ಬೆಳೆ ಸಮೀಕ್ಷೆಯಲ್ಲಿನ ಲೋಪ ಸರಿಪಡಿಸುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ಧರಣಿ

ದೊಡ್ಡಬಳ್ಳಾಪುರ: ಸರ್ಕಾರ ನಡೆಸಿರುವ ಬೆಳೆ ಸಮೀಕ್ಷೆಯಲ್ಲಿನ ತಪ್ಪಿನಿಂದಾಗಿ ರೈತರಿಗೆ ಸರ್ಕಾರದ ಯಾವುದೇ ಪರಿಹಾರ ಹಾಗೂ ಸೌಲಭ್ಯಗಳು ದೊರೆಯದಂತಾಗಿದೆ. ಇದನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ಹಸಿರು ಮನೆ ಹೂವು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಡಿ.ಶ್ಯಾಮಸುಂದರ್, ಪ್ರತಿಯೊಬ್ಬ ರೈತರ ಜಮೀನಿಗೆ ಭೇಟಿ ನೀಡಿ ಜಿಪಿಆರ್ಎಸ್ ಮೂಲಕ ಜಮೀನಿನಲ್ಲಿ ಇರುವ ಬೆಳೆಯ ಪೋಟೋ ಸಮೇತ ಪಹಣಿಯಲ್ಲಿ ಬೆಳೆ ದಾಖಲಿಸಬೇಕು. ಆದರೆ ಕಂದಾಯ ಇಲಾಕೆ ಅಧಿಕಾರಿಗಳು ಬೆಳೆ ಸಮೀಪಕ್ಷೆಯ ದಾಖಲಾತಿಯನ್ನು ಕಚೇರಿಯಲ್ಲೇ ಕುಳಿತು ಯಾವುದೇ ಪೋಟೋಗಳನ್ನು ಹಾಕುವ ಮೂಲಕ ಪಹಣಿಯಲ್ಲಿ ಬೆಳೆ ದಾಖಲು ಮಾಡಲಾಗಿದೆ. ಹತ್ತು ವರ್ಷಗಳಿಂದ ಹಸಿರು ಮನೆ ನಿರ್ಮಾಣ ಮಾಡಿಕೊಂಡು 8 ಎಕರೆ ಪ್ರದೇಶದಲ್ಲಿ ಹೂವು ಬೆಳೆಯಲಾಗುತ್ತಿದೆ. ಆದರೆ 2019-2020ನೇ ಸಾಲಿನ ಪಹಣಿಯಲ್ಲಿ ಕೃಷಿ ಏತರ ಬೆಳೆ ಎಂದು ನಮೋದಿಸಲಾಗಿದೆ. ಲಾಕ್ಡೌನ್ ಜಾರಿಯಿಂದಾಗಿ ಹೂವು ಬೆಳೆಗಾರರಿಗೆ ಆಗಿರುವ ನಷ್ಟವನ್ನು ತುಂಬಿಕೊಡುವ ಸಲುವಾಗಿ ಹೆಕ್ಟೇರ್ಗೆ 25 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ಈ ಪರಿಹಾರದ ಮೊತ್ತವನ್ನು ಪಡೆಯಲು ಪಹಣಿಯಲ್ಲಿ ಹೂವು ಬೆಳೆ ಸೇರಿದಂತೆ ಇತರೆ ಯಾವ ಬೆಳೆ ಇದೆ ಎನ್ನುವುದು ಇರಲೇಬೇಕು. ಇದು ಯಾರೋ ಒಬ್ಬ ರೈತರ ಸಮಸ್ಯೆ ಮಾತ್ರ ಆಗಿಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಬೆಂಬಲ ಬೆಳೆ ಯೋಜನೆಯಲ್ಲಿ ರಾಗಿ ಖರೀದಿಗು ಸಹ ಇದೇ ನಿಯಮ ಮಾಡಿದ್ದರಿಂದ ಬಹುತೇಕ ರೈತರ ರಾಗಿ ಮಾರಾಟ ಮಾಡಲು ತೊಂದರೆ ಅನುಭವಿಸುವಂತಾಗಿದೆ. ಈಗ ಹೂವು ಹಾಗೂ ಮುಸುಕಿನಜೋಳದ ಬೆಳೆ ಪರಿಹಾರ ಪಡೆಯಲು ಸಹ ಅಡ್ಡಿಯಾಗಿದೆ ಎಂದರು.

ಧರಣಿ ನಿರತ ರೈತರನ್ನು ಭೇಟಿ ಮಾಡಿದ್ದ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಪಹಣಿಯಲ್ಲಿ ಬೆಳೆ ಸಮೀಕ್ಷೆ ವರದಿ ದಾಖಲಾಗಿರುವ ಧೋಷವನ್ನು ಸರಿಪಡಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಒಂದೆರಡು ದಿನಗಳಲ್ಲಿ ನಿರ್ಧಾರಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಧರಣಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ,ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಶಾಶ್ವತ ನೀರಾವರಿ ಹೋರಾಟ ಸಮಿತಿ ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಹನುಮಂತರಾಯಪ್ಪ, ಹೂವು ಬೆಳೆಗಾರರ ಸಂಘದ ಮುಖಂಡ ಮಲ್ಲೇಶ್ ಇದ್ದರು.

ರಾಜಕೀಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆಯಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ; Cmsiddaramaiah

[ccc_my_favorite_select_button post_id="107199"]
PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ

PM E – ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್‌ ಚಾಲಿತ ಬಸ್ಸುಗಳಿಗೆ ಬೇಡಿಕೆ

PM E -ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

[ccc_my_favorite_select_button post_id="107188"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video ನೋಡಿ

RCB: ಬೆಂಗಳೂರಲ್ಲಿ ಮಳೆ.. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಮ್ ಡೇವಿಡ್ ಜಾಲಿ ಜಾಲಿ| Video

ಬೆಂಗಳೂರು: ಭಾರತ - ಪಾಕ್ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ರದ್ದಾಗಿದ್ದ ಐಪಿಎಲ್ ಪುನಾರಂಭ, ಕಪ್ ಗೆಲ್ಲುವ ತವಕದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ( RCB )

[ccc_my_favorite_select_button post_id="107171"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!