ಸೈನಿಕ ಹುಳುವಿನ ಹತೋಟಿಗೆ ಕ್ರಮ: ಸಹಾಯಕ ಕೃಷಿ ನಿರ್ದೇಶಕಿ ರಾಜೇಶ್ವರಿ

ದೊಡ್ಡಬಳ್ಳಾಪುರ: ಮುಸುಕಿನ ಜೋಳಕ್ಕೆ ಕಾಡುವ ಸೈನಿಕ ಹುಳು ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ರಾಜೇಶ್ವರಿ ತಿಳಿಸಿದ್ದಾರೆ.

Guarantee scheme
ಎನ್ ವಿಶ್ವನಾಥ್

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು.ತಾಲ್ಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ (ಎಮಾಮ್ಯಕ್ಟಿನ್ ಬೆಂಜಾಯಿಟ್)ಕೀಟನಾಶಕದ ದಾಸ್ತಾನು ಮಾಡಲಾಗಿದ್ದು ರಿಯಾಯಿತಿ ದರದಲ್ಲಿ ರೈತರು ಪಡೆಯಬಹುದಾಗಿದೆ ಎಂದಿದ್ದಾರೆ.

ತಾಲ್ಲೂಕಿನ ಎಲ್ಲಾ ಹೋಬಳಿಗಳಲ್ಲಿ ರಾಗಿ ಮತ್ತು ಮುಸುಕಿನ ಜೋಳ ಮುಖ್ಯ ಬೆಳೆಗಳಾಗಿದ್ದು ಇತ್ತೀಚಿನ ದಿನಗಳಲ್ಲಿ ಸ್ಪೊಡಾಪ್ಟರಾ ಜಾತಿಗೆ ಸೇರಿದ (ಸ್ಪೊಡಾಪ್ಟರಾ ಸ್ರುಜಿಪರ್ಡಾ) ಸೈನಿಕ ಹುಳ ಬಾದೆಯು ಮುಸುಕಿನಜೋಳ ಬೆಳೆಯಲ್ಲಿ ಕಂಡುಬಂದಿರುತ್ತದೆ.ರೈತರು ಕೀಟನಾಶಕ ಸಿಂಪಡಿಸದೆ ಬೆಳೆಯುವ ಬೆಳೆಗೂ ಸಹ ಔಷಧಿ ಸಿಂಪಡಿಸುವ ಸಂದಿಗ್ದ ಪರಿಸ್ಥಿತಿ ಒದಗಿ ಬಂದಿದೆ.ರೈತ ಕೆಳಗೆ ತಿಳಿಸಿರುವ ವಿಷಯಗಳ ಕಡೆಗೆ ಗಮನ ಹರಿಸಿ ಸೈನಿಕ ಹುಳುವನ್ನು ಹತೋಟಿಗೆ ತರಬೇಕೆಂದು ತಮ್ಮಲ್ಲಿ ಕೋರಿದ್ದಾರೆ.

ಸಾಂದರ್ಭಿಕ ಶಿಫಾರಸ್ಸಿನಲ್ಲಿ ಈ ಕೆಳಗಿನ ಹತೋಟಿ ಕ್ರಮಗಳನ್ನು ಕೈಗೊಳ್ಳಬಹುದು.

1.ಮಾಗಿ ಉಳುಮೆ ಮಾಡುವುದು ಅಥವಾ ಆಳವಾದ  ಉಳುಮೆ ಮಾಡುವುದರಿಂದ ಮೊಟ್ಟೆ ಅಥವಾ ತತ್ತಿಗಳನ್ನು ನಾಶಗೊಳಿಸಬಹುದು.

2.ಬೇವಿನ ಬೀಜದ ಕಷಾಯವನ್ನು ಶೇ.5 ರಂತೆ ಅಥವಾ ಬೇವಿನ ಮೂಲದ ಕೀಟನಾಶಕ ಅಜಡಿರೆಕ್ಟಿನ್ 1500ಪಿ.ಪಿ.ಎಂ. 5 ಮೀ. ಲೀ ಒಂದು ಲೀಟರ್ ನೀರಿಗೆ ಮಿಶ್ರಣ ಮಾಡಿ ಸುಳಿಯಲ್ಲಿ ಸಿಂಪರಣೆ ಮಾಡುವುದರಿಂದ ಮೊಟ್ಟೆ ಮತ್ತು ಮರಿಹುಳುಗಳನ್ನು ನಾಶಪಡಿಸಬಹುದು.

3.ಸ್ಪೈನೊಟರಮ್ 11.7 ಎಸ್.ಸಿ 0.5 ಮಿ.ಲೀ/ಲೀ. ನೀರಿಗೆ ಅಥವಾ ಕ್ಲೊರಾಂಟ್ರಿನೀಲಿಪ್ರೋಲ್ 18.5 ಎಸ್.ಸಿ 0.4 ಮಿ.ಲೀ ಅಥವಾ 0.4 ಗ್ರಾಂ ಎಮಾಮೆಕ್ಟಿನ್ ಬೆಂಜೋಯೇಟ್ 5 ಎಸ್.ಜಿ. ಯನ್ನು ಒಂದು ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪರಣೆ ಮಾಡಬೇಕು.

4.ಬೆಳೆದ ಹುಳುಗಳನ್ನು ಹತೋಟಿಯಲ್ಲಿಡಲು ವಿಷಪ್ರಾಷಣದ ಬಳಕೆ: 10ಕೆ.ಜಿ. ಗೋದಿ ತೌಡು ಅಥವಾ ಅಕ್ಕಿತೌಡು (ಬೂಸ) 2 ಕೆ.ಜಿ ಬೆಲ್ಲಕ್ಕೆ ಬೇಕಾಗುವಷ್ಟು ತಕ್ಕಮಟ್ಟಿಗೆ ನೀರನ್ನು ಬೆರೆಸಿಟ್ಟು ಮಾರನೇ ದಿನ 100 ಗ್ರಾಂ ಥೈಯೋಡಿಕಾರ್ಬ್ ಪ್ರತಿ ಕೆ.ಜಿ. ಭತ್ತದ ತೌಡಿಗೆ 10 ಗ್ರಾಂ ನಂತೆ ಕೀಟನಾಶಕ ಮಿಶ್ರಣಮಾಡಿ ಬೆಳೆಯ ಸುಳಿಯಲ್ಲಿ ಉದುರಿಸುವುದು.

                       *******************

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!