ದೊಡ್ಡಬಳ್ಳಾಪುರದಲ್ಲಿ ಮರ ಉರುಳಿ ಬಿದ್ದು ಆಟೋ ಜಖಂ

ದೊಡ್ಡಬಳ್ಳಾಪುರ : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಬಳಿಯ ಭಗತ್‌ಸಿಂಗ್ ಕ್ರೀಡಾಂಗಣದ ಮುಂಭಾಗದಲ್ಲಿದ್ದ ಮೇ ಪ್ಲವರ್ ಮರವೊಂದು ಉರುಳಿ ಬಿದ್ದ ಪರಿಣಾಮ ಎರಡು ಆಟೋಗಳು ಜಖಂ ಗೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಸರ್ಕಾರಿ ಪದವಿ ಪೂರ್ವ ಕಾಲೇಜು ಆಟೋ ನಿಲ್ದಾಣದಲ್ಲಿ ಮಧ್ಯಾಹ್ನ ೩.೩೦ರ ವೇಳೆಯಲ್ಲಿ ಆಟೋ ಚಾಲಕರು ಎಂದಿನಂತೆ ಆಟೋ ನಿಲ್ಲಿಸಿ, ಹೊರಗಡೆ ಕುಳಿತಿದ್ದರು. ನೋಡು ನೋಡುತ್ತಿದ್ದಂತೆಯೇ ದೊಡ್ಡ ಮೇಪ್ಲವರ್ ಮರವೊಂದು ಬುಡ ಸಮೇತ ಉರುಳಿ ಬಿದ್ದಿದೆ. 

ಅಸ್ಲಾಂ ಪಾಷಾ ಅವರಿಗೆ ಸೇರಿದ ಆಟೋ ಪೂರ್ಣ ಜಖಂ ಆಗಿದ್ದು, ಚಾಂದ್ ಅವರ ಆಟೋಗೆ ಸ್ಪಲ್ಪ ಮಟ್ಟಿನ ಹಾನಿಯಾಗಿದೆ ತಕ್ಷಣವೇ ಆಟೋ ಚಾಲಕರು ಸ್ಥಳದಿಂದ ಓಡಿ ಹೋಗಿದ್ದರಿಂದ ಆಗಬಹುದಾದ ಪ್ರಾಣ ಹಾನಿ ತಪ್ಪಿದೆ. ಮಳೆ ಅಥವಾ ಗಾಳಿ ಬೀಸದಿದ್ದರೂ ಬೃಹತ್ ಮರವೊಂದು ಉರುಳಿ ಬಿದ್ದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಮರದ ಬುಡ ಗೆದ್ದಲು ತಿಂದಿದ್ದು, ಮರದಲ್ಲಿ ಯಾವುದೇ ಸತ್ವವಿಲ್ಲದೇ ಉರುಳಿ ಬಿದ್ದಿದೆ.

ನಗರದಲ್ಲಿ ಈ ರೀತಿಯ ಒಣಗಿದ ಅಥವಾ ಸತ್ವ ಹೀನ ಮರಗಳನ್ನು ಗುರುತಿಸಿ ಸ್ಥಳೀಯ ಆಡಳಿತ ಹಾಗೂ ಅರಣ್ಯ ಇಲಾಖೆ ತೆರವು ಮಾಡುವಂತೆ ಮನವಿ ಮಾಡಿದ್ದರೂ ಸಂಬಂಧಪಟ್ಟವರು  ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit)

[ccc_my_favorite_select_button post_id="117199"]
23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

[ccc_my_favorite_select_button post_id="117203"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ''ದಿ ಡೆವಿಲ್' (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

[ccc_my_favorite_select_button post_id="117206"]
error: Content is protected !!