ತಿರುಪತಿ ಆಸ್ತಿ ಮಾರಲು ಮುಂದಾದ ಆಂಧ್ರ ಸಿಎಂ ಜಗನ್ ವಿರುದ್ಧ ಹಿಂದು ಸಂಘಟನೆಗಳು ಕಿಡಿ

ದೊಡ್ಡಬಳ್ಳಾಪುರ : ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ತಿರುಪತಿಯ ಆಸ್ತಿ ಮಾರಾಟ ಮಾಡಲು ಮುಂದಾಗಿರುವುದಕ್ಕೆ ಹಿಂದು ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ತಮಿಳುನಾಡಿನ ವಿವಿಧ ಸ್ಥಳಗಳಲ್ಲಿರುವ ಮನೆ ಮತ್ತು ಕೃಷಿ ಭೂಮಿ ಸೇರಿದಂತೆ ಹಲವು ಸ್ಥಿರ ಆಸ್ತಿಗಳನ್ನು ಹರಾಜಿಗಿಡಲು ನಿರ್ಧರಿಸಿದೆ.ಇದರಿಂದಾಗಿ ಜಗನ್ ಮೋಹನ್ ರೆಡ್ಡಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ‌.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು. ತಮ್ಮ ರಾಜ್ಯಗಳನ್ನು ಅಲ್ಪಸಂಖ್ಯಾತರ ರಾಜ್ಯಗಳನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿದ್ದಾರೆ ಆರೋಪಿಸಿದ್ದಾರೆ.

ದೇವಸ್ಥಾನಗಳ ಆಸ್ತಿ ಮಾರಾಟದ ಜತೆಗೆ ರಾಜ್ಯದಲ್ಲಿ ಹಿಂದುತ್ವಕ್ಕೆ ಹಾನಿ ಉಂಟುಮಾಡುವುದು ಸರಕಾರದ ಉದ್ದೇಶವಾಗಿರುವಂತಿದೆ. ಸರಕಾರವು ಇಂತಹ ನಿರ್ಧಾರ ಕೈಗೊಳ್ಳುವ ಮೂಲಕ ಹಿಂದೂಗಳ ಭಾವನೆ ಜತೆ ಚೆಲ್ಲಾಟವಾಡುತ್ತಿದೆ. ರಾಜ್ಯ ಸರಕಾರ ಈ ನಿರ್ಧಾರಕ್ಕೆ ತಡೆ ನೀಡಬೇಕು. ಇಲ್ಲದಿದ್ದರೆ ಹಿಂದೂಗಳ ಪ್ರತಿಭಟನೆ, ಆಕ್ರೋಶ, ಅಸಹನೆ ಎದುರಿಸಬೇಕಾಗು­ತ್ತದೆ,ಎನ್ನುವ ಸಂದೇಶಗಳು ಹರಿದಾಡುತ್ತಿವೆ.

” ಆದೇಶಕ್ಕೆ ತಡೆ “

ಆಸ್ತಿಗಳ ಹರಾಜಿಗೆ ಮುಂದಾಗಿದ್ದ ಟಿಟಿಡಿ ನಿರ್ಧಾರ ರಾಜಕೀಯ ಸ್ವರೂಪ ಪಡೆಯುತ್ತಿರುವುದು ಹಾಗೂ ಹಿಂದುಗಳ ಆಕ್ರೋಶಕ್ಕೆ ಒಳಗಾಗುತ್ತಿರುವುದರಿಂದ ಎಚ್ಚೆತ್ತ ಸರಕಾರ, ಈಗ ಆಸ್ತಿ ಹರಾಜಿಗೆ ತಡೆ ನೀಡಿದೆ.

ಹಿಂದೂ ವಿರೋಧಿ  ರಾಜಕೀಯ ಶಕ್ತಿಗಳ ವಿರುದ್ದ ಹೋರಾಟ ಅಗತ್ಯ – ಮಧು ಬೇಗಲಿ

ಹಿಂದೂ ದೇಗುಲಗಳನ್ನು ಇಂತಹ ರಾಜಕಾರಣಿಗಳ  ಕಪಿಮುಷ್ಠಿಯಿಂದ  ನಾವು ರಕ್ಷಿಸಬೇಕಿದೆ.ಕೋಟ್ಯಾಂತರ ಹಿಂದೂ ಜನರ ಭಾವನೆಗಳಿಗೆ ಅಪಮಾನ ಎಸಗುತ್ತಿರುವ ಹಿಂದೂ ವಿರೋಧಿ ರಾಜಕೀಯ ಶಕ್ತಿಗಳ ವಿರುದ್ದ ಹೋರಾಟ ಅಗತ್ಯ ಎಂದು ಎಂದು ಭಜರಂಗದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ್ ಮಧು ಬೇಗಲಿ ತಿಳಿಸಿದ್ದಾರೆ.

ಹಿಂದು ವಿರೋಧಿ ನೀತಿ ಖಂಡನೀಯ – ದೊಡ್ಡತುಮಕೂರು ಆ‌ನಂದ್

ಹಿಂದು ಭಕ್ತಾಧಿಗಳ ಭಾವನೆಗಳಿಗೆ ನೋವುಂಟಾಗದಂತೆ ಮುನ್ನೆಚ್ಚರಿಕೆ ವಹಿಸದೆ, ಟಿಟಿಡಿ ಆಸ್ತಿಗಳು ಅಥವಾ ಬೇರೇ ಯಾವುದೇ ಆಸ್ತಿ ಪಾಸ್ತಿಗಳ ಮಾರಾಟ ಮಾಡಲು ಮುಂದಾಗಿದ್ದು ಹಿಂದು ವಿರೋಧಿ ನೀತಿಯಾಗಿದ್ದು,ವ್ಯವಸ್ಥಿತ ಶಡ್ಯಂತ್ರ ಎಂದು ಹಿಂದು ಜಾಗರಣ ವೇದಿಗೆ ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡತುಮಕೂರು ಆ‌ನಂದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

( ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ

ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ (Vote Chori) ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="115932"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ (tennis) ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿನಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.

[ccc_my_favorite_select_button post_id="115872"]
ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ (Lake) ಮೀನು ಹಿಡಿಯುವ ವೇಳೆ (Fishing) ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ..

[ccc_my_favorite_select_button post_id="115898"]
ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಇಂದು (ಸೋಮವಾರ) ಬೆಳ್ಳಗೆ ಟಿಪ್ಪರ್ ಲಾರಿ ಮತ್ತು ಸರ್ಕಾರಿ ಸಾರಿಗೆ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 20 ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ.

[ccc_my_favorite_select_button post_id="115661"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!