ದೊಡ್ಡಬಳ್ಳಾಪುರದ ಆಟೋಗಳಿಗೆ ಕ್ರಮ ಸಂಖ್ಯೆ ನೀಡಿದ ಪೊಲೀಸ್ ಇಲಾಖೆ

ದೊಡ್ಡಬಳ್ಳಾಪುರ: ನಗರದಲ್ಲಿ ಸಂಚರಿಸಲಿರುವ ಆಟೋಗಳಿಗೆ ಪೊಲೀಸ್ ಠಾಣೆ ವತಿಯಿಂದ ಕ್ರಮ ಸಂಖ್ಯೆಗಳನ್ನು ನೀಡುವುದಕ್ಕೆ ನಗರ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ ಸೋಮಶೇಖರ್ ಮಂಗಳವಾರ ಚಾಲನೆ ನೀಡಿದರು.

ಅವರು ಈ ಬಗ್ಗೆ ಮಾಹಿತಿ ನೀಡಿ, ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಆಟೋ ಚಾಲಕರ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ, ವಿಳಾಸ, ಆಟೋ ದಾಖಲಾತಿಗಳನ್ನು ಪಡೆದು ಪೊಲೀಸ್ ಠಾಣೆ ವತಿಯಿಂದ ಕ್ರಮ ಸಂಖ್ಯೆಗಳನ್ನು ನೀಡಲಾಗುತ್ತಿದೆ. ಇದರಿಂದ ಆಟೋ ಚಾಲಕರು ಸರ್ಕಾರದ ಯೋಜನೆಗಳನ್ನು ಪಡೆಯಲು, ಪ್ರಯಾಣಿಕರಿಗೆ ತೊಂದರೆಯಾದಾಗ ತುರ್ತಾಗಿ ಗುರುತಿಸಲು ಅನುಕೂಲವಾಗಲಿದೆ. ಎಲ್ಲಾ ಆಟೋ ಚಾಲಕರು ಸೂಕ್ತ ದಾಖಲಾತಿಗಳನ್ನು ಪೊಲೀಸ್ ಠಾಣೆಗೆ ನೀಡಿ ಕ್ರಮ ಸಂಖ್ಯೆಗಳನ್ನು ಕಡ್ಡಾಯವಾಗಿ ಪಡೆಯಬೇಕು ಎಂದರು.

4ನೇ ಹಂತದ ಲಾಕ್ಡೌನ್ ಜಾರಿಯಲ್ಲಿ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಇವುಗಳಲ್ಲಿ ಆಟೋ ಸಂಚಾರಕ್ಕು ಅವಕಾಶ ನೀಡಲಾಗಿದೆ. ಆಟೋದಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ. ವೃದ್ದರು, ಗರ್ಭೀಣಿಯರು, 10 ವರ್ಷದ ಒಳಗಿನ ಮಕ್ಕಳನ್ನು ಆಟೋಗಳಲ್ಲಿ ಕರೆದೊಯ್ಯುವಂತಿಲ್ಲ. ಆರೋಗ್ಯದ ತುರ್ತು ಸಂದರ್ಭದ ಸಮಯದಲ್ಲಿ ಮಾತ್ರ ವೃದ್ದರು, ಗರ್ಭೀಣಿಯರು,ಮಕ್ಕಳನ್ನು ಕರೆದುಕೊಂಡು ಹೋಗಲು ಅವಕಾಶ ನೀಡಲಾಗಿದೆ. ಆದರೆ ಈ ಅವಕಾಶವನ್ನು ದುರುಪಯೋಗಪಡಿಸಿಕೊಂಡರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ನಗರ ಪೊಲೀಸ್ ಠಾಣೆ ಅಪರಾಧ ವಿಭಾಗದ ಸಬ್ಇನ್ಸ್ಪೆಕ್ಟರ್ ರಂಗನಾಥ್ ಇದ್ದರು.

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ – ಡಿಸಿಎಂ ಡಿಕೆ ಶಿವಕುಮಾರ್

ದೊಡ್ಡಬಳ್ಳಾಪುರ: ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ – ಡಿಸಿಎಂ

ನಿಮ್ಮನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ರೈತರ ಹಿತ ಕಾಪಾಡಿಕೊಂಡು, ಸಲಹೆಗಳನ್ನು ಸ್ವೀಕರಿಸಿ ಎತ್ತಿನಹೊಳೆ ಯೋಜನೆ; ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109693"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]