ಭಾನುವಾರ ಸೂರ್ಯಗ್ರಹಣ ಹಿನ್ನೆಲೆ: ಭೂಮಿಯಲ್ಲಿ ವಿಕಲಚೇತನ ಮಕ್ಕಳನ್ನು ಹೂಳಿದರೆ ಕಠಿಣ ಕ್ರಮ – ಶರತ್ ಬಿ

ಕಲಬುರಗಿ: ಭಾನುವಾರ ಸಂಭವಿಸುವ ಸೂರ್ಯಗ್ರಹಣ ಸಮಯದಲ್ಲಿ ಮೂಢನಂಬಿಕೆಯಿಂದ ವಿಕಲಚೇತನ ಮಕ್ಕಳನ್ನು ಜಿಲ್ಲೆಯಾದ್ಯಂತ ಭೂಮಿಯಲ್ಲಿ ಹೂಳದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿ ಸಾರ್ವಜನಿಕರು ಯಾರಾದರು ವಿಕಲಚೇತನ ಮಕ್ಕಳನ್ನು ಭೂಮಿಯಲ್ಲಿ ಹೂಳಿದಲ್ಲಿ ಅಂತವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಶನಿವಾರ ಈ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಈ ಸಂಬಂಧ ಸಾರ್ವಜನಿಕರು ಅವೈಜ್ಞಾನಿಕವಾದ ಹೂಳುವ ರೂಢಿಯನ್ನು ಕೈಬಿಡಬೇಕು. ಕಳೆದ ವರ್ಷದ ಕಲಬುರಗಿ ನಗರದ ತಾಜ ಸುಲ್ತಾನಪೂರದಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿದ್ದು, ಜಿಲ್ಲಾಡಳಿತದ ಗಮನಕ್ಕಿದೆ. ಭಾನುವಾರ ನಡೆಯುವ ಸೂರ್ಯಗ್ರಹಣ ದಿನದಂದು ಯಾವುದೇ ಕಾರಣಕ್ಕೂ ಇದು ಮರುಕಳಿಸಬಾರದೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ತಹಶೀಲ್ದಾರರಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಇದೆಲ್ಲದರ ನಡುವೆ ಶನಿವಾರ ಜಿಲ್ಲೆಯಾದ್ಯಂತ ತಾಲೂಕಾ ಪ್ರದೇಶ, ಪಟ್ಟಣ, ಗ್ರಾಮಗಳಲ್ಲಿ ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಮಕ್ಕಳಿಗೆ ಪ್ರತ್ಯೇಕ ಕೋಣೆ:

ಇದೇ ಜೂನ್ 25 ರಿಂದ ಜುಲೈ 4ರ ವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕಂಟೇನ್‌ಮೆಂಟ್ ಝೋನ್ ಮತ್ತು ಮಹಾರಾಷ್ಟç ಪ್ರವಾಸ ಹಿನ್ನೆಲೆಯ ವಿದ್ಯಾರ್ಥಿಗಳು ಹಾಜರಾದಲ್ಲಿ, ಅವರಿಗೆ ಪ್ರತ್ಯೇಕವಾದ ಕೋಣೆಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಕೋಣೆ ಕಾಯ್ದಿರಿಸಲಾಗಿದೆ ಎಂದು ಶರತ್ ಬಿ. ತಿಳಿಸಿದರು.

ಪರೀಕ್ಷೆಗೆ ಬರುವ ಎಲ್ಲಾ ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಧರಿಸುವಿಕೆ, ಥರ್ಮಲ್ ಸ್ಕ್ರಿನ್ ಸ್ಕ್ಯಾನಿಂಗ್ ಸೇರದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ ಪರೀಕ್ಷಾ ಕ್ಳೆಂದ್ರದಲ್ಲಿ ಆರೋಗ್ಯ ತಂಡ ನಿಯೋಜಿಸಲಾಗುತ್ತದೆ. ಮುಂಜಾಗ್ರತವಾಗಿ ಎಲ್ಲಾ ಸಾರಿಗೆ ಬಸ್‌ಗಳನ್ನು ಸಹ ಸ್ಯಾನಿಟೈಸ್ ಮಾಡಲು ಸಾರಿಗೆ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 2446 ಜನ: ಕೊರೋನಾ ಹಿನ್ನೆಲೆಯಲ್ಲಿ ವಿವಿಧ ರಾಜ್ಯದಿಂದ ಜಿಲ್ಲೆಗೆ ಇದೂವರೆಗೆ ಆಗಮಿಸಿದ 43127 ಪೈಕಿ 40680 ಜನರನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸ್ತುತ 2446 ಜನರು ಮಾತ್ರ ಸರ್ಕಾರಿ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಮಾಹಿತಿ ನೀಡಿದರು.

