ಹರಿತಲೇಖನಿಯಲ್ಲಿ ಹವ್ಯಾಸಿ ವ್ಯಂಗ್ಯಚಿತ್ರಕಾರ ಅಶೋಕ್ ಅಣವೇಕರ್ ಕಾರ್ಟೂನ್ ಪಂಚ್

ದೊಡ್ಡಬಳ್ಳಾಪುರ: ರಾಜ್ಯ ಯುವ ವಕೀಲರ ರಾಜ್ಯಾಧ್ಯಕ್ಷರಾಗಿ ಯುವ ವಕೀಲರನ್ನು ಸಂಘಟಿಸುತ್ತಿರುವ ಅಶೋಕ ಅಣವೇಕರ ಹುಬ್ಬಳ್ಳಿ ವಕೀಲರ ಸಂಘದ ಅತ್ಯಂತ ಕ್ರಿಯಾಶೀಲ ನ್ಯಾಯವಾದಿ.

ದೇಶಭಕ್ತಿಯ ಹೋರಾಟದ ಮೂಲಕವೇ ಹುಬ್ಬಳ್ಳಿಯಲ್ಲಿ ಚಿರಪರಿಚಿತವಾಗಿರುವ ಇವರು ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದು ಇವರ ವ್ಯಂಗ್ಯ ಚಿತ್ರಗಳು ಇಂದಿನಿಂದ ಹರಿತಲೇಖನಿಯಲ್ಲಿ.

ಅಶೋಕ್ ಅಣವೇಕರ್ ಪರಿಚಯ

ಹುಬ್ಬಳ್ಳಿ ವಕೀಲರ ಸಂಘಕ್ಕೆ ಎರಡು ಬಾರಿ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇವರು,ಹುಬ್ಬಳ್ಳಿಯಲ್ಲಿ ನೆಡೆದ  9ನೇ ರಾಜ್ಯ ವಕೀಲರ ಸಮ್ಮೇಳನವನ್ನು,ಸಮ್ಮೇಳನ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ.

ವಿಶ್ವ ಹಿಂದೂ ಪರಿಷತ್ತಿನ ಸಹ ಸಂಪರ್ಕ ಪ್ರಮುಖರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಮಾತ್ರವಲ್ಲದೇ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ದೈವಜ್ಞ ಸಮುದಾಯದ ಸಹಕಾರ ಸಂಘದ  ನಿರ್ದೇಶಕರಾಗಿ,ಹುಬ್ಬಳ್ಳಿ ವಕೀಲರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ, ವಕೀಲರ ಸಾಹಿತ್ಯ ಮತ್ತು ಕಲಾ ಪರಿಷದ್ ಸಂಸ್ಥಾಪಕ ನಿರ್ದೇಶಕರಾಗಿ, ಹುಬ್ಬಳ್ಳಿ ವಕೀಲರ ಕಲ್ಯಾಣ ನಿಧಿಯ  ಸಂಸ್ಥಾಪಕ ಟ್ರಸ್ಟಿ ಯಾಗಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ!

ಹೀಗೆ ಅನೇಕ ಸಂಘ ಸಂಸ್ಥೆಗಳಲ್ಲಿ ಹಾಗೂ ತಮ್ಮ ಬಹುಮುಖ ವ್ಯಕ್ತಿತ್ವದಿಂದ ಹುಬ್ಬಳ್ಳಿ ವಕೀಲರ ಸಂಘದಲ್ಲಿ ವಿಶಿಷ್ಠವಾಗಿ ಗುರುತಿಸಿಕೊಂಡಿದ್ದಾರೆ!

ರಾಜ್ಯದಲ್ಲಿ ಎಲ್ಲೇ ವಕೀಲರ ಮೇಲೆ ದೌರ್ಜನ್ಯಗಳಾದರೆ ದೌರ್ಜನ್ಯವೆಸಗಿದ ಯಾರೇ ಆಗಿರಲಿ ಅವರ ವಿರುದ್ಧವಾಗಿ ವಕೀಲರ ಪರವಾಗಿ ಬೀದಿಗಿಳಿಯುತ್ತಾರೆ.

ಯುವ ವಕೀಲರಿಗೆ ಸರಕಾರ ನೀಡುವ ಗೌರವಧನವನ್ನು ಗುಳುಂ ಮಾಡಿದ ತಹಶಿಲ್ದಾರರ ವಿರುದ್ಧದ ಇವರ ನೇತೃತ್ವದಲ್ಲಿನ ಹೋರಾಟ ಇನ್ನೂ ಯುವ ವಕೀಲರಲ್ಲಿ ಅಚ್ಚಳಿಯದೇ ಉಳಿದಿದೆ.

ಹುಬ್ಬಳ್ಳಿ ವಕೀಲರ ಸಂಘದಲ್ಲಿ ಅನೇಕ ತಮ್ಮ ಜನಪರ ಯೋಜನೆಗಳು,ಕ್ರಿಯಾಶೀಲ ಚಟುವಟಿಕೆಗಳು ಯುವ ವಕೀಲರಿಗೆ ಸ್ಪೂರ್ತಿಯಾಗಿವೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಹಳೇ ನ್ಯಾಯಾಲಯದ ಆವರಣವು ಇವರ ನೇತೃತ್ವದಲ್ಲಿ ಸ್ವಚ್ಛವಾಯಿತು!

ವಕೀಲರ ಪರವಾಗಿ ಧ್ವನಿಯಾಗಲು ಈ ನ್ಯಾಯವಾದಿ ಎಂಬ ಮಾಸ ಪತ್ರಿಕೆಯನ್ನು ಹೊರತಂದಿದ್ದಾರೆ.ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಕಾಶ್ಮೀರಿ ಯುವಕರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಘಟನೆಯಲ್ಲಿ,ದೇಶದ್ರೋಹಿ ಯುವಕರ ಪರ ವಕಾಲತ್ತು ವಹಿಸಲೂ ತೀವ್ರವಾದ ಪ್ರತಿರೋಧ ಒಡ್ಡಿ ದೇಶ ಪ್ರೇಮ ಸಾರಿದ ಕೀರ್ತಿ ಇವರದ್ದು.

ಇಂತಹ ದೇಶಪ್ರೇಮಿಯ ಕಾರ್ಟೂನ್ ಪಂಚ್ ಹರಿತಲೇಖನಿ ಮೂಲಕ ಇಂದಿನಿಂದ ನಿಮಗಾಗಿ.

           *******

ರಾಜಕೀಯ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಕನಕಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="107438"]
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

“ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ (Land Guarantee) ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="107434"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕ ನೋರ್ವನನ್ನು ಬರ್ಬರ ವಾಗಿ ಕೊಲೆ (Murder) ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

[ccc_my_favorite_select_button post_id="107389"]
ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು ಸಾವು

ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು

ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಆಂಧ್ರ ಪ್ರದೇಶದಲ್ಲಿ (Andra Pradesh) ನಡೆದ ಕಾರು ಅಪಘಾತದಲ್ಲಿ (Accident) ಸಾವನಪ್ಪಿರುವ ಬೆನ್ನಲ್ಲೇ,

[ccc_my_favorite_select_button post_id="107407"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!