ರೈತರು ಪರಿಹಾರ ಪಡೆಯಲು ತಪ್ಪದೇ ತ್ವರಿತವಾಗಿ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಿ : ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು : ಆಧಾರ್ ಸಂಖ್ಯೆಗೆ ಇದೂವರೆಗೂ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಜೋಡಣೆ ಮಾಡದ ರೈತರು ಆದಷ್ಟು ಬೇಗ ತಪ್ಪದೇ ಆಧಾರ್ ಸಂಖ್ಯೆಗೆ ಬ್ಯಾಂಕ್ ಅಕೌಂಟನ್ನು ಜೋಡಣೆ‌ ಮಾಡಬೇಕೆಂದು ಕೃಷಿ ಸಚಿವ  ಬಿ.ಸಿ.ಪಾಟೀಲರು ಮನವಿ ಮಾಡಿದ್ದಾರೆ.

ವಿಕಾಸಸೌಧದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸರ್ಕಾರ ರೈತರಿಗೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಯಡಿ ಡಿಬಿಟಿ ಮಾರ್ಗಸೂಚಿಯಂತೆ ವಿದ್ಯುನ್ಮಾನವಾಗಿ ನೇರವಾಗಿ ರೈತರ ಖಾತೆಗೆ ಆಧಾರ್ ಆಧಾರಿತ ವ್ಯವಸ್ಥೆಯ ಮೂಲಕವರ್ಗಾಯಿಸಲಾಗುತ್ತಿದೆ. ಬಹುತೇಕ ರೈತರು ತಮ್ಮ ಆಧಾರ್ ಕಾರ್ಡನ್ನು ಅಕೌಂಟ್ ನಂ.ಗೆ ಲಿಂಕ್ ಮಾಡಿಲ್ಲ.ರೈತರು ತಮ್ಮತಮ್ಮ ಆಧಾರ್ ಕಾರ್ಡನ್ನು ತಾವು ಉಪಯೋಗಿಸುತ್ತಿರುವ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಜೋಡಣೆ ಮಾಡಬೇಕು ಎಂದು ಮನವಿ ಮಾಡಿದರು.ಮೆಕ್ಕೆಜೋಳ ಹಾಗೂ ಹೂವುಬೆಳೆದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು

ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರದಂತೆ ಪರಿಹಾರ ಧನದ   ಮೊದಲ ಕಂತು ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಆನ್ಲೈನ್ ಮೂಲಕ  ಪರಿಹಾರ ಯೋಜನೆಗೆ ಚಾಲನೆ ನೀಡಲಾಗಿದೆ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿದ ರೈತರಿಗೆ ಪರಿಹಾರ ಹೋಗಿದೆ.ಆದರೆ ಇನ್ನೂ ಕೆಲವು ರೈತರು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಲ್ಲ.ಇನ್ನೂ ಕೆಲವು ಹೋಗಿದೆ.

ಏರ್ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿದ್ದಾರೆ.ಹೀಗಾಗಿ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಖಾತೆಗೆ ಪರಿಹಾರದ ಹಣ ಹೋಗಿರುವುದು ತಮ್ಮ ಗಮನಕ್ಕೆ ಬಂದಿದೆ.ಏರ್‌ಟೆಲ್ ಯಾವುದೇ ಶಾಖೆಗಳನ್ನು ಹೊಂದಿಲ್ಲ.ಹೀಗಾಗಿ ಏರ್‌ಟೆಲ್ ಔಟ್‌ಲೆಟ್‌ಗಳಿಗೆ ಹೋಗಿ ಹಣ ಪಡೆಯಬೇಕಿದೆ.ಬೇರೆ ಜಿಲ್ಲೆಗಳಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ.ಇದನ್ನು ನಾವು ಪತ್ತೆ ಹಚ್ಚಿದ್ದೇವೆ.ಈ ಬಗ್ಗೆ ಏರ್ಟೆಲ್ ಕಂಪೆನಿಯ ಗಮನಕ್ಕೂ ತಂದು ಸೂಕ್ತ ಕ್ರಮಕೈಗೊಳ್ಳಲಾಗುವುದುಈ ಸಂಬಂಧ ಅಧಿಕಾರಿಗಳ ಜೊತೆ  ಈ ಸಮಸ್ಯೆಯನ್ನು ಹೇಗೆ ಬಗೆಹರಿಸಬಹುದೆಂದು ಚರ್ಚಿಸಲಾಗುವುದು ಎಂದರು.

