ಗ್ರಾಮಗಳಲ್ಲಿ ಕರೊನಾ ವೈರಸ್ ಹರಡದಂತೆ ಜಾಗೃತಿ ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ

ದೊಡ್ಡಬಳ್ಳಾಪುರ: ಕರೊನಾ ವೈರಸ್ ಸೋಂಕು ಗ್ರಾಮಗಳಿಗೆ ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಆಶಾ ಕಾರ್ಯಕರ್ತೆಯರ ಕೆಲಸ ಶ್ಲಾಘನೀಯವಾಗಿದೆ ಎಂದು ಸಹಕಾರ ಸಚಿವ ಎಸ್. ಟಿ.ಸೋಮಶೇಖರ್ ಹೇಳಿದರು.

ಅವರು ನಗರದ ಡಾ.ಬಾಬು ಜಗಜೀವನ್ರಾಂ ಭವನದಲ್ಲಿ ಶನಿವಾರ ಬಮೂಲ್ ನಿಂದ ಆಶಾ ಕಾರ್ಯಕರ್ತೆಯರಿಗೆ ಸಹಾಯದನ ಚೆಕ್ ವಿತರಿಸಿ ಮಾತನಾಡಿದರು.

ರಾಜ್ಯದಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕಡಿಮೆಯೇ ಇತ್ತು. ಆದರೆ ಹೊರ ರಾಜ್ಯಗಳಿಂದ ಬಂದಿರುವ ಕಾರ್ಮಿಕರು ಸೇರಿದಂತೆ ಇತರೆ ಜನರಿಂದಾಗಿಯೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಗ್ರಾಮಗಳಿಗೆ ಯಾರೇ ಹೊರಗಿನಿಂದ ಬಂದರು ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನಲ್ಲಿ ಇರುವಂತೆ ತಿಳಿಸಿ. ಅಕ್ರಮವಾಗಿ ಗ್ರಾಮಗಳಿಗೆ ಬರುವವರ ಮೇಲೆ ಸದಾ ನಿಗವಹಿಸಬೇಕು. ಮೇ.18ರ ನಂತರ ರಾಜ್ಯದಲ್ಲಿ ಕಂಡು ಬಂದಿರುವ ಕರೊನಾ ಪ್ರಕರಣಗಳು ಕ್ವಾರಂಟೈನಲ್ಲಿ ಇದ್ದವರಲ್ಲಿಯೇ ಕಂಡು ಬಂದಿದೆ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯ ಇಲ್ಲ. ಆದರೆ ಅನಾವಶ್ಯಕವಾಗಿ ಹೊರಗೆ ತಿರುಗಾಡುವುದನ್ನು ಕಡಿಮೆ ಮಾಡಬೇಕು. ಸರ್ಕಾರಿ ಕಚೇರಿಗಳು, ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ಎಲ್ಲಾ ಕಡೆಯಲ್ಲೂ ಅಂತರವನ್ನು ಕಾಪಾಡುವುದು, ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಬಮೂಲ್ ಹಾಗೂ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಕರೊನಾ ವೈರಸ್ ಸೋಂಕು ಹರಡದಂತೆ ಆಶಾ ಕಾರ್ಯಕರ್ತೆಯರು ವಹಿಸಿದ ಎಚ್ಚರವೇ ರೈತರು ನೆಮ್ಮದಿಯಾಗಿ ಇರಲು ಮತ್ತು ಹಾಲು ಉತ್ಪಾದನೆಯು ಕುಸಿತವಾಗದಂತೆ ನಡೆಯಲು ಕಾರಣವಾಗಿದೆ. ಹೀಗಾಗಿ ಬಮೂಲ್ ವತಿಯಿಂದ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರಿಗೆ ರೂ 3,000 ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು  ಶಾಸಕ ಟಿ.ವೆಂಕಟರಮಣಯ್ಯ ವಹಿಸಿದ್ದರು. ಸಂಸತ್ ಸದಸ್ಯ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ,ಬಮೂಲ್ ವ್ಯವಸ್ಥಾಪಕ ಡಾ.ಕೆ.ಸ್ವಾಮಿ, ನಿರ್ದೇಶಕ ಹರೀಶ್ ಕುಮಾರ್,ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಮುಖಂಡರಾದ ಬಿ.ಎಚ್.ಕೆಂಪಣ್ಣ ಮತ್ತಿತರರಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!