ದೊಡ್ಡಬಳ್ಳಾಪುರಕ್ಕೆ ಎರಗಲಿದ್ದ ಗಂಡಾಂತರ ತಡೆದ ಕರೊನಾ ವಾರಿಯರ್ಸ್

ಹರಿತಲೇಖನಿ ವಿಶೇಷ ದೊಡ್ಡಬಳ್ಳಾಪುರ : ಮಹಾರಾಷ್ಟ್ರದ ಮುಂಬೈಯಿಂದ ಬಾಗೇಪಲ್ಲಿ ಮೂಲಕ ಬಂದ,ತಾಲೂಕಿನ ಹೊಸಹಳ್ಳಿ ತಾಂಡ್ಯದ 6 ಮಂದಿಯನ್ನು ಗ್ರಾಮಕ್ಕೆ ತೆರಳಲು ಅವಕಾಶ ನೀಡದೆ ನೇರವಾಗಿ ಕ್ವಾರಂಟೈನ್‌ಗೆ ಕಳಿಸುವ ಮೂಲಕ ದೊಡ್ಡಬಳ್ಳಾಪುರಕ್ಕೆ ಬಂದೊದಗ ಬಹುದಾಗಿದ್ದ ಬಹುದೊಡ್ಡ ಅಪಾಯವನ್ನು ಕರೊನಾ ವಾರಿಯರ್ಸ್ ತಡೆದಿದ್ದಾರೆ.

ರಾಜ್ಯ ಸರ್ಕಾರ ಲಾಕ್‌ಡೌನ್ ಸಡಿಲಗೊಳಿಸಿ,ಕಾರ್ಮಿಕರು ಅಂತಾರಾಜ್ಯ ಪ್ರಯಾಣಕ್ಕೆ ಅವಕಾಶ ಕೊಟ್ಟ ಹಿನ್ನಲೆ.ಮುಂಬೈನಲ್ಲಿ ಕಳೆದ ಐದು ವರ್ಷಗಳಿಂದ ಮನೆ ಕೆಲಸ ಮಾಡುತ್ತಿದ್ದ ಹೊಸಹಳ್ಳಿ ತಾಂಡ್ಯದ ಆರು ಮಂದಿ,ಮೇ.19ರಂದು ಬಾಗೇಪಲ್ಲಿ ಮೂಲಕ ಸ್ವಗ್ರಾಮಕ್ಕೆ ಬರುವುದನ್ನು ತಿಳಿದ,ಕರೊನಾ ವಾರಿಯರ್ಸ್‌ಗಳಾದ ಘಾಟಿ ಸರ್ಕಾರಿ ಆಸ್ಪತ್ರೆಯ ಡಾ.ಸುಚಿತ್ರ,ಆರೋಗ್ಯ ಸಹಾಯಕಿ ಯಶಸ್ವಿನಿ,ಆಶಾ ಕಾರ್ಯಕರ್ತೆ ಬೇಬಿಬಾಯಿ ನಿರಂತರವಾಗಿ ಅವರ ಜಾಡನ್ನೆ ಕಾದು ಕುಳಿತಿದ್ದು,ತಡರಾತ್ರಿ ಒಂದು ಗಂಟೆಗೆ ಗ್ರಾಮಕ್ಕೆ ಬರುವ ಮುನ್ನವೇ ತಡೆದು, ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಕ್ವಾರಂಟೈನ್‌ಗೆ ಒಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಉಳಿದಂತೆ ನಗರದ ಸಾರ್ವಜನಿಕ ಆಸ್ಪತ್ರೆಯ ಕರೊನಾವಾರಿಯರ್ ಡಾ.ಮೀನಾ ಇವರು ಕ್ವಾರಂಟೈನ್‌ಗೆ ಒಳಗಾದ ಕೂಡಲೆ,ಇವರ ಗಂಟಲು ದ್ರವ ಪಡೆದು ಪರೀಕ್ಷೆಗೆ ಕಳಿಸಿದ್ದು ಸ್ವ ಗ್ರಾಮಕ್ಕೆ ಹಿಂತಿರುಗುತ್ತಿದ್ದ 6 ಮಂದಿಯಲ್ಲಿ,ಮೂವರು ಮಹಿಳೆಯರಿಗೆ ಕರೊನಾ ಸೋಂಕು ದೃಡಪಟ್ಟಿದೆ.

