ಅಯೋಧ್ಯೆ ವಿವಾದಿತ ಪ್ರದೇಶವನ್ನು ಪ್ರಾಚೀನ ಬೌದ್ಧ ಸ್ಮಾರಕ ಘೋಷಣೆ ಮಾಡಲು ಒತ್ತಾಯ

ದೊಡ್ಡಬಳ್ಳಾಪುರ : ಅಯೋದ್ಯೆಯ ವಿವಾದದ ಬಗ್ಗೆ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪನ್ನು ರದ್ದು ಮಾಡಿ ಈ ಪ್ರದೇಶವನ್ನು ಪ್ರಾಚೀನ ಬೌದ್ಧ ಸ್ಮಾರಕ ಎಂದು ಘೋಷಣೆ ಮಾಡಿ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಪ್ರಜಾವಿಮೋಚನಾ ಚಳವಳಿ (ಸ್ವಾಭಿಮಾನ)ಮೊದಲಾದ ಸಂಘಟನೆಗಳಿಂದ ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿ ತಹಸೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿ ಸಂಘಟನಾ ಸಂಚಾಲಕ ರಾಜು ಸಣ್ಣಕ್ಕಿ, ಶತಮಾನಗಳ ವಿವಾದವಾಗಿದ್ದ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿಯ ವ್ಯಾಜ್ಯವನ್ನು ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಆದರೆ  ೨,೬೦೦ ವರ್ಷಗಳ ಹಿಂದೆ ಅಯೋದ್ಯೆಯನ್ನು ಸಾಕೇತ ಎಂದು ಕರೆಯಲಾಗುತ್ತಿತ್ತು.  ವಿಹಾರ ದ್ವಂಸಮಾಡಿದ ಬಾಬರ್ ಅಲ್ಲಿಯೇ ಬಾಬರಿ ಮಸೀದಿ ನಿರ್ಮಿಸಿದ. ಅಕ್ಬರನ ಆಡಳಿತದಲ್ಲಿ ಬಾಬರಿ ಮಸೀದಿಯನ್ನು ನವೀಕರಣಗೊಳಿಸಿ ಹಿಂದು ಮುಸ್ಲಿಂ ಬಾವೈಕ್ಯತೆಯ ಸಂಕೇತವಾಗಿ ಅದರಲ್ಲಿ ಹಿಂದು-ಮುಸ್ಲಿಂ ಧರ್ಮದ ಧಾರ್ಮಿಕ  ಚಿನ್ಹೆಗಳನ್ನು  ಅಳವಡಿಸಿದ ಎಂದು ಇತಿಹಾಸ  ಹೇಳುತ್ತಿದೆ. ಇದಕ್ಕೆ ಪೂರಕವಾಗಿ ಯುನೆಸ್ಕೋ ವತಿಯಿಂದ ನಡೆಸಿದ ಪ್ರಾಚ್ಯವಸ್ತು ಸಂಶೋಧನೆಯಲ್ಲಿ ಬಾಬಾರಿ ಮಸೀದಿ ಸ್ಥಳದಲ್ಲಿ ಹಿಂದು-ಮುಸ್ಲಿಂ ಧರ್ಮದ ಧಾರ್ಮಿಕ ಚಿನ್ಹೆಗಳು ತದ ನಂತರ ಬೌದ್ಧಧಮ್ಮದ ಶಿಲ್ಪಕಲೆಗಳು ಪತ್ತೆಯಾಗಿವೆ ಎಂದು ಇಂಡಿಯಾ ಟುಡೆ ಪತ್ರಿಕೆ ತನ್ನ ವರದಿಯಲ್ಲಿ ಪ್ರಕಟಿಸಿದೆ. ಇತ್ತೀಚೆಗೆ ಬಾಬಿರಿ ಮಸೀದಿ ಅಡಿಯಲ್ಲಿ ಕಾಮಗಾರಿ ಮಾಡುವಾಗ ಹಲವಾರು ಬೌದ್ಧ ಸ್ಥೂಪಗಳು, ಬದ್ಧನ ಮೂರ್ತಿಗಳು ಸೇರಿದಂತೆ ಬೌದ್ಧ ದರ್ಮದ ನೂರಾರು ಚಿಹ್ನೆಗಳು ದೊರೆತಿದೆ.  ಜಗತ್ತಿಗೆ ಭಾರತ ಬುದ್ಧನ ಮೂಲಕ ಪರಿಚಯವಾಗಿದೆ, ಬುದ್ಧನ ಪಂಚಶೀಲಗಳು ಮಧ್ಯಮ ಮಾರ್ಗ ಜಗತ್ತಿಗೆ ಜ್ಞಾನದ ಬೆಳಕು ನೀಡಿದ್ದು, ನಮ್ಮ ಸಂವಿಧಾನದಲ್ಲೂ ಸಹ ಬೌದ್ಧ ದಮ್ಮದ ಲಾಂಚನಗಳು ರಾಷ್ಟ್ರೀಯ ಚಿನ್ಹೆಗಳಾಗಿ ಸೇರಿಸಲಾಗಿದೆ. ಈ ನಿಟ್ಟಿನಲ್ಲಿ  ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಈ ವಿಹಾರವನ್ನು ಪ್ರಾಚೀನ ಬೌದ್ಧ ಸ್ಮಾರಕ ಎಂದು ಘೋಷಣೆ ಮಾಡಿ ಸೂಕ್ತ ರಕ್ಷಣೆ ನೀಡಬೇಕೆಂದು ಈ ಮೂಲಕ ಒತ್ತಾಯಿಸಲಾಗುತ್ತದೆ ಎಂದರು.

ಈ ವೇಳೆ ಬುದ್ಧವಿಹಾರ ಎಜುಕೇಷನ್ ಅಂಡ್ ಸರ್ವೀಸೇಬಲ್ ಟ್ರಸ್ಟ್ ಅಧ್ಯಕ್ಷ ಎಂ. ಮಾಳವ ನಾರಾಯಣ, ಪ್ರಜಾವಿಮೋಚನಾ ಚಳವಳಿ (ಸ್ವಾಭಿಮಾನ) ಜಿ ಅದ್ಯಕ್ಷ ಹನುಮಣ್ಣ ಗೂಳ್ಯ, ಮುಖಂಡರಾದ ಎಂ.ಮುನಿಕೃಷ್ಣಪ್ಪ , ಸುರೇಶ್ ತಳಗವಾರ, ನರಸಿಂಹಮೂರ್ತಿ, ರತ್ನಮ್ಮ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ಆಪರೇಷನ್ ಕಮಲ ಆತಂಕ; ಬೆಂಗಳೂರಿಗೆ ಶಾಸಕರು..! ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಟಾಸ್ಕ್

ಆಪರೇಷನ್ ಕಮಲ ಆತಂಕ; ಬೆಂಗಳೂರಿಗೆ ಶಾಸಕರು..! ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಟಾಸ್ಕ್

ಒಂದೆಡೆ ಯುದ್ಧದ ಪರಿಣಾಮ ದೇಶಾದ್ಯಂತ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿ ಜನ ಸಂಕಷ್ಟದಲ್ಲಿದ್ದರೆ, ಬಿಜೆಪಿ (BJP) ಆಪರೇಷನ್ ಕಮಲ (Operation Lotus) ನಡೆಸಲು ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="120178"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!