ದೊಡ್ಡಬಳ್ಳಾಪುರ /ದೇವನಹಳ್ಳಿಯಲ್ಲಿ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದ ತಜ್ಞ ವೈದ್ಯರ ತಂಡ

ದೊಡ್ಡಬಳ್ಳಾಪುರ : ಬೆಂಗಳೂರು ವೈದ್ಯಕೀಯ ಕಾಲೇಜಿನ ಸಮುದಾಯ ಔಷಧಿ ವಿಭಾಗದ ಮುಖ್ಯಸ್ಥ ಡಾ.ರಂಗನಾಥ್ ಅವರನ್ನು ಒಳಗೊಂಡ ಐದು ತಜ್ಞ ವೈದ್ಯರ ತಂಡ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಜಿಲ್ಲಾಡಳಿತವು ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿತು.

ತಂಡವು ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಿದ್ಯಾರ್ಥಿನಿಲಯದ ಕ್ವಾರಂಟೈನ್ ಕೇಂದ್ರ ಹಾಗೂ ಇಸ್ತೂರು ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಕ್ವಾರಂಟೈನ್ ಕೇಂದ್ರ, ಹನುಮಂತರಾಯನಪಾಳ್ಯ ಕಂಟೈನ್ಮೆಂಟ್ ವಲಯ, ದೊಡ್ಡಬಳ್ಳಾಪರ ನಗರ ಸಮುದಾಯ ಆರೋಗ್ಯ ಕೇಂದ್ರ, ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಫೀವರ್ ಕ್ಲಿನಿಕ್, ದೇವನಹಳ್ಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಭೇಟಿ ನೀಡಿ ಪ್ರಯಾಣಿಕರಿಗೆ ನಡೆಸುತ್ತಿರುವ ಸ್ಕ್ರೀನಿಂಗ್ ಹಾಗೂ ಆರೋಗ್ಯ ತಪಾಸಣಾ ವ್ಯವಸ್ಥೆಯನ್ನು ಪರಿಶೀಲಿಸಿತು.

ಇದಕ್ಕು ಮುನ್ನ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಪಡೆದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಧರ್ಮೇಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಧರ್ಮೇಂದ್ರ,ದೊಡ್ಡಬಳ್ಳಾಪುರ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಮತ್ತಿತರರಿದ್ದರು.

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಹೆತ್ತ ತಾಯಿ ಬದುಕಿರುವಾಗಲೇ ಸುಳ್ಳು ಅರ್ಜಿ ನೀಡಿ ಮರಣ ಪ್ರಮಾಣಪತ್ರ (Death certificate) ಪಡೆದು ಆಸ್ತಿ ಕಬಳಿಸಲು ಪ್ರಯತ್ನಿಸಿದ ಪುತ್ರನ ಪೊಲೀಸರು ಬಂಧಿಸಿರುವ ಘಟನೆ

[ccc_my_favorite_select_button post_id="109202"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್‌ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident)

[ccc_my_favorite_select_button post_id="109282"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]