ಸೈನಿಕ ಹುಳುವಿನ ಹತೋಟಿಗೆ ಕ್ರಮ: ಸಹಾಯಕ ಕೃಷಿ ನಿರ್ದೇಶಕಿ ರಾಜೇಶ್ವರಿ

ದೊಡ್ಡಬಳ್ಳಾಪುರ: ಮುಸುಕಿನ ಜೋಳಕ್ಕೆ ಕಾಡುವ ಸೈನಿಕ ಹುಳು ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ರಾಜೇಶ್ವರಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು.ತಾಲ್ಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ (ಎಮಾಮ್ಯಕ್ಟಿನ್ ಬೆಂಜಾಯಿಟ್)ಕೀಟನಾಶಕದ ದಾಸ್ತಾನು ಮಾಡಲಾಗಿದ್ದು ರಿಯಾಯಿತಿ ದರದಲ್ಲಿ ರೈತರು ಪಡೆಯಬಹುದಾಗಿದೆ ಎಂದಿದ್ದಾರೆ.

ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲಿ ರಾಗಿ ಮತ್ತು ಮುಸುಕಿನ ಜೋಳ ಮುಖ್ಯ ಬೆಳೆಗಳಾಗಿದ್ದು ಇತ್ತೀಚಿನ ದಿನಗಳಲ್ಲಿ ಸ್ಪೊಡಾಪ್ಟರಾ ಜಾತಿಗೆ ಸೇರಿದ (ಸ್ಪೊಡಾಪ್ಟರಾ ಸ್ರುಜಿಪರ್ಡಾ) ಸೈನಿಕ ಹುಳ ಬಾದೆಯು ಮುಸುಕಿನಜೋಳ ಬೆಳೆಯಲ್ಲಿ ಕಂಡುಬಂದಿರುತ್ತದೆ.ರೈತರು ಕೀಟನಾಶಕ ಸಿಂಪಡಿಸದೆ ಬೆಳೆಯುವ ಬೆಳೆಗೂ ಸಹ ಔಷಧಿ ಸಿಂಪಡಿಸುವ ಸಂದಿಗ್ದ ಪರಿಸ್ಥಿತಿ ಒದಗಿ ಬಂದಿದೆ.ರೈತ ಕೆಳಗೆ ತಿಳಿಸಿರುವ ವಿಷಯಗಳ ಕಡೆಗೆ ಗಮನ ಹರಿಸಿ ಸೈನಿಕ ಹುಳುವನ್ನು ಹತೋಟಿಗೆ ತರಬೇಕೆಂದು ತಮ್ಮಲ್ಲಿ ಕೋರಿದ್ದಾರೆ.

ಸಾಂದರ್ಭಿಕ ಶಿಫಾರಸ್ಸಿನಲ್ಲಿ ಈ ಕೆಳಗಿನ ಹತೋಟಿ ಕ್ರಮಗಳನ್ನು ಕೈಗೊಳ್ಳಬಹುದು.

1.ಮಾಗಿ ಉಳುಮೆ ಮಾಡುವುದು ಅಥವಾ ಆಳವಾದ  ಉಳುಮೆ ಮಾಡುವುದರಿಂದ ಮೊಟ್ಟೆ ಅಥವಾ ತತ್ತಿಗಳನ್ನು ನಾಶಗೊಳಿಸಬಹುದು.

2.ಬೇವಿನ ಬೀಜದ ಕಷಾಯವನ್ನು ಶೇ.5 ರಂತೆ ಅಥವಾ ಬೇವಿನ ಮೂಲದ ಕೀಟನಾಶಕ ಅಜಡಿರೆಕ್ಟಿನ್ 1500ಪಿ.ಪಿ.ಎಂ. 5 ಮೀ. ಲೀ ಒಂದು ಲೀಟರ್ ನೀರಿಗೆ ಮಿಶ್ರಣ ಮಾಡಿ ಸುಳಿಯಲ್ಲಿ ಸಿಂಪರಣೆ ಮಾಡುವುದರಿಂದ ಮೊಟ್ಟೆ ಮತ್ತು ಮರಿಹುಳುಗಳನ್ನು ನಾಶಪಡಿಸಬಹುದು.

3.ಸ್ಪೈನೊಟರಮ್ 11.7 ಎಸ್.ಸಿ 0.5 ಮಿ.ಲೀ/ಲೀ. ನೀರಿಗೆ ಅಥವಾ ಕ್ಲೊರಾಂಟ್ರಿನೀಲಿಪ್ರೋಲ್ 18.5 ಎಸ್.ಸಿ 0.4 ಮಿ.ಲೀ ಅಥವಾ 0.4 ಗ್ರಾಂ ಎಮಾಮೆಕ್ಟಿನ್ ಬೆಂಜೋಯೇಟ್ 5 ಎಸ್.ಜಿ. ಯನ್ನು ಒಂದು ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪರಣೆ ಮಾಡಬೇಕು.

4.ಬೆಳೆದ ಹುಳುಗಳನ್ನು ಹತೋಟಿಯಲ್ಲಿಡಲು ವಿಷಪ್ರಾಷಣದ ಬಳಕೆ: 10ಕೆ.ಜಿ. ಗೋದಿ ತೌಡು ಅಥವಾ ಅಕ್ಕಿತೌಡು (ಬೂಸ) 2 ಕೆ.ಜಿ ಬೆಲ್ಲಕ್ಕೆ ಬೇಕಾಗುವಷ್ಟು ತಕ್ಕಮಟ್ಟಿಗೆ ನೀರನ್ನು ಬೆರೆಸಿಟ್ಟು ಮಾರನೇ ದಿನ 100 ಗ್ರಾಂ ಥೈಯೋಡಿಕಾರ್ಬ್ ಪ್ರತಿ ಕೆ.ಜಿ. ಭತ್ತದ ತೌಡಿಗೆ 10 ಗ್ರಾಂ ನಂತೆ ಕೀಟನಾಶಕ ಮಿಶ್ರಣಮಾಡಿ ಬೆಳೆಯ ಸುಳಿಯಲ್ಲಿ ಉದುರಿಸುವುದು.

                       *******************

ರಾಜಕೀಯ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಬ್ರ್ಯಾಂಡ್‌ ಆಗಿಲ್ಲ: ಆರ್‌.ಅಶೋಕ ಆಕ್ರೋಶ

ಬೆಂಗಳೂರು ಅಭಿವೃದ್ಧಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K. Shivakumar) ʼಬ್ರ್ಯಾಂಡ್‌ ಬೆಂಗಳೂರುʼ ಘೋಷಿಸಿದ್ದರು. ಆದರೆ ಈಗ ಇ-ಖಾತಾ ಹೆಸರಲ್ಲಿ ಪಾಲಿಕೆ ಅಧಿಕಾರಿಗಳು ದಂಧೆ ಮಾಡುತ್ತಿದ್ದಾರೆ. ಇ ಖಾತಾ ಹೆಸರಲ್ಲಿ ಮಾಫಿಯಾ ಸೃಷ್ಟಿಯಾಗಿದೆ. ತೆರಿಗೆ ಪಾವತಿಸಿದರೂ

[ccc_my_favorite_select_button post_id="120417"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಶೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!