ತಿರುಪತಿ ಆಸ್ತಿ ಮಾರಲು ಮುಂದಾದ ಆಂಧ್ರ ಸಿಎಂ ಜಗನ್ ವಿರುದ್ಧ ಹಿಂದು ಸಂಘಟನೆಗಳು ಕಿಡಿ

ದೊಡ್ಡಬಳ್ಳಾಪುರ : ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ತಿರುಪತಿಯ ಆಸ್ತಿ ಮಾರಾಟ ಮಾಡಲು ಮುಂದಾಗಿರುವುದಕ್ಕೆ ಹಿಂದು ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಮಿಳುನಾಡಿನ ವಿವಿಧ ಸ್ಥಳಗಳಲ್ಲಿರುವ ಮನೆ ಮತ್ತು ಕೃಷಿ ಭೂಮಿ ಸೇರಿದಂತೆ ಹಲವು ಸ್ಥಿರ ಆಸ್ತಿಗಳನ್ನು ಹರಾಜಿಗಿಡಲು ನಿರ್ಧರಿಸಿದೆ.ಇದರಿಂದಾಗಿ ಜಗನ್ ಮೋಹನ್ ರೆಡ್ಡಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ‌.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು. ತಮ್ಮ ರಾಜ್ಯಗಳನ್ನು ಅಲ್ಪಸಂಖ್ಯಾತರ ರಾಜ್ಯಗಳನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಆರೋಪಿಸಿದ್ದಾರೆ.

ದೇವಸ್ಥಾನಗಳ ಆಸ್ತಿ ಮಾರಾಟದ ಜತೆಗೆ ರಾಜ್ಯದಲ್ಲಿ ಹಿಂದುತ್ವಕ್ಕೆ ಹಾನಿ ಉಂಟುಮಾಡುವುದು ಸರಕಾರದ ಉದ್ದೇಶವಾಗಿರುವಂತಿದೆ. ಸರಕಾರವು ಇಂತಹ ನಿರ್ಧಾರ ಕೈಗೊಳ್ಳುವ ಮೂಲಕ ಹಿಂದೂಗಳ ಭಾವನೆ ಜತೆ ಚೆಲ್ಲಾಟವಾಡುತ್ತಿದೆ. ರಾಜ್ಯ ಸರಕಾರ ಈ ನಿರ್ಧಾರಕ್ಕೆ ತಡೆ ನೀಡಬೇಕು. ಇಲ್ಲದಿದ್ದರೆ ಹಿಂದೂಗಳ ಪ್ರತಿಭಟನೆ, ಆಕ್ರೋಶ, ಅಸಹನೆ ಎದುರಿಸಬೇಕಾಗು­ತ್ತದೆ,ಎನ್ನುವ ಸಂದೇಶಗಳು ಹರಿದಾಡುತ್ತಿವೆ.

” ಆದೇಶಕ್ಕೆ ತಡೆ “

ಆಸ್ತಿಗಳ ಹರಾಜಿಗೆ ಮುಂದಾಗಿದ್ದ ಟಿಟಿಡಿ ನಿರ್ಧಾರ ರಾಜಕೀಯ ಸ್ವರೂಪ ಪಡೆಯುತ್ತಿರುವುದು ಹಾಗೂ ಹಿಂದುಗಳ ಆಕ್ರೋಶಕ್ಕೆ ಒಳಗಾಗುತ್ತಿರುವುದರಿಂದ ಎಚ್ಚೆತ್ತ ಸರಕಾರ, ಈಗ ಆಸ್ತಿ ಹರಾಜಿಗೆ ತಡೆ ನೀಡಿದೆ.

ಹಿಂದೂ ವಿರೋಧಿ  ರಾಜಕೀಯ ಶಕ್ತಿಗಳ ವಿರುದ್ದ ಹೋರಾಟ ಅಗತ್ಯ – ಮಧು ಬೇಗಲಿ

ಹಿಂದೂ ದೇಗುಲಗಳನ್ನು ಇಂತಹ ರಾಜಕಾರಣಿಗಳ  ಕಪಿಮುಷ್ಠಿಯಿಂದ  ನಾವು ರಕ್ಷಿಸಬೇಕಿದೆ.ಕೋಟ್ಯಾಂತರ ಹಿಂದೂ ಜನರ ಭಾವನೆಗಳಿಗೆ ಅಪಮಾನ ಎಸಗುತ್ತಿರುವ ಹಿಂದೂ ವಿರೋಧಿ ರಾಜಕೀಯ ಶಕ್ತಿಗಳ ವಿರುದ್ದ ಹೋರಾಟ ಅಗತ್ಯ ಎಂದು ಎಂದು ಭಜರಂಗದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ್ ಮಧು ಬೇಗಲಿ ತಿಳಿಸಿದ್ದಾರೆ.

ಹಿಂದು ವಿರೋಧಿ ನೀತಿ ಖಂಡನೀಯ – ದೊಡ್ಡತುಮಕೂರು ಆ‌ನಂದ್

ಹಿಂದು ಭಕ್ತಾಧಿಗಳ ಭಾವನೆಗಳಿಗೆ ನೋವುಂಟಾಗದಂತೆ ಮುನ್ನೆಚ್ಚರಿಕೆ ವಹಿಸದೆ, ಟಿಟಿಡಿ ಆಸ್ತಿಗಳು ಅಥವಾ ಬೇರೇ ಯಾವುದೇ ಆಸ್ತಿ ಪಾಸ್ತಿಗಳ ಮಾರಾಟ ಮಾಡಲು ಮುಂದಾಗಿದ್ದು ಹಿಂದು ವಿರೋಧಿ ನೀತಿಯಾಗಿದ್ದು,ವ್ಯವಸ್ಥಿತ ಶಡ್ಯಂತ್ರ ಎಂದು ಹಿಂದು ಜಾಗರಣ ವೇದಿಗೆ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆ‌ನಂದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

( ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!