ಧಮ್ಮು,ಕೆಮ್ಮಿನ ಸಮಯ ಇದಲ್ಲ:ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿ.ಸಿ.ಪಾಟೀಲ್

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಧಮ್ಮು,ಕೆಮ್ಮು ಪರೀಕ್ಷೆ ಮಾಡುವ ಸಮಯ ಅಲ್ಲ.ಧಮ್ ಇವೆಲ್ಲ ಯಾವ ಭಾಷೆಯ ಪದಗಳು 

ಇದರಲ್ಲಿ ಧಮ್ ತೋರಿಸುವಂತಹದ್ದು ಏನಿದೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.

ಕೊಪ್ಪಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಂದಿದ್ದಾರೆ.ಕೇಂದ್ರ ಸರ್ಕಾರ ನಮ್ಮ ಪಾಲನ್ನು ಕೊಟ್ಟಿದೆ. ಇದರಲ್ಲಿ ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದರೂ ಸಹ ಅವರು ದಿನಕ್ಕೆ ಹತ್ತು ಹದಿನೈದು ಸಭೆಗಳನ್ನು ನಡೆಸುತ್ತಾರೆ.ಹೊರ ರಾಜ್ಯದವರು ಬರದೆ ಹೋಗಿದ್ದಲಿ ಕರ್ನಾಟಕದಲ್ಲಿ ಶೂನ್ಯ ಕೊರೊನಾ ಪ್ರಕರಣಗಳಾಗುತ್ತಿದ್ದವು.ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು,ವಿರೋಧ ಮಾಡುವುದೇ ಅವರ ಕೆಲಸ.ಅವರು ವಿರೋಧಿಸುವುದನ್ನೇ ತಮ್ಮ ಆದ್ಯ ಕರ್ತವ್ಯ ಎಂದುಕೊಂಡಿದ್ದಾರೆ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿದಗಿ ವಿಚಾರಕ್ಕೆ ಚಿಂತನೆ ಕುರಿತು ಪ್ರತಿಕ್ರಿಯಿಸಿದ ಸಚಿವರು,ಬದುಕು ಬಹಳ ಮುಖ್ಯ.ಸರ್ಕಾರ ಎಲ್ಲಾ ಯೋಚನೆ ಮಾಡಿಯೇ ನಿರ್ಧಾರ ಮಾಡಿರುತ್ತದೆ.

ದರ ಹೆಚ್ಚಲಿದೆ ಎಂಬ ಕಾರಣಕ್ಕೆ  ಜೀವನ ಕಳೆದುಕೊಳ್ಳಲು ಆಗುವುದಿಲ್ಲ.ಇದರಲ್ಲಿ ಯಾವುದೇ ಲಾಭಿ ಇಲ್ಲ.ಖಾಸಗಿ ಆಸ್ಪತ್ರೆಯವರು ಸಹ ಸಿಬ್ಬಂದಿಗೆ ಸಂಬಳ ಕೊಡಬೇಕು.ಹೀಗಾಗಿ ದರ ನಿಗದಿ ಮಾಡಿರಬಹುದು.ದರ ಹೆಚ್ಚಾದಲ್ಲಿ ಸರ್ಕಾರ ಮತ್ತೆ ಯೋಚನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

ಕೆಲ ಬಿಜೆಪಿ ಶಾಸಕರಿಂದ ಬಿಜೆಪಿ ರಾಜ್ಯಾಧ್ಯಕ್ಷ ಭೇಟಿ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಬಿ.ಸಿ.ಪಾಟೀಲ್,ಭೇಟಿ ಅವರವರ ವೈಯಕ್ತಿಕ ಅಭಿಪ್ರಾಯ.ಶಾಸಕರು ಕ್ಷೇಕ್ಕೆ ಅನುದಾನ ಬರದಿದ್ದರೆ ಪತ್ರ ಬರೆಯುವುದರಲ್ಲಿ ತಪ್ಪೇನಿಲ್ಲ ಎಂದರು.

ಮಾಜಿ ಸಚಿವ ಹೆಚ್.ವಿಶ್ವನಾಥ್ ವಿರುದ್ಧ ಜೆಡಿಎಸ್ ಮುಖಂಡ ಸಾ‌. ರಾ.ಮಹೇಶ್ ಅವರು ಮಾಡಿರುವ ಆರೋಪಕ್ಕೆ ವಿಶ್ವನಾಥರೇ ಉತ್ತರಿಸುತ್ತಾರೆ. ವಿಶ್ವನಾಥ್ ಬಹಳ ಬುದ್ಧಿವಂತರಿದ್ದಾರೆ ಅವರೇ ಚೆನ್ನಾಗಿ ಉತ್ತರಿಸುತ್ತಾರೆಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಬಿ.ಸಿ.ಪಾಟೀಲ್ ಉತ್ತರಿಸಿದರು.

ರಾಜಕೀಯ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ

ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ (Vote Chori) ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="115932"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ (tennis) ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿನಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.

[ccc_my_favorite_select_button post_id="115872"]
ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ (Lake) ಮೀನು ಹಿಡಿಯುವ ವೇಳೆ (Fishing) ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ..

[ccc_my_favorite_select_button post_id="115898"]
ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಇಂದು (ಸೋಮವಾರ) ಬೆಳ್ಳಗೆ ಟಿಪ್ಪರ್ ಲಾರಿ ಮತ್ತು ಸರ್ಕಾರಿ ಸಾರಿಗೆ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 20 ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ.

[ccc_my_favorite_select_button post_id="115661"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!