ಮುಂದುವರೆದ ನಕಲಿ ಬೀಜ ಮಾರಾಟ ಜಾಲ ಪತ್ತೆ

ವಿಚಕ್ಷಣಾ ದಳದಿಂದ ನಕಲಿ ಬೀಜ ಮಾರಾಟ ಪತ್ತೆ ಮುಂದುವರೆದಿದೆ.ಮೆಕ್ಕೆಜೋಳದಂತೆ ನಕಲಿ ಹತ್ತಿಬೀಜ ಮಾರಾಟ ಜಾಲವೂ ಪತ್ತೆಯಾಗಿದೆ.ರಾಯಚೂರಿನ ತುರುವೆಹಾಳದಲ್ಲಿ ಕಳೆದ ಬುಧವಾರ ತೇಜಸ್ ಎನ್ನುವ ಆಂದ್ರ ಮೂಲಕ ಖಾಸಗಿ ಕಂಪೆನಿಗೆ ಸೇರಿದ ಮೈ ಸೀಡ್ಸ್ ಹೆಸರಿನ ಕಳಪೆ ನೂರು ಕೆಜಿ ಕಳಪೆ ಹತ್ತಿಬೀಜ ಪ್ಯಾಕೆಟ್ ವಶಪಡಿಸಿಕೊಳ್ಳಲಾಗಿದೆ.ಕಳೆದ ಹದಿನೈದು ದಿನಗಳ ಹಿಂದೆ ಈ ಖಾಸಗಿ ಕಂಪೆನಿಯಿಂದ ಬೀಜ ಕೊಂಡು ಬಿತ್ತಿದ ರೈತರಿಗೆ ಸಸಿ ಬಂದಿಲ್ಲ.ಇದನ್ನು ಗಮನಿಸಿದ ರಾಯಚೂರು ಎಡಿ ಹಾಗೂ ವಿಚಕ್ಷಣಾದಳ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಅದೇ ರೀತಿ ಮೇ.30 ರಂದು ಯಾದಗಿರಿಯ ಗೋದಾಮಿನಲ್ಲಿ ಹೈದರಾಬಾದಿನ ಮೂಲದ ಕಂಪೆನಿಯೊಂದು ಅಕ್ರಮವಾಗಿ ದಾಸ್ತಾನು ಮಾಡಿದ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ನಡೆಸಿದ ದಾಳಿಯಲ್ಲಿ ಸುಮಾರು 34,595ಕ್ವಿಂಟಾಲ್ ಹತ್ತಿಬೀಜ ವಶಪಡಿಸುಕೊಳ್ಳಲಾಗಿದ್ದು, ಅನಧಿಕೃತ ಸಂಗ್ರಹ ಹಾಗೂ ಪ್ಯಾಕಿಂಗ್ ದಂಧೆ ಮಾಡುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.ವಶಪಡಿಸಿಕೊಂಡ ಹತ್ತಿಬೀಜಗಳನ್ನು ಗುಣಮಟ್ಟ ಪತ್ತೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಕೃಷಿಸಚಿವರು ಸ್ಪಷ್ಟಪಡಿಸಿದರು.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಟ್ರಾಕ್ಟರ್ಗೆ ಸ್ಕೂಟರ್ ಡಿಕ್ಕಿ.. ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಟ್ರಾಕ್ಟರ್ಗೆ ಸ್ಕೂಟರ್ ಡಿಕ್ಕಿ.. ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಟ್ರಾಕ್ಟರ್ಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡಿರುವ ಘಟನೆ (Accident) ನಗರದ ಟಿಬಿ ಸರ್ಕಲ್ ಮತ್ತು ಪಾಲನಜೋಗಿಹಳ್ಳಿ ನಡುವಿನ ಅಂಬರೀಶ್ ಚಿಕನ್ ಸೆಂಟರ್ ಸಮೀಪ ಇದೀಗ ಸಂಭವಿಸಿದೆ. ಮುಂದೆ

[ccc_my_favorite_select_button post_id="110875"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!