ಅಯೋಧ್ಯೆ ವಿವಾದಿತ ಪ್ರದೇಶವನ್ನು ಪ್ರಾಚೀನ ಬೌದ್ಧ ಸ್ಮಾರಕ ಘೋಷಣೆ ಮಾಡಲು ಒತ್ತಾಯ

ದೊಡ್ಡಬಳ್ಳಾಪುರ : ಅಯೋದ್ಯೆಯ ವಿವಾದದ ಬಗ್ಗೆ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ರದ್ದು ಮಾಡಿ ಈ ಪ್ರದೇಶವನ್ನು ಪ್ರಾಚೀನ ಬೌದ್ಧ ಸ್ಮಾರಕ ಎಂದು ಘೋಷಣೆ ಮಾಡಿ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಪ್ರಜಾವಿಮೋಚನಾ ಚಳವಳಿ (ಸ್ವಾಭಿಮಾನ)ಮೊದಲಾದ ಸಂಘಟನೆಗಳಿಂದ ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿ ತಹಸೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿ ಸಂಘಟನಾ ಸಂಚಾಲಕ ರಾಜು ಸಣ್ಣಕ್ಕಿ, ಶತಮಾನಗಳ ವಿವಾದವಾಗಿದ್ದ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿಯ ವ್ಯಾಜ್ಯವನ್ನು ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಆದರೆ  ೨,೬೦೦ ವರ್ಷಗಳ ಹಿಂದೆ ಅಯೋದ್ಯೆಯನ್ನು ಸಾಕೇತ ಎಂದು ಕರೆಯಲಾಗುತ್ತಿತ್ತು.  ವಿಹಾರ ದ್ವಂಸಮಾಡಿದ ಬಾಬರ್ ಅಲ್ಲಿಯೇ ಬಾಬರಿ ಮಸೀದಿ ನಿರ್ಮಿಸಿದ. ಅಕ್ಬರನ ಆಡಳಿತದಲ್ಲಿ ಬಾಬರಿ ಮಸೀದಿಯನ್ನು ನವೀಕರಣಗೊಳಿಸಿ ಹಿಂದು ಮುಸ್ಲಿಂ ಬಾವೈಕ್ಯತೆಯ ಸಂಕೇತವಾಗಿ ಅದರಲ್ಲಿ ಹಿಂದು-ಮುಸ್ಲಿಂ ಧರ್ಮದ ಧಾರ್ಮಿಕ  ಚಿನ್ಹೆಗಳನ್ನು  ಅಳವಡಿಸಿದ ಎಂದು ಇತಿಹಾಸ  ಹೇಳುತ್ತಿದೆ. ಇದಕ್ಕೆ ಪೂರಕವಾಗಿ ಯುನೆಸ್ಕೋ ವತಿಯಿಂದ ನಡೆಸಿದ ಪ್ರಾಚ್ಯವಸ್ತು ಸಂಶೋಧನೆಯಲ್ಲಿ ಬಾಬಾರಿ ಮಸೀದಿ ಸ್ಥಳದಲ್ಲಿ ಹಿಂದು-ಮುಸ್ಲಿಂ ಧರ್ಮದ ಧಾರ್ಮಿಕ ಚಿನ್ಹೆಗಳು ತದ ನಂತರ ಬೌದ್ಧಧಮ್ಮದ ಶಿಲ್ಪಕಲೆಗಳು ಪತ್ತೆಯಾಗಿವೆ ಎಂದು ಇಂಡಿಯಾ ಟುಡೆ ಪತ್ರಿಕೆ ತನ್ನ ವರದಿಯಲ್ಲಿ ಪ್ರಕಟಿಸಿದೆ. ಇತ್ತೀಚೆಗೆ ಬಾಬಿರಿ ಮಸೀದಿ ಅಡಿಯಲ್ಲಿ ಕಾಮಗಾರಿ ಮಾಡುವಾಗ ಹಲವಾರು ಬೌದ್ಧ ಸ್ಥೂಪಗಳು, ಬದ್ಧನ ಮೂರ್ತಿಗಳು ಸೇರಿದಂತೆ ಬೌದ್ಧ ದರ್ಮದ ನೂರಾರು ಚಿಹ್ನೆಗಳು ದೊರೆತಿದೆ.  ಜಗತ್ತಿಗೆ ಭಾರತ ಬುದ್ಧನ ಮೂಲಕ ಪರಿಚಯವಾಗಿದೆ, ಬುದ್ಧನ ಪಂಚಶೀಲಗಳು ಮಧ್ಯಮ ಮಾರ್ಗ ಜಗತ್ತಿಗೆ ಜ್ಞಾನದ ಬೆಳಕು ನೀಡಿದ್ದು, ನಮ್ಮ ಸಂವಿಧಾನದಲ್ಲೂ ಸಹ ಬೌದ್ಧ ದಮ್ಮದ ಲಾಂಚನಗಳು ರಾಷ್ಟ್ರೀಯ ಚಿನ್ಹೆಗಳಾಗಿ ಸೇರಿಸಲಾಗಿದೆ. ಈ ನಿಟ್ಟಿನಲ್ಲಿ  ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಈ ವಿಹಾರವನ್ನು ಪ್ರಾಚೀನ ಬೌದ್ಧ ಸ್ಮಾರಕ ಎಂದು ಘೋಷಣೆ ಮಾಡಿ ಸೂಕ್ತ ರಕ್ಷಣೆ ನೀಡಬೇಕೆಂದು ಈ ಮೂಲಕ ಒತ್ತಾಯಿಸಲಾಗುತ್ತದೆ ಎಂದರು.

ಈ ವೇಳೆ ಬುದ್ಧವಿಹಾರ ಎಜುಕೇಷನ್ ಅಂಡ್ ಸರ್ವೀಸೇಬಲ್ ಟ್ರಸ್ಟ್ ಅಧ್ಯಕ್ಷ ಎಂ. ಮಾಳವ ನಾರಾಯಣ, ಪ್ರಜಾವಿಮೋಚನಾ ಚಳವಳಿ (ಸ್ವಾಭಿಮಾನ) ಜಿ ಅದ್ಯಕ್ಷ ಹನುಮಣ್ಣ ಗೂಳ್ಯ, ಮುಖಂಡರಾದ ಎಂ.ಮುನಿಕೃಷ್ಣಪ್ಪ , ಸುರೇಶ್ ತಳಗವಾರ, ನರಸಿಂಹಮೂರ್ತಿ, ರತ್ನಮ್ಮ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ನರ್ತಕಿಯೊಂದಿಗೆ ಬಿಜೆಪಿ ಮುಖಂಡನ ಅಶ್ಲೀಲ ವರ್ತನೆ: ಅಸಭ್ಯ Video ವೈರಲ್

ಶಿಸ್ತಿನ ಪಕ್ಷ ಬಿಜೆಪಿಯ (BJP) ವೃದ್ಧ ಮುಖಂಡನೋರ್ವ ಇಳಿವಯಸ್ಸಿನಲ್ಲೂ ತನ್ನ ಅಶ್ಲೀಲ ವರ್ತನೆಯಿಂದ ಇಡೀ ದೇಶಾದ್ಯಂತ ಸುದ್ದಿಯಲ್ಲಿದ್ದಾನೆ

[ccc_my_favorite_select_button post_id="107116"]
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು (Greater Bangaloru) ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ.

[ccc_my_favorite_select_button post_id="107108"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!