ಹರಿತಲೇಖನಿಯಲ್ಲಿ ಹವ್ಯಾಸಿ ವ್ಯಂಗ್ಯಚಿತ್ರಕಾರ ಅಶೋಕ್ ಅಣವೇಕರ್ ಕಾರ್ಟೂನ್ ಪಂಚ್

ದೊಡ್ಡಬಳ್ಳಾಪುರ: ರಾಜ್ಯ ಯುವ ವಕೀಲರ ರಾಜ್ಯಾಧ್ಯಕ್ಷರಾಗಿ ಯುವ ವಕೀಲರನ್ನು ಸಂಘಟಿಸುತ್ತಿರುವ ಅಶೋಕ ಅಣವೇಕರ ಹುಬ್ಬಳ್ಳಿ ವಕೀಲರ ಸಂಘದ ಅತ್ಯಂತ ಕ್ರಿಯಾಶೀಲ ನ್ಯಾಯವಾದಿ.

ದೇಶಭಕ್ತಿಯ ಹೋರಾಟದ ಮೂಲಕವೇ ಹುಬ್ಬಳ್ಳಿಯಲ್ಲಿ ಚಿರಪರಿಚಿತವಾಗಿರುವ ಇವರು ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದು ಇವರ ವ್ಯಂಗ್ಯ ಚಿತ್ರಗಳು ಇಂದಿನಿಂದ ಹರಿತಲೇಖನಿಯಲ್ಲಿ.

ಅಶೋಕ್ ಅಣವೇಕರ್ ಪರಿಚಯ

ಹುಬ್ಬಳ್ಳಿ ವಕೀಲರ ಸಂಘಕ್ಕೆ ಎರಡು ಬಾರಿ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇವರು,ಹುಬ್ಬಳ್ಳಿಯಲ್ಲಿ ನೆಡೆದ  9ನೇ ರಾಜ್ಯ ವಕೀಲರ ಸಮ್ಮೇಳನವನ್ನು,ಸಮ್ಮೇಳನ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ.

ವಿಶ್ವ ಹಿಂದೂ ಪರಿಷತ್ತಿನ ಸಹ ಸಂಪರ್ಕ ಪ್ರಮುಖರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಮಾತ್ರವಲ್ಲದೇ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ದೈವಜ್ಞ ಸಮುದಾಯದ ಸಹಕಾರ ಸಂಘದ  ನಿರ್ದೇಶಕರಾಗಿ,ಹುಬ್ಬಳ್ಳಿ ವಕೀಲರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ, ವಕೀಲರ ಸಾಹಿತ್ಯ ಮತ್ತು ಕಲಾ ಪರಿಷದ್ ಸಂಸ್ಥಾಪಕ ನಿರ್ದೇಶಕರಾಗಿ, ಹುಬ್ಬಳ್ಳಿ ವಕೀಲರ ಕಲ್ಯಾಣ ನಿಧಿಯ  ಸಂಸ್ಥಾಪಕ ಟ್ರಸ್ಟಿ ಯಾಗಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ!

ಹೀಗೆ ಅನೇಕ ಸಂಘ ಸಂಸ್ಥೆಗಳಲ್ಲಿ ಹಾಗೂ ತಮ್ಮ ಬಹುಮುಖ ವ್ಯಕ್ತಿತ್ವದಿಂದ ಹುಬ್ಬಳ್ಳಿ ವಕೀಲರ ಸಂಘದಲ್ಲಿ ವಿಶಿಷ್ಠವಾಗಿ ಗುರುತಿಸಿಕೊಂಡಿದ್ದಾರೆ!

ರಾಜ್ಯದಲ್ಲಿ ಎಲ್ಲೇ ವಕೀಲರ ಮೇಲೆ ದೌರ್ಜನ್ಯಗಳಾದರೆ ದೌರ್ಜನ್ಯವೆಸಗಿದ ಯಾರೇ ಆಗಿರಲಿ ಅವರ ವಿರುದ್ಧವಾಗಿ ವಕೀಲರ ಪರವಾಗಿ ಬೀದಿಗಿಳಿಯುತ್ತಾರೆ.

ಯುವ ವಕೀಲರಿಗೆ ಸರಕಾರ ನೀಡುವ ಗೌರವಧನವನ್ನು ಗುಳುಂ ಮಾಡಿದ ತಹಶಿಲ್ದಾರರ ವಿರುದ್ಧದ ಇವರ ನೇತೃತ್ವದಲ್ಲಿನ ಹೋರಾಟ ಇನ್ನೂ ಯುವ ವಕೀಲರಲ್ಲಿ ಅಚ್ಚಳಿಯದೇ ಉಳಿದಿದೆ.

ಹುಬ್ಬಳ್ಳಿ ವಕೀಲರ ಸಂಘದಲ್ಲಿ ಅನೇಕ ತಮ್ಮ ಜನಪರ ಯೋಜನೆಗಳು,ಕ್ರಿಯಾಶೀಲ ಚಟುವಟಿಕೆಗಳು ಯುವ ವಕೀಲರಿಗೆ ಸ್ಪೂರ್ತಿಯಾಗಿವೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಹಳೇ ನ್ಯಾಯಾಲಯದ ಆವರಣವು ಇವರ ನೇತೃತ್ವದಲ್ಲಿ ಸ್ವಚ್ಛವಾಯಿತು!

ವಕೀಲರ ಪರವಾಗಿ ಧ್ವನಿಯಾಗಲು ಈ ನ್ಯಾಯವಾದಿ ಎಂಬ ಮಾಸ ಪತ್ರಿಕೆಯನ್ನು ಹೊರತಂದಿದ್ದಾರೆ.ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಕಾಶ್ಮೀರಿ ಯುವಕರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಘಟನೆಯಲ್ಲಿ,ದೇಶದ್ರೋಹಿ ಯುವಕರ ಪರ ವಕಾಲತ್ತು ವಹಿಸಲೂ ತೀವ್ರವಾದ ಪ್ರತಿರೋಧ ಒಡ್ಡಿ ದೇಶ ಪ್ರೇಮ ಸಾರಿದ ಕೀರ್ತಿ ಇವರದ್ದು.

ಇಂತಹ ದೇಶಪ್ರೇಮಿಯ ಕಾರ್ಟೂನ್ ಪಂಚ್ ಹರಿತಲೇಖನಿ ಮೂಲಕ ಇಂದಿನಿಂದ ನಿಮಗಾಗಿ.

           *******

ರಾಜಕೀಯ

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ, ನಮಗೆ ಸಿಕ್ಕ

“ಮೇಕೆದಾಟು (Mekedatu) ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="116123"]
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಸಿಎಂ ಚಾಲನೆ

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ

[ccc_my_favorite_select_button post_id="116006"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!