ದೊಡ್ಡಬಳ್ಳಾಪುರ ತಾಪಂನಲ್ಲಿ ವಿಶೇಷ ಸಭೆ / ಕುಡಿಯುವ ನೀರು ಹಾಗೂ ನೈರ್ಮಲೀಕರಣಕ್ಕೆ 15ನೇ ಹಣಕಾಸಿನ ಅನುದಾನ

ದೊಡ್ಡಬಳ್ಳಾಪುರ : ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ 2020-21 ನೇ ಸಾಲಿನ 15ನೇ ಹಣಕಾಸಿನ ಕ್ರಿಯಾಯೋಜನೆ ತಯಾರಿಸುವ ಬಗ್ಗೆ ಡಿ.ಸಿ.ಶಶಿಧರ್ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು.

ಈ ವೇಳೆ ಅಧ್ಯಕ್ಷ ಡಿ.ಸಿ.ಶಸಿಧರ್ ಮಾತನಾಡಿ,15ನೇ ಹಣಕಾಸಿನ ಅನುದಾನದಲ್ಲಿ ಕುಡಿಯುವ ನೀರು ಹಾಗೂ ನೈರ್ಮಲೀಕರಣಕ್ಕೆ ಬಳಸಲು ಸೂಚಿಸಿದರು.

ಸದಸ್ಯ ಶ್ರೀವತ್ಸ ಮಾತನಾಡಿ,ಕರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಆತಂಕಕಾರಿ ಎಂದರು.

ಸದಸ್ಯ ಶಂಕರಪ್ಪ ಮಾತನಾಡಿ,ಕನಸವಾಡಿ ಹೋಬಳಿಯ ಕಮ್ಮಸಂದ್ರದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ರಿಪೇರಿಗೆ ಬಂದಿದ್ದು ತ್ವರಿತವಾಗಿ ದುರಸ್ಥಿ ಮಾಡಿಸುವಂತೆ ಒತ್ತಾಯಿಸಿದರು.

ಈ ಕುರಿತಂತೆ ತಾಲೂಕಿನ ಶುದ್ದ ಕುಡಿಯುವ ನೀರಿನ ಘಟಕಗಳ ದುರಸ್ಥಿ ಕಾರ್ಯಕ್ಕೆ ಮುಂದಾಗುವಂತೆ,ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇಗೆ ತಾಪಂ ಅಧ್ಯಕ್ಷ ಶಶಿಧರ್ ಸೂಚಿಸಿದರು.

ಸದಸ್ಯ ಕಣಿವೇಪುರ ಸುನೀಲ್ ಕುಮಾರ್ ಮಾತನಾಡಿ,ಕರೊನಾ ಸೋಂಕು ನಿವಾರಣೆಗಾಗಿ ಶ್ರಮಿಸುತ್ತಿರುವ ತಾಲೂಕಿನ ಕರೋನಾ ವಾರಿಯರ್ಸ್‌ಗಳನ್ನು ತಾಲೂಕುಪಂಚಾಯಿತಿವತಿಯಿಂದ ಸನ್ಮಾನಿಸುವಂತೆ ಸೂಚಿಸಿದರು.

ಕಾರ್ಯನಿರ್ವಾಹಕ ಅಧಿಕಾರಿಗಳಾದ ಮುರುಡಯ್ಯ ಮಾತನಾಡಿ,೧೫ನೇ ಹಣಕಾಸಿನ ಕ್ರಿಯಾಯೋಜನೆಯನ್ನು plan plus ಎಂಬ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು. ಹಾಗೂ ವೆಚ್ಚಗಳನ್ನು ನಿಯಮಾನುಸಾರ ಲೆಕ್ಕಪತ್ರ ನಿಯಮಗಳ ಪ್ರಕಾರ ದಾಖಲಿಸಿ  PRIA
SOFT
ತಂತ್ರಾಂಶದ ಮುಖಾಂತರವೇ ಕಡ್ಡಾಯವಾಗಿ ಪಾವತಿಸಬೇಕು.15ನೇ ಹಣಕಾಸು ಆಯೋಗದ ಅನುದಾನದಲ್ಲಿ ಕೈಗೊಳ್ಳುವ ಎಲ್ಲ ಕಾಮಗಾರಿಗಳು ಸಾಮಾಜಿಕ ಲೆಕ್ಕಪರಿಶೋಧನೆ ಒಳಪಡುತ್ತವೆ ಎಂದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ಪದ್ಮಾವತಿಅಣ್ಣಯ್ಯಪ್ಪ,ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ  ಚನ್ನಮ್ಮರಾಮಲಿಂಗಯ್ಯ,ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಸಿ.ಗೀತಾ ಮಣಿ,ಎಓ ಮಂಜುನಾಥ,ತಾಲೂಕು ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

 ಸಹಾಯಕ ಕೃಷಿ ನಿರ್ದೇಶಕ ಎಸ್.ಪಿ.ನಾರಾಯಣಸ್ವಾಮಿ ಸನ್ಮಾನ 

ಈ ವೇಳೆ ಮೆ.೩೦ರಂದು ನಿವೃತ್ತಿ ಹೊಂದಲಿರುವ ಸಹಾಯಕ ಕೃಷಿ ನಿರ್ದೇಶಕ ಎಸ್.ಪಿ.ನಾರಾಯಣಸ್ವಾಮಿಯವರನ್ನು ತಾಲೂಕುಪಂಚಾಯಿತಿವತಿಯಿಂದ ಸನ್ಮಾನಿಸಲಾಯಿತು. 

ರಾಜಕೀಯ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಮೇ 8ಕ್ಕೆ ದೊಡ್ಡಬಳ್ಳಾಪುರದಲ್ಲಿ ‘ಜೆಡಿಎಸ್ 25’ ಸಂಭ್ರಮ: ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ

ಮೇ.8 ರಂದು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ಪಕ್ಷದ 25 ನೇ ವರ್ಷದ ರಜತ ಮಹೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ.

[ccc_my_favorite_select_button post_id="121780"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]