ಹರಿತಲೇಖನಿಯಲ್ಲಿ ಹವ್ಯಾಸಿ ವ್ಯಂಗ್ಯಚಿತ್ರಕಾರ ಅಶೋಕ್ ಅಣವೇಕರ್ ಕಾರ್ಟೂನ್ ಪಂಚ್

ದೊಡ್ಡಬಳ್ಳಾಪುರ: ರಾಜ್ಯ ಯುವ ವಕೀಲರ ರಾಜ್ಯಾಧ್ಯಕ್ಷರಾಗಿ ಯುವ ವಕೀಲರನ್ನು ಸಂಘಟಿಸುತ್ತಿರುವ ಅಶೋಕ ಅಣವೇಕರ ಹುಬ್ಬಳ್ಳಿ ವಕೀಲರ ಸಂಘದ ಅತ್ಯಂತ ಕ್ರಿಯಾಶೀಲ ನ್ಯಾಯವಾದಿ.

ದೇಶಭಕ್ತಿಯ ಹೋರಾಟದ ಮೂಲಕವೇ ಹುಬ್ಬಳ್ಳಿಯಲ್ಲಿ ಚಿರಪರಿಚಿತವಾಗಿರುವ ಇವರು ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದು ಇವರ ವ್ಯಂಗ್ಯ ಚಿತ್ರಗಳು ಇಂದಿನಿಂದ ಹರಿತಲೇಖನಿಯಲ್ಲಿ.

ಅಶೋಕ್ ಅಣವೇಕರ್ ಪರಿಚಯ

ಹುಬ್ಬಳ್ಳಿ ವಕೀಲರ ಸಂಘಕ್ಕೆ ಎರಡು ಬಾರಿ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇವರು,ಹುಬ್ಬಳ್ಳಿಯಲ್ಲಿ ನೆಡೆದ  9ನೇ ರಾಜ್ಯ ವಕೀಲರ ಸಮ್ಮೇಳನವನ್ನು,ಸಮ್ಮೇಳನ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ.

ವಿಶ್ವ ಹಿಂದೂ ಪರಿಷತ್ತಿನ ಸಹ ಸಂಪರ್ಕ ಪ್ರಮುಖರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಮಾತ್ರವಲ್ಲದೇ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ದೈವಜ್ಞ ಸಮುದಾಯದ ಸಹಕಾರ ಸಂಘದ  ನಿರ್ದೇಶಕರಾಗಿ,ಹುಬ್ಬಳ್ಳಿ ವಕೀಲರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ, ವಕೀಲರ ಸಾಹಿತ್ಯ ಮತ್ತು ಕಲಾ ಪರಿಷದ್ ಸಂಸ್ಥಾಪಕ ನಿರ್ದೇಶಕರಾಗಿ, ಹುಬ್ಬಳ್ಳಿ ವಕೀಲರ ಕಲ್ಯಾಣ ನಿಧಿಯ  ಸಂಸ್ಥಾಪಕ ಟ್ರಸ್ಟಿ ಯಾಗಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ!

ಹೀಗೆ ಅನೇಕ ಸಂಘ ಸಂಸ್ಥೆಗಳಲ್ಲಿ ಹಾಗೂ ತಮ್ಮ ಬಹುಮುಖ ವ್ಯಕ್ತಿತ್ವದಿಂದ ಹುಬ್ಬಳ್ಳಿ ವಕೀಲರ ಸಂಘದಲ್ಲಿ ವಿಶಿಷ್ಠವಾಗಿ ಗುರುತಿಸಿಕೊಂಡಿದ್ದಾರೆ!

ರಾಜ್ಯದಲ್ಲಿ ಎಲ್ಲೇ ವಕೀಲರ ಮೇಲೆ ದೌರ್ಜನ್ಯಗಳಾದರೆ ದೌರ್ಜನ್ಯವೆಸಗಿದ ಯಾರೇ ಆಗಿರಲಿ ಅವರ ವಿರುದ್ಧವಾಗಿ ವಕೀಲರ ಪರವಾಗಿ ಬೀದಿಗಿಳಿಯುತ್ತಾರೆ.

ಯುವ ವಕೀಲರಿಗೆ ಸರಕಾರ ನೀಡುವ ಗೌರವಧನವನ್ನು ಗುಳುಂ ಮಾಡಿದ ತಹಶಿಲ್ದಾರರ ವಿರುದ್ಧದ ಇವರ ನೇತೃತ್ವದಲ್ಲಿನ ಹೋರಾಟ ಇನ್ನೂ ಯುವ ವಕೀಲರಲ್ಲಿ ಅಚ್ಚಳಿಯದೇ ಉಳಿದಿದೆ.