ರಾಜಕೀಯ

ಸರ್ ಯತ್ನಾಳ್ ಎಂದಿದಕ್ಕೆ ವಿಜಯೇಂದ್ರ ರಿಯಾಕ್ಷನ್ ಏನ್ ಗೊತ್ತಾ..?

ಸರ್ ಯತ್ನಾಳ್ ಎಂದಿದಕ್ಕೆ ವಿಜಯೇಂದ್ರ ರಿಯಾಕ್ಷನ್ ಏನ್ ಗೊತ್ತಾ..?

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ನಿಮಿತ್ತ ದೇಶಾದ್ಯಂತ ಬಿಜೆಪಿ ವತಿಯಿಂದ ವಾಜಪೇಯಿ ಅವರ ಜೊತೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು, ಅವರ ಜೊತೆ ಒಡನಾಟ, ನಮ್ಮ

[ccc_my_favorite_select_button post_id="102947"]
ರಾಷ್ಟ್ರ ಮಟ್ಟದ ಕ್ರಿಕೆಟ್ ತಂಡಕ್ಕೆ ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ

ರಾಷ್ಟ್ರ ಮಟ್ಟದ ಕ್ರಿಕೆಟ್ ತಂಡಕ್ಕೆ ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ

ದೊಡ್ಡಬಳ್ಳಾಪುರ (Doddaballapura): ಅಖಿಲ ಭಾರತ ನಾಗರಿಕ ಸೇವಾ ಕ್ರಿಕೆಟ್ ತಂಡಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದೊಡ್ಡಬಳ್ಳಾಪುರದ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ ಆಯ್ಕೆಯಾಗಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ

[ccc_my_favorite_select_button post_id="102961"]
Delhi earthquake: ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ.. ದೆಹಲಿ ಜನತೆ ಶಾಕ್.. video ನೋಡಿ

Delhi earthquake: ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ.. ದೆಹಲಿ ಜನತೆ ಶಾಕ್.. video ನೋಡಿ

ನವದೆಹಲಿ: ಶನಿವಾರವಷ್ಟೇ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ಇಂದು (ಸೋಮವಾರ) ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ (delhi earthquake) ಜನರು ಆತಂಕಕ್ಕೀಡು ಮಾಡಿದೆ. ಸೋಮವಾರ ಬೆಳಗ್ಗೆ ದಿಲ್ಲಿ, ನೋಯ್ಯಾ ಗುರುಗ್ರಾಮದಲ್ಲಿ ಬೆಳಗ್ಗೆ 5:30ಕ್ಕೆ

[ccc_my_favorite_select_button post_id="102890"]

Aero India 2025: ಏರ್‌ಶೋಗೆ ಇಂದು ಚಾಲನೆ..

[ccc_my_favorite_select_button post_id="102489"]

ಹರ ಹರ ಮಹಾದೇವ!: ಕುಂಭಮೇಳದಲ್ಲಿ ಡಿಸಿಎಂ‌ ಡಿಕೆ

[ccc_my_favorite_select_button post_id="102476"]

ಗುಂಡಿನ ಚಕಮಕಿ: 31 ಮಂದಿ ನಕ್ಸಲರ ಹತ್ಯೆ..

[ccc_my_favorite_select_button post_id="102472"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Doddaballapura: ಬೆಡ್‌ಶೀಟ್‌ ಅಂಗಡಿಗಳಿಗೆ ಬೆಂಕಿ.. ಅಪಾರ ನಷ್ಟ| Video ನೋಡಿ

Doddaballapura: ಬೆಡ್‌ಶೀಟ್‌ ಅಂಗಡಿಗಳಿಗೆ ಬೆಂಕಿ.. ಅಪಾರ ನಷ್ಟ| Video ನೋಡಿ

ದೊಡ್ಡಬಳ್ಳಾಪುರ, (Doddaballapura): ನಗರದ ಹೊರವಲಯದ ದೇವನಹಳ್ಳಿ ರಸ್ತೆಯ ಹುತಾತ್ಮ ಪಿಎಸ್ಐ ಜಗದೀಶ್ ವೃತ್ತದ ಬಳಿ ಅಗ್ನಿ ಅವಘಡದಿಂದಾಗಿ ಹಾಸಿಗೆ, ಬೆಡ್