ಋತುಸ್ರಾವ ವೇಳೆ ಸ್ವಚ್ಛತೆಗೆ ಆದ್ಯತೆ ನೀಡಿ

ದೊಡ್ಡಬಳ್ಳಾಪುರ : ಋತುಸ್ರಾವ ಎಂಬುದು ಮುಜುಗರ ಪಡೆಯುವ ವಿಷಯವಲ್ಲ, ಇದೊಂದು ನೈಸರ್ಗಿಕ ಪ್ರಕ್ರಿಯೆ.ಮಹಿಳೆಯರು ಋತುಚಕ್ರ ವೇಳೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಹಾಗೂ ಈ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ ಹೇಳಿದರು.

ಮುಟ್ಟಿನ ಸ್ವಚ್ಛತೆಯ ಅಂತರರಾಷ್ಟ್ರೀಯ ದಿನಾಚರಣೆ  (International Menstrual Hygiene Day) ಹಾಗೂ ಋತುಚಕ್ರ ಜಾಗೃತಿ ಸಪ್ತಾಹದ (International Menstrual Awareness Week) ಅಂಗವಾಗಿ ಸ್ವಚ್ಛ ಭಾರತ ಅಭಿಯಾನಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವತಿಯಿಂದ ದೇವನಹಳ್ಳಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾದ ಋತುಸ್ರಾವ ನೈರ್ಮಲ್ಯ ದಿನಾಚರಣೆ ಹಾಗೂ ಸಪ್ತಾಹ ಕಾರ್ಯಕ್ರಮವನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ ಅವರು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಿದರು.ಮುಟ್ಟಿನ ಸಂದರ್ಭದಲ್ಲಿ ಶೇಕಡ 50 ರಷ್ಟು ಮಹಿಳೆಯರು ಅಸುರಕ್ಷತಾ ವಿಧಾನಗಳನ್ನು ಬಳಸುತ್ತಿದ್ದಾರೆ. ಇದರಿಂದಾಗಿ ಮಹಿಳೆಯರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಮುಟ್ಟಿನ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಗ್ರಾಮಗಳಲ್ಲಿ ಹೆಚ್ಚಾಗಿ ಏರ್ಪಡಿಸಬೇಕೆಂದರು.

ಋತುಚಕ್ರವನ್ನು 28 ದಿನಗಳೆಂದು ಪರಿಗಣಿಸಿರುವ ಹಿನ್ನಲೆಯಲ್ಲಿ ಈ ಬಾರಿಯ ದಿನಾಚರಣೆಯನ್ನು 23 ಬಿಳಿ ಮಣಿ 5 ಕೆಂಪು ಮಣಿಗಳನ್ನೊಳಗೊಂಡ ಬ್ಯಾಂಡ್‍ಅನ್ನು ಮಹಿಳೆಯರು ಕೈಗೆ ಧರಿಸುವ ಮೂಲಕ ಋತುಸ್ರಾವ ಜಾಗೃತಿ ಸಪ್ತಾಹ ದಿನವನ್ನು ಆಚರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಾಜು, ದೇವನಹಳ್ಳಿ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಡಿ.ವಸಂತಕುಮಾರ್, ತಾಲ್ಲೂಕು ವೈದ್ಯೆ ಡಾ. ನೀತುರಾಣಿ, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಮಾವತಿ, ಜಿಲ್ಲಾ ಸಮಾಲೋಚಕರುಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿ ಸಂಘಗಳ  ಸದಸ್ಯರು, ಮಹಿಳೆಯರು ಉಪಸ್ಥಿತರಿದ್ದರು.

ರಾಜಕೀಯ

ಬಮೂಲ್ ಚುನಾವಣೆ: ದೊಡ್ಡಬಳ್ಳಾಪುರದ ಕಣದಲ್ಲಿ ಉಳಿದಿದ್ದು ಆನಂದರು ಮಾತ್ರ..!

ಬಮೂಲ್ ಚುನಾವಣೆ: ದೊಡ್ಡಬಳ್ಳಾಪುರದ ಕಣದಲ್ಲಿ ಉಳಿದಿದ್ದು ಆನಂದರು ಮಾತ್ರ..!

ಮೇ 25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (Bamul) ನಿರ್ದೇಶಕ ಸ್ಥಾನದ ಚುನಾವಣೆಗೆ, ದೊಡ್ಡಬಳ್ಳಾಪುರ ಕ್ಷೇತ್ರದಿಂದ ಇಬ್ಬರು ಆನಂದ್ ಮಾತ್ರ ಉಳಿದಿದ್ದಾರೆ.

[ccc_my_favorite_select_button post_id="107442"]
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

“ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ (Land Guarantee) ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="107434"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕ ನೋರ್ವನನ್ನು ಬರ್ಬರ ವಾಗಿ ಕೊಲೆ (Murder) ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

[ccc_my_favorite_select_button post_id="107389"]
ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು ಸಾವು

ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು

ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಆಂಧ್ರ ಪ್ರದೇಶದಲ್ಲಿ (Andra Pradesh) ನಡೆದ ಕಾರು ಅಪಘಾತದಲ್ಲಿ (Accident) ಸಾವನಪ್ಪಿರುವ ಬೆನ್ನಲ್ಲೇ,

[ccc_my_favorite_select_button post_id="107407"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!