕ ಎ.ಸಿ.ಹರೀಶ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

” ಚಾಲಕರ ಆಕ್ರೋಶ – ಸೇವಾಸಿಂಧು ಮುಖ್ಯಸ್ಥರ ಅಳಲು “

ಸರ್ಕಾರದ ಘೋಷಣೆಯಂತೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿಲ್ಲ,ಇದರಿಂದಾಗಿ ಚಾಲಕರ ಆಕ್ರೋಶಕ್ಕೆ ಒಳಗಾಗಿದ್ದೇವೆ,ಸಾಫ್ಟ್ ವೇರ್ ಸಿದ್ದತೆ ನಡೆದಿದ್ದು ಮಾಹಿತಿ ನೀಡಲಾಗುವುದೆಂದು ಹೆಸರೇಳಲು ಇಚ್ಚಿಸದ ಸೇವಾಸಿಂಧು ಮುಖ್ಯಸ್ಥರು ಹರಿತಲೇಖನಿಯೊಂದಿಗೆ ಅಳಲು ತೋಡಿಕೊಂಡಿದ್ದಾರೆ.

ಅರ್ಜಿ ಸಲ್ಲಿಸಲು ನಿಯಮಗಳು

A. ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.

B. ಫಲಾನುಭವಿಗಳು ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಾಗಿದ್ದು, ದಿನಾಂಕ: 01-03-2020 ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಪೋರ್ಟಲ್ ನಲ್ಲಿ ನಮೂದಿಸಬೇಕಾಗಿರುತ್ತದೆ.

C. ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಪೋರ್ಟಲ್ನಲ್ಲಿ ನಮೂದಿಸಬೇಕಾಗಿರುತ್ತದೆ.

D. ಚಾಲಕರ ಬ್ಯಾಂಕ್ ಅಕೌಂಟ್ ವಿವರ, ಸಂಬಂಧಪಟ್ಟ ಬ್ಯಾಂಕಿನ ಐಎಫ್ಎಸ್ಸಿ ಕೋಡ್, ಎಂಐಸಿಆರ್ ಕೋಡ್ಗಳ ವಿವರಗಳನ್ನು ಪೋರ್ಟಲ್ನಲ್ಲಿ ನಮೂದಿಸಬೇಕಾಗಿರುತ್ತದೆ.

E. ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೋರ್ಟಲ್ನಲ್ಲಿ ನಮೂದಿಸಬೇಕಾಗಿರುತ್ತದೆ. ವಾಹನ್-4 ತಂತ್ರಾಂಶದಿಂದ ವಿವರಗಳನ್ನು ನೇರವಾಗಿ ಪಡೆಯುವುದು.

F. ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-4 ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು.

G. ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು.

H. ಈ ಯೋಜನೆಯನ್ನು ಜಾರಿಗೊಳಿಸಲು ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು ‘ಸೇವಾಸಿಂಧು’ವಿನ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಬೇಕಾಗಿರುತ್ತದೆ. ಈ ಬಗ್ಗೆ ‘ಸೇವಾಸಿಂಧು’ ವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ.

I. ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯ ಮೂಲಕ ಡಿಬಿಟಿ ಮಾಡಬೇಕು ಅಥವಾ ಆನ್ಲೈನ್ ಮೂಲಕ ಬ್ಯಾಂಕಿಗೆ ಜಮಾ ಮಾಡಬೇಕು.

J. ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ/ಅನರ್ಹ ಅರ್ಜಿದಾರರ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು.

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಕೊಲೆಯಲ್ಲಿ ಅಂತ್ಯವಾದ ಸ್ನೇಹಿತರ ಜಗಳ..!

ದೊಡ್ಡಬಳ್ಳಾಪುರ: ಕೊಲೆಯಲ್ಲಿ ಅಂತ್ಯವಾದ ಸ್ನೇಹಿತರ ಜಗಳ..!

ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಗೆಳೆಯರ ನಡುವೆ ಕ್ಷುಲಕ ಕಾರಣಕ್ಕಾಗಿ ಭಾನುವಾರ ನಡೆದ ಜಗಳ ಕೊಲೆಯಲ್ಲಿ (Murder)

[ccc_my_favorite_select_button post_id="109284"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್‌ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident)

[ccc_my_favorite_select_button post_id="109282"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]