2013ರಿಂದ ನೀಡಲಾಗಿರುವ ದ್ವಿಚಕ್ರವಾಹನ ಮೊದಲಾದ ಪರಿಕರಗಳ ಸದುಪಯೋಗದ ಕುರಿತು ತನಿಖೆ – ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ 22 ಮಂದಿ ವಿಕಲಚೇತನರಿಗೆ ದ್ವಿಚಕ್ರವಾಹನಗಳನ್ನು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಕಲಚೇತನರಿಗೆ ತಮ್ಮ ಅನುದಾನದಲ್ಲಿ 2013ರರಿಂದ ವಿವಿಧ ಪರಿಕರಗಳನ್ನು, ದ್ವಿಚಕ್ರವಾಹನಗಳನ್ನು ನೀಡಲಾಗುತ್ತಿದ್ದು, ಈ ಹಿಂದೆ ಇದ್ದ ಶಾಸಕರಿಂದ ಈ ರೀತಿ ಸೌಲಭ್ಯಗಳು ದೊರೆತಿರಲಿಲ್ಲ. ವಿಕಲಚೇತನರು ತಮಗೆ ಇರುವ ಅವಶ್ಯಕತೆಗಳ ಬಗ್ಗೆ ಅರ್ಜಿ ಸಲ್ಲಿಸಿದರೆ ಜಿಲ್ಲಾಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕಿದೆ ಎಂದ ಅವರು 2013ರಿಂದ ನೀಡಲಾಗಿರುವ ದ್ವಿಚಕ್ರವಾಹನಗಳು ಮೊದಲಾದ ಪರಿಕರಗಳು ಸದುಪಯೋಗವಾಗುತ್ತಿರುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಬೇಕೆಂದು ಸೂಚಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಾಲೂಕನ್ನು ನಿರ್ಲಕ್ಷ್ಯ ಮಾಡುತ್ತಿದೆ.ಸಾಸಲು ಹೋಬಳಿಯ ಕೊಟ್ಟಿಗೆಮಾಚೇನಹಳ್ಳಿ ಬಳಿ ಸೇತುವೆ ನಿರ್ಮಿಸಲು 50 ಲಕ್ಷ ರೂ ಯೋಜನೆ ತಯಾರಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಗ್ರಾಮೀಣಾಭಿವೃದ್ದಿ ಸಚಿವರಿಗೆ ಮನವಿ ಮಾಡಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.ತಾಲೂಕಿಗೆ ಮಂಜೂರಾಗಿರುವ 1.5 ಕೋಟಿರೂ ಹಣವನ್ನು ತಡೆ ಹಿಡಿಯಲಾಗಿದೆ. ಇವೆಲ್ಲಾ ನೋಡಿದರೆ ರಾಜ್ಯದಲ್ಲಿ ಸರ್ಕಾರ ಇದೆಯಾ ಎಂದೆನಿಸುತ್ತದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಲಕ್ಷ್ಮೀನಾರಾಯಣ್,ತಾಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್, ಗ್ರಾಮಾಂತರ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಎಂ.ನಾಗೇಶ್, ಯೋಜನಾ ಸಹಾಯಕ ನಿಖಿಲ್ ಎಂ.ಮದಗಟ್ಟಿ,ಕಾಂಗ್ರೆಸ್ ತಾಲೂಕು ಬ್ಲಾಕ್ ಅಧ್ಯಕ್ಷ ಬೈರೇಗೌಡ ಮತ್ತಿತರರಿದ್ದರು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!