ವಿದ್ಯುತ್ ಮಗ್ಗ ನೇಕಾರ ಕೂಲಿ ಕಾರ್ಮಿಕರ ಪರಿಹಾರಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಕೂಲಿ ಕಾರ್ಮಿಕರಿಗೆ ನೇರವಾಗಿ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆಗೆ ತಲಾ ₹2000 ರಂತೆ ಪಾವತಿಸಲು ಸರ್ಕಾರದ ಆದೇಶವಾಗಿದೆ. ಕೈಮಗ್ಗ ನೇಕಾರರಿಗೆ ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಪಡೆದು₹2000 ಪರಿಹಾರ ಪಾವತಿಸಲಾಗುತ್ತಿದೆ ಎಂದು ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಗಂಗಯ್ಯ ತಿಳಿಸಿದ್ದಾರೆ. 

Guarantee scheme
ಎನ್ ವಿಶ್ವನಾಥ್

ಅವರು ಈ ಬಗ್ಗೆ ಮಾಹಿತಿ ನೀಡಿ,ವಿದ್ಯುತ್ ಮಗ್ಗ ಕೂಲಿ ಕಾರ್ಮಿಕರು ಆನ್ಲೈನ್ ಮೂಲಕ ‘ಸೇವಾಸಿಂಧು’ವಿನಲ್ಲಿ ಅಗತ್ಯ ದಾಖಾಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಕೈಮಗ್ಗ ಮತ್ತು ಜವಳಿ ಇಲಾಖೆಯ ಫೋರ್ಟಲ್ನಲ್ಲಿ ನಿಗಧಿತ ಅರ್ಜಿ ನಮೂನೆ, ಮುಚ್ಚಳಿಕೆ ಪತ್ರದ ನಮೂನೆ ಮತ್ತು ಸಲ್ಲಿಸಬೇಕಾದ ದಾಖಾಲಾತಿಗಳ ವಿವರಗಳು ಲಭ್ಯ ಇವೆ. ಜಿಲ್ಲೆಯ ಅರ್ಹ ವಿದ್ಯುತ್ ಮಗ್ಗದ ಕೂಲಿ ಕಾರ್ಮಿಕರಿಗೆ  ಇಲಾಖೆಯಿಂದ ದೊರೆಯುವ ಈ ಸೌಲಭ್ಯದ ಬಗ್ಗೆ ವ್ಯಾಪಕ ಪ್ರಚಾರ ಮತ್ತು ತಿಳುವಳಿಕೆಯನ್ನು ನೀಡಲು ಜೂ18 ರಂದು ಬೆಳಿಗ್ಗೆ 11ಗಂಟೆಗೆ ಉಪನಿರ್ದೇಶಕರ ಕಚೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಗಾರ್ಮೆಂಟ್ಸ್ ತರಬೇತಿ ಸಂಸ್ಥೆ ಅಪೆರಲ್ ಪಾರ್ಕ್ ದೊಡ್ಡಬಳ್ಳಾಪುರ ಇಲ್ಲಿ ವಿದ್ಯುತ್ ಮಗ್ಗ ನೇಕಾರರ ಸಹಕಾರ ಸಂಘಗಳ ಪ್ರತಿನಿಧಿಗಳು, ನೇಕಾರರ ಹೋರಾಟ ಸಮಿತಿ, ನೇಕಾರರ ಹೋರಾಟ ವೇದಿಕೆ, ನೇಕಾರ ಮುಖಂಡರು, ಮಾಸ್ಟರ್ ವಿವರ್ಸ್ ಮುಂತಾದ ಪ್ರತಿನಿಧಿಗಳಿಗೆ ಕಾರ್ಯಕ್ರಮದ ಮಾಹಿತಿ ಸಭೆ ನಡೆಯಲಿದೆ. ನೇಕಾರರು ಮಧ್ಯವರ್ತಿಗಳನ್ನು ನಂಬದೆ ನೇರವಾಗಿ ಜವಳಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಮಾಡಬೇಕು ಎಂದು ತಿಳಿಸಿದ್ದಾರೆ.

            **********

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!