ಹರಿತಲೇಖನಿಯಲ್ಲಿ ಹವ್ಯಾಸಿ ವ್ಯಂಗ್ಯಚಿತ್ರಕಾರ ಅಶೋಕ್ ಅಣವೇಕರ್ ಕಾರ್ಟೂನ್ ಪಂಚ್

ದೊಡ್ಡಬಳ್ಳಾಪುರ: ರಾಜ್ಯ ಯುವ ವಕೀಲರ ರಾಜ್ಯಾಧ್ಯಕ್ಷರಾಗಿ ಯುವ ವಕೀಲರನ್ನು ಸಂಘಟಿಸುತ್ತಿರುವ ಅಶೋಕ ಅಣವೇಕರ ಹುಬ್ಬಳ್ಳಿ ವಕೀಲರ ಸಂಘದ ಅತ್ಯಂತ ಕ್ರಿಯಾಶೀಲ ನ್ಯಾಯವಾದಿ.

ದೇಶಭಕ್ತಿಯ ಹೋರಾಟದ ಮೂಲಕವೇ ಹುಬ್ಬಳ್ಳಿಯಲ್ಲಿ ಚಿರಪರಿಚಿತವಾಗಿರುವ ಇವರು ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದು ಇವರ ವ್ಯಂಗ್ಯ ಚಿತ್ರಗಳು ಇಂದಿನಿಂದ ಹರಿತಲೇಖನಿಯಲ್ಲಿ.

ಅಶೋಕ್ ಅಣವೇಕರ್ ಪರಿಚಯ

ಹುಬ್ಬಳ್ಳಿ ವಕೀಲರ ಸಂಘಕ್ಕೆ ಎರಡು ಬಾರಿ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇವರು,ಹುಬ್ಬಳ್ಳಿಯಲ್ಲಿ ನೆಡೆದ  9ನೇ ರಾಜ್ಯ ವಕೀಲರ ಸಮ್ಮೇಳನವನ್ನು,ಸಮ್ಮೇಳನ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ.

ವಿಶ್ವ ಹಿಂದೂ ಪರಿಷತ್ತಿನ ಸಹ ಸಂಪರ್ಕ ಪ್ರಮುಖರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಮಾತ್ರವಲ್ಲದೇ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ದೈವಜ್ಞ ಸಮುದಾಯದ ಸಹಕಾರ ಸಂಘದ  ನಿರ್ದೇಶಕರಾಗಿ,ಹುಬ್ಬಳ್ಳಿ ವಕೀಲರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ, ವಕೀಲರ ಸಾಹಿತ್ಯ ಮತ್ತು ಕಲಾ ಪರಿಷದ್ ಸಂಸ್ಥಾಪಕ ನಿರ್ದೇಶಕರಾಗಿ, ಹುಬ್ಬಳ್ಳಿ ವಕೀಲರ ಕಲ್ಯಾಣ ನಿಧಿಯ  ಸಂಸ್ಥಾಪಕ ಟ್ರಸ್ಟಿ ಯಾಗಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ!

ಹೀಗೆ ಅನೇಕ ಸಂಘ ಸಂಸ್ಥೆಗಳಲ್ಲಿ ಹಾಗೂ ತಮ್ಮ ಬಹುಮುಖ ವ್ಯಕ್ತಿತ್ವದಿಂದ ಹುಬ್ಬಳ್ಳಿ ವಕೀಲರ ಸಂಘದಲ್ಲಿ ವಿಶಿಷ್ಠವಾಗಿ ಗುರುತಿಸಿಕೊಂಡಿದ್ದಾರೆ!

ರಾಜ್ಯದಲ್ಲಿ ಎಲ್ಲೇ ವಕೀಲರ ಮೇಲೆ ದೌರ್ಜನ್ಯಗಳಾದರೆ ದೌರ್ಜನ್ಯವೆಸಗಿದ ಯಾರೇ ಆಗಿರಲಿ ಅವರ ವಿರುದ್ಧವಾಗಿ ವಕೀಲರ ಪರವಾಗಿ ಬೀದಿಗಿಳಿಯುತ್ತಾರೆ.

ಯುವ ವಕೀಲರಿಗೆ ಸರಕಾರ ನೀಡುವ ಗೌರವಧನವನ್ನು ಗುಳುಂ ಮಾಡಿದ ತಹಶಿಲ್ದಾರರ ವಿರುದ್ಧದ ಇವರ ನೇತೃತ್ವದಲ್ಲಿನ ಹೋರಾಟ ಇನ್ನೂ ಯುವ ವಕೀಲರಲ್ಲಿ ಅಚ್ಚಳಿಯದೇ ಉಳಿದಿದೆ.

ಹುಬ್ಬಳ್ಳಿ ವಕೀಲರ ಸಂಘದಲ್ಲಿ ಅನೇಕ ತಮ್ಮ ಜನಪರ ಯೋಜನೆಗಳು,ಕ್ರಿಯಾಶೀಲ ಚಟುವಟಿಕೆಗಳು ಯುವ ವಕೀಲರಿಗೆ ಸ್ಪೂರ್ತಿಯಾಗಿವೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಹಳೇ ನ್ಯಾಯಾಲಯದ ಆವರಣವು ಇವರ ನೇತೃತ್ವದಲ್ಲಿ ಸ್ವಚ್ಛವಾಯಿತು!

ವಕೀಲರ ಪರವಾಗಿ ಧ್ವನಿಯಾಗಲು ಈ ನ್ಯಾಯವಾದಿ ಎಂಬ ಮಾಸ ಪತ್ರಿಕೆಯನ್ನು ಹೊರತಂದಿದ್ದಾರೆ.ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಕಾಶ್ಮೀರಿ ಯುವಕರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಘಟನೆಯಲ್ಲಿ,ದೇಶದ್ರೋಹಿ ಯುವಕರ ಪರ ವಕಾಲತ್ತು ವಹಿಸಲೂ ತೀವ್ರವಾದ ಪ್ರತಿರೋಧ ಒಡ್ಡಿ ದೇಶ ಪ್ರೇಮ ಸಾರಿದ ಕೀರ್ತಿ ಇವರದ್ದು.

ಇಂತಹ ದೇಶಪ್ರೇಮಿಯ ಕಾರ್ಟೂನ್ ಪಂಚ್ ಹರಿತಲೇಖನಿ ಮೂಲಕ ಇಂದಿನಿಂದ ನಿಮಗಾಗಿ.

           *******

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!