ಹರಿತಲೇಖನಿಯಲ್ಲಿ ಹವ್ಯಾಸಿ ವ್ಯಂಗ್ಯಚಿತ್ರಕಾರ ಅಶೋಕ್ ಅಣವೇಕರ್ ಕಾರ್ಟೂನ್ ಪಂಚ್

ದೊಡ್ಡಬಳ್ಳಾಪುರ: ರಾಜ್ಯ ಯುವ ವಕೀಲರ ರಾಜ್ಯಾಧ್ಯಕ್ಷರಾಗಿ ಯುವ ವಕೀಲರನ್ನು ಸಂಘಟಿಸುತ್ತಿರುವ ಅಶೋಕ ಅಣವೇಕರ ಹುಬ್ಬಳ್ಳಿ ವಕೀಲರ ಸಂಘದ ಅತ್ಯಂತ ಕ್ರಿಯಾಶೀಲ ನ್ಯಾಯವಾದಿ.

ದೇಶಭಕ್ತಿಯ ಹೋರಾಟದ ಮೂಲಕವೇ ಹುಬ್ಬಳ್ಳಿಯಲ್ಲಿ ಚಿರಪರಿಚಿತವಾಗಿರುವ ಇವರು ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದು ಇವರ ವ್ಯಂಗ್ಯ ಚಿತ್ರಗಳು ಇಂದಿನಿಂದ ಹರಿತಲೇಖನಿಯಲ್ಲಿ.

ಅಶೋಕ್ ಅಣವೇಕರ್ ಪರಿಚಯ

ಹುಬ್ಬಳ್ಳಿ ವಕೀಲರ ಸಂಘಕ್ಕೆ ಎರಡು ಬಾರಿ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇವರು,ಹುಬ್ಬಳ್ಳಿಯಲ್ಲಿ ನೆಡೆದ  9ನೇ ರಾಜ್ಯ ವಕೀಲರ ಸಮ್ಮೇಳನವನ್ನು,ಸಮ್ಮೇಳನ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ.

ವಿಶ್ವ ಹಿಂದೂ ಪರಿಷತ್ತಿನ ಸಹ ಸಂಪರ್ಕ ಪ್ರಮುಖರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಮಾತ್ರವಲ್ಲದೇ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ದೈವಜ್ಞ ಸಮುದಾಯದ ಸಹಕಾರ ಸಂಘದ  ನಿರ್ದೇಶಕರಾಗಿ,ಹುಬ್ಬಳ್ಳಿ ವಕೀಲರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ, ವಕೀಲರ ಸಾಹಿತ್ಯ ಮತ್ತು ಕಲಾ ಪರಿಷದ್ ಸಂಸ್ಥಾಪಕ ನಿರ್ದೇಶಕರಾಗಿ, ಹುಬ್ಬಳ್ಳಿ ವಕೀಲರ ಕಲ್ಯಾಣ ನಿಧಿಯ  ಸಂಸ್ಥಾಪಕ ಟ್ರಸ್ಟಿ ಯಾಗಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ!

ಹೀಗೆ ಅನೇಕ ಸಂಘ ಸಂಸ್ಥೆಗಳಲ್ಲಿ ಹಾಗೂ ತಮ್ಮ ಬಹುಮುಖ ವ್ಯಕ್ತಿತ್ವದಿಂದ ಹುಬ್ಬಳ್ಳಿ ವಕೀಲರ ಸಂಘದಲ್ಲಿ ವಿಶಿಷ್ಠವಾಗಿ ಗುರುತಿಸಿಕೊಂಡಿದ್ದಾರೆ!

ರಾಜ್ಯದಲ್ಲಿ ಎಲ್ಲೇ ವಕೀಲರ ಮೇಲೆ ದೌರ್ಜನ್ಯಗಳಾದರೆ ದೌರ್ಜನ್ಯವೆಸಗಿದ ಯಾರೇ ಆಗಿರಲಿ ಅವರ ವಿರುದ್ಧವಾಗಿ ವಕೀಲರ ಪರವಾಗಿ ಬೀದಿಗಿಳಿಯುತ್ತಾರೆ.

ಯುವ ವಕೀಲರಿಗೆ ಸರಕಾರ ನೀಡುವ ಗೌರವಧನವನ್ನು ಗುಳುಂ ಮಾಡಿದ ತಹಶಿಲ್ದಾರರ ವಿರುದ್ಧದ ಇವರ ನೇತೃತ್ವದಲ್ಲಿನ ಹೋರಾಟ ಇನ್ನೂ ಯುವ ವಕೀಲರಲ್ಲಿ ಅಚ್ಚಳಿಯದೇ ಉಳಿದಿದೆ.

ಹುಬ್ಬಳ್ಳಿ ವಕೀಲರ ಸಂಘದಲ್ಲಿ ಅನೇಕ ತಮ್ಮ ಜನಪರ ಯೋಜನೆಗಳು,ಕ್ರಿಯಾಶೀಲ ಚಟುವಟಿಕೆಗಳು ಯುವ ವಕೀಲರಿಗೆ ಸ್ಪೂರ್ತಿಯಾಗಿವೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಹಳೇ ನ್ಯಾಯಾಲಯದ ಆವರಣವು ಇವರ ನೇತೃತ್ವದಲ್ಲಿ ಸ್ವಚ್ಛವಾಯಿತು!

ವಕೀಲರ ಪರವಾಗಿ ಧ್ವನಿಯಾಗಲು ಈ ನ್ಯಾಯವಾದಿ ಎಂಬ ಮಾಸ ಪತ್ರಿಕೆಯನ್ನು ಹೊರತಂದಿದ್ದಾರೆ.ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಕಾಶ್ಮೀರಿ ಯುವಕರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಘಟನೆಯಲ್ಲಿ,ದೇಶದ್ರೋಹಿ ಯುವಕರ ಪರ ವಕಾಲತ್ತು ವಹಿಸಲೂ ತೀವ್ರವಾದ ಪ್ರತಿರೋಧ ಒಡ್ಡಿ ದೇಶ ಪ್ರೇಮ ಸಾರಿದ ಕೀರ್ತಿ ಇವರದ್ದು.

ಇಂತಹ ದೇಶಪ್ರೇಮಿಯ ಕಾರ್ಟೂನ್ ಪಂಚ್ ಹರಿತಲೇಖನಿ ಮೂಲಕ ಇಂದಿನಿಂದ ನಿಮಗಾಗಿ.

           *******

ರಾಜಕೀಯ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. D.K.Shivakumar

[ccc_my_favorite_select_button post_id="110593"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ ಮನವಿ

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ ಪ್ರಕರಣ.. ಗುರುತು ಪತ್ತೆಗೆ ಪೊಲೀಸರ

ಬಾಶೆಟ್ಟಿಹಳ್ಳಿ ಬಳಿ ಸುಮಾರು 35-40 ವರ್ಷ ವಯಸ್ಸಿನ ಗಂಡಸಿನ ಅಪರಿಚಿತ ಮೃತ ದೇಹ (Unknown body) ಪತ್ತೆ ಪ್ರಕರಣದ ಕುರಿತಂತೆ, ಮೃತನ ಗುರುತು ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="110603"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!