ಹುಬ್ಬಳ್ಳಿ ವಕೀಲರ ಸಂಘದಲ್ಲಿ ಅನೇಕ ತಮ್ಮ ಜನಪರ ಯೋಜನೆಗಳು,ಕ್ರಿಯಾಶೀಲ ಚಟುವಟಿಕೆಗಳು ಯುವ ವಕೀಲರಿಗೆ ಸ್ಪೂರ್ತಿಯಾಗಿವೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಹಳೇ ನ್ಯಾಯಾಲಯದ ಆವರಣವು ಇವರ ನೇತೃತ್ವದಲ್ಲಿ ಸ್ವಚ್ಛವಾಯಿತು!

ವಕೀಲರ ಪರವಾಗಿ ಧ್ವನಿಯಾಗಲು ಈ ನ್ಯಾಯವಾದಿ ಎಂಬ ಮಾಸ ಪತ್ರಿಕೆಯನ್ನು ಹೊರತಂದಿದ್ದಾರೆ.ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಕಾಶ್ಮೀರಿ ಯುವಕರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಘಟನೆಯಲ್ಲಿ,ದೇಶದ್ರೋಹಿ ಯುವಕರ ಪರ ವಕಾಲತ್ತು ವಹಿಸಲೂ ತೀವ್ರವಾದ ಪ್ರತಿರೋಧ ಒಡ್ಡಿ ದೇಶ ಪ್ರೇಮ ಸಾರಿದ ಕೀರ್ತಿ ಇವರದ್ದು.

ಇಂತಹ ದೇಶಪ್ರೇಮಿಯ ಕಾರ್ಟೂನ್ ಪಂಚ್ ಹರಿತಲೇಖನಿ ಮೂಲಕ ಇಂದಿನಿಂದ ನಿಮಗಾಗಿ.

           *******

ರಾಜಕೀಯ

ಬಮೂಲ್ಗೆ ಸ್ಪರ್ಧೆ: ಹುಸ್ಕೂರು ಆನಂದ್ ಹೇಳಿಕೆ ಅಲ್ಲಗೆಳೆದ ಬಿಜೆಪಿ ಅಧ್ಯಕ್ಷ ನಾಗೇಶ್..!

ಬಮೂಲ್ಗೆ ಸ್ಪರ್ಧೆ: ಹುಸ್ಕೂರು ಆನಂದ್ ಹೇಳಿಕೆ ಅಲ್ಲಗೆಳೆದ ಬಿಜೆಪಿ ಅಧ್ಯಕ್ಷ ನಾಗೇಶ್..!

ನಮ್ಮಲ್ಲಿ ಪ್ರಭಾವಿ ಅಭ್ಯರ್ಥಿ ಇದ್ದಾಗ್ಯೂ ನಮ್ಮ ಪಕ್ಷದ ಮುಖಂಡರಾಗಲಿ, ಅಧ್ಯಕ್ಷರಾಗಲಿ ಯಾರು ಕೂಡ ಹುಸ್ಕೂರು ಆನಂದ್ ಅವರನ್ನು ಅಭ್ಯರ್ಥಿ ಆಗುವಂತೆ ಒತ್ತಡ ಹೇರಿಲ್ಲ. Doddaballapura

[ccc_my_favorite_select_button post_id="102666"]
ವಿಜಯೇಂದ್ರನ ತೆಗೆದುಬಿಡ್ತಾರೆ ಅಂತ ಕೆಲ ನ್ಯೂಸ್ ಚಾನಲ್ ಬಾಸ್‌ಗಳಿಗೆ ಚಿಂತೆಯಾಗಿದೆ; ಯತ್ನಾಳ್ ಲೇವಡಿ

ವಿಜಯೇಂದ್ರನ ತೆಗೆದುಬಿಡ್ತಾರೆ ಅಂತ ಕೆಲ ನ್ಯೂಸ್ ಚಾನಲ್ ಬಾಸ್‌ಗಳಿಗೆ ಚಿಂತೆಯಾಗಿದೆ; ಯತ್ನಾಳ್ ಲೇವಡಿ

ನ್ಯೂಸ್ ಚಾನಲ್ ನಲ್ಲಿ ಸೇರ್ಕೊಂಡು ಅವನ ಪರವಾಗಿಯೇ ಸುದ್ದಿ ಮಾಡ್ತಾ ಇದ್ದಾರೆ. ಅವರನ್ನ ಗಮನಿಸಿದ್ದಾರೆ. ನಿಮ್ದ್ ನೀವ್ ಹೊಡಿತಾ ಇರಿ, ನಮ್ದ್ ನಾವ್ ಮಾಡ್ತಾ ಇರ್ತೀವಿ ಎಂದರು. bjp

[ccc_my_favorite_select_button post_id="102468"]
MahaKumbhamela: ಮಹಾ ಕುಂಭಮೇಳದಲ್ಲಿ ಮಿಂದೆದ್ದ ರಾಷ್ಟ್ರಪತಿ| Video

MahaKumbhamela: ಮಹಾ ಕುಂಭಮೇಳದಲ್ಲಿ ಮಿಂದೆದ್ದ ರಾಷ್ಟ್ರಪತಿ| Video

ರಾಷ್ಟ್ರಪತಿ ದೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನದ ಬಳಿಕ ತ್ರಿವೇಣಿ ಸಂಗಮದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. Maha Kumbhamela

[ccc_my_favorite_select_button post_id="102507"]

Aero India 2025: ಏರ್‌ಶೋಗೆ ಇಂದು ಚಾಲನೆ..

[ccc_my_favorite_select_button post_id="102489"]

ಹರ ಹರ ಮಹಾದೇವ!: ಕುಂಭಮೇಳದಲ್ಲಿ ಡಿಸಿಎಂ‌ ಡಿಕೆ

[ccc_my_favorite_select_button post_id="102476"]

ಗುಂಡಿನ ಚಕಮಕಿ: 31 ಮಂದಿ ನಕ್ಸಲರ ಹತ್ಯೆ..

[ccc_my_favorite_select_button post_id="102472"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ..!

ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ..!

ಸಿದ್ದೇಶ್ ಹಾಗೂ ಜಗದೀಶ್ ನಡುವೆ ಕುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಇದು ಅತಿರೇಕ ಮಾಡಿಕೊಂಡು ಜಗದೀಶ್ ಮೇಲೆ ಕಲ್ಲು ಎತ್ತಿ ಹಾಕಿ ಸಿದ್ದೇಶ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. Murder

[ccc_my_favorite_select_button post_id="102670"]
ಚಾಲಕನಿಗೆ ಮೂರ್ಛೆ. ಮರಕ್ಕೆ KSRTC ಬಸ್‌ ಡಿಕ್ಕಿ..!

ಚಾಲಕನಿಗೆ ಮೂರ್ಛೆ. ಮರಕ್ಕೆ KSRTC ಬಸ್‌ ಡಿಕ್ಕಿ..!

ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆಯದೇ ಹೋಗಿದ್ದರೆ ಚಾಲಕನ ನಿಯಂತ್ರಣ ಕಳೆದುಕೊಂಡು ಎಡಭಾಗಕ್ಕೆ ಪಲ್ಟಿಯಾಗಿ ಅಪಾರ ಸಾವು-ನೋವು ಆಗುತ್ತಿತ್ತು KSRTC

[ccc_my_favorite_select_button post_id="102495"]

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು

[ccc_my_favorite_select_button post_id="102325"]

Doddaballapura: ಬಸ್ ಅಪಘಾತ News update.. ಚಿಕಿತ್ಸೆ

[ccc_my_favorite_select_button post_id="102061"]

Doddaballapura: ಮತ್ತದೇ ಜಾಗದಲ್ಲಿ KSRTC ಬಸ್ ಅಪಘಾತ..!

[ccc_my_favorite_select_button post_id="102046"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಸೆಲೆಬ್ರಿಟಿಗಳಿಗೆ ಕ್ಷಮೆ ಕೋರಿದ ದರ್ಶನ್.. ಕಾರಣವೇನು..? video ನೋಡಿ

ಜನ್ಮದಿನದ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸೆಲೆಬ್ರಿಟಿಗಳಿಗೆ ದರ್ಶನ್ ಸಂದೇಶ ನೀಡಿದ್ದಾರೆ. ಇದೇ ವೇಳೆ ಹಲವ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. Darshan

[ccc_my_favorite_select_button post_id="102428"]
error: Content is protected !!