ಹರಿತಲೇಖನಿಯಲ್ಲಿ ಹವ್ಯಾಸಿ ವ್ಯಂಗ್ಯಚಿತ್ರಕಾರ ಅಶೋಕ್ ಅಣವೇಕರ್ ಕಾರ್ಟೂನ್ ಪಂಚ್

ದೊಡ್ಡಬಳ್ಳಾಪುರ: ರಾಜ್ಯ ಯುವ ವಕೀಲರ ರಾಜ್ಯಾಧ್ಯಕ್ಷರಾಗಿ ಯುವ ವಕೀಲರನ್ನು ಸಂಘಟಿಸುತ್ತಿರುವ ಅಶೋಕ ಅಣವೇಕರ ಹುಬ್ಬಳ್ಳಿ ವಕೀಲರ ಸಂಘದ ಅತ್ಯಂತ ಕ್ರಿಯಾಶೀಲ ನ್ಯಾಯವಾದಿ.

ದೇಶಭಕ್ತಿಯ ಹೋರಾಟದ ಮೂಲಕವೇ ಹುಬ್ಬಳ್ಳಿಯಲ್ಲಿ ಚಿರಪರಿಚಿತವಾಗಿರುವ ಇವರು ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದು ಇವರ ವ್ಯಂಗ್ಯ ಚಿತ್ರಗಳು ಇಂದಿನಿಂದ ಹರಿತಲೇಖನಿಯಲ್ಲಿ.

ಅಶೋಕ್ ಅಣವೇಕರ್ ಪರಿಚಯ

ಹುಬ್ಬಳ್ಳಿ ವಕೀಲರ ಸಂಘಕ್ಕೆ ಎರಡು ಬಾರಿ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇವರು,ಹುಬ್ಬಳ್ಳಿಯಲ್ಲಿ ನೆಡೆದ  9ನೇ ರಾಜ್ಯ ವಕೀಲರ ಸಮ್ಮೇಳನವನ್ನು,ಸಮ್ಮೇಳನ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ.

ವಿಶ್ವ ಹಿಂದೂ ಪರಿಷತ್ತಿನ ಸಹ ಸಂಪರ್ಕ ಪ್ರಮುಖರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಮಾತ್ರವಲ್ಲದೇ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ದೈವಜ್ಞ ಸಮುದಾಯದ ಸಹಕಾರ ಸಂಘದ  ನಿರ್ದೇಶಕರಾಗಿ,ಹುಬ್ಬಳ್ಳಿ ವಕೀಲರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ, ವಕೀಲರ ಸಾಹಿತ್ಯ ಮತ್ತು ಕಲಾ ಪರಿಷದ್ ಸಂಸ್ಥಾಪಕ ನಿರ್ದೇಶಕರಾಗಿ, ಹುಬ್ಬಳ್ಳಿ ವಕೀಲರ ಕಲ್ಯಾಣ ನಿಧಿಯ  ಸಂಸ್ಥಾಪಕ ಟ್ರಸ್ಟಿ ಯಾಗಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ!

ಹೀಗೆ ಅನೇಕ ಸಂಘ ಸಂಸ್ಥೆಗಳಲ್ಲಿ ಹಾಗೂ ತಮ್ಮ ಬಹುಮುಖ ವ್ಯಕ್ತಿತ್ವದಿಂದ ಹುಬ್ಬಳ್ಳಿ ವಕೀಲರ ಸಂಘದಲ್ಲಿ ವಿಶಿಷ್ಠವಾಗಿ ಗುರುತಿಸಿಕೊಂಡಿದ್ದಾರೆ!

ರಾಜ್ಯದಲ್ಲಿ ಎಲ್ಲೇ ವಕೀಲರ ಮೇಲೆ ದೌರ್ಜನ್ಯಗಳಾದರೆ ದೌರ್ಜನ್ಯವೆಸಗಿದ ಯಾರೇ ಆಗಿರಲಿ ಅವರ ವಿರುದ್ಧವಾಗಿ ವಕೀಲರ ಪರವಾಗಿ ಬೀದಿಗಿಳಿಯುತ್ತಾರೆ.

ಯುವ ವಕೀಲರಿಗೆ ಸರಕಾರ ನೀಡುವ ಗೌರವಧನವನ್ನು ಗುಳುಂ ಮಾಡಿದ ತಹಶಿಲ್ದಾರರ ವಿರುದ್ಧದ ಇವರ ನೇತೃತ್ವದಲ್ಲಿನ ಹೋರಾಟ ಇನ್ನೂ ಯುವ ವಕೀಲರಲ್ಲಿ ಅಚ್ಚಳಿಯದೇ ಉಳಿದಿದೆ.

ಹುಬ್ಬಳ್ಳಿ ವಕೀಲರ ಸಂಘದಲ್ಲಿ ಅನೇಕ ತಮ್ಮ ಜನಪರ ಯೋಜನೆಗಳು,ಕ್ರಿಯಾಶೀಲ ಚಟುವಟಿಕೆಗಳು ಯುವ ವಕೀಲರಿಗೆ ಸ್ಪೂರ್ತಿಯಾಗಿವೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಹಳೇ ನ್ಯಾಯಾಲಯದ ಆವರಣವು ಇವರ ನೇತೃತ್ವದಲ್ಲಿ ಸ್ವಚ್ಛವಾಯಿತು!

ವಕೀಲರ ಪರವಾಗಿ ಧ್ವನಿಯಾಗಲು ಈ ನ್ಯಾಯವಾದಿ ಎಂಬ ಮಾಸ ಪತ್ರಿಕೆಯನ್ನು ಹೊರತಂದಿದ್ದಾರೆ.ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಕಾಶ್ಮೀರಿ ಯುವಕರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಘಟನೆಯಲ್ಲಿ,ದೇಶದ್ರೋಹಿ ಯುವಕರ ಪರ ವಕಾಲತ್ತು ವಹಿಸಲೂ ತೀವ್ರವಾದ ಪ್ರತಿರೋಧ ಒಡ್ಡಿ ದೇಶ ಪ್ರೇಮ ಸಾರಿದ ಕೀರ್ತಿ ಇವರದ್ದು.

ಇಂತಹ ದೇಶಪ್ರೇಮಿಯ ಕಾರ್ಟೂನ್ ಪಂಚ್ ಹರಿತಲೇಖನಿ ಮೂಲಕ ಇಂದಿನಿಂದ ನಿಮಗಾಗಿ.

           *******

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!