ಒಂದು ವೇಳೆ ಕರೊನಾ ವಾರಿಯರ್ಸ್ ಸಲ್ಪ ಅಜಾಗರೂಕತೆ ತೋರಿದ್ದರು,ದೊಡ್ಡಬಳ್ಳಾಪುರಕ್ಕೆ ಉಂಟಾಗಬಹುದಾಗಿದ್ದ ಅಪಾಯವನ್ನು ಊಹಿಸಲು ಅಸಾಧ್ಯವಾಗಿತ್ತು ಎನ್ನುತ್ತವೆ ವೈದ್ಯಕೀಯ ಮೂಲಗಳು.

ಮಹಾರಾಷ್ಟ್ರದಿಂದ ಬರುತ್ತಿದ್ದವರ ಬಗ್ಗೆ ನಿಗಾವಹಿಸಿ,ದೊಡ್ಡಬಳ್ಳಾಪುರಕ್ಕೆ ಕರೊನಾ ಹರಡದಂತೆ ಶ್ರಮಿಸಿದ ಕರೊನಾ ವಾರಿಯರ್ಸ್‌ಗಳನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

” ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೊರೊನಾ ಅಂಕಿ-ಅಂಶ “

ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನದಲ್ಲಿ ಐದು ಕೋವಿಡ್-19 ಪ್ರಕರಣಗಳು ದೃಢಪಡುವ ಮೂಲಕ ಕೊರೊನಾ ಮುಕ್ತ ಜಿಲ್ಲೆ ಎನ್ನುವ ಪಟ್ಟಿಯಿಂದ ಹೊರಬಂದಿದೆ.ಇಲ್ಲಿಯವರೆಗೆ ದೃಢ ಪಟ್ಟಿರುವ ಎಲ್ಲಾ ಪ್ರಕರಣಗಳಲ್ಲೂ ಹೊರಗಿನಿಂದ ಬಂದು ಕ್ವಾರಂಟೈನಲ್ಲಿ ಇದ್ದವರೇ ಆಗಿರುವುದು ಸಾರ್ವಜನಕರಲ್ಲಿನ ಆತಂಕವನ್ನು ಕೊಂಚಮಟ್ಟಿಗೆ ದೂರಮಾಡಿದೆ. 

ಹಾಗೆಯೇ ಶುಕ್ರವಾರ ಕೋವಿಡ್-19 ದೃಢಪಟ್ಟಿರುವ ಐದು ಪ್ರಕರಣಗಳಲ್ಲೂ ಮಹಿಳೆಯರೇ ಆಗಿದ್ದಾರೆ.  

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಐವರಲ್ಲಿ ಇಂದು ಕೊರೋನಾ ವೈರಾಣು ಸೋಂಕು ದೃಢಪಟ್ಟಿದ್ದು, ಎಲ್ಲರೂ ಮಹಿಳೆಯರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಪಿ-1606, ಪಿ-1607 ಹಾಗೂ ಪಿ-1608, ಮಹಾರಾಷ್ಟ್ರ- ಮುಂಬೈ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ನೆಲಮಂಗಲ ತಾಲ್ಲೂಕಿನಲ್ಲಿ ಪಿ-1686, ತೀವ್ರ ಉಸಿರಾಟದ ಸಮಸ್ಯೆ  ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಪಿ-1724, ಇನ್ಫ್ಲೂಯೆನ್ಜಾ ಲೈಕ್ ಇಲ್ನೆಸ್ (ಐಎಲ್ಐ) ತೊಂದರೆಯುಳ್ಳವರಾಗಿದ್ದಾರೆ.

ನಾಲ್ಕು ಕೊರೋನಾ ಸೋಂಕಿತರು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಾಗೂ ನೆಲಮಂಗಲ ತಾಲ್ಲೂಕಿನ ಕೊರೋನಾ ಸೋಂಕಿತ ಮಹಿಳೆ, ತುಮಕೂರು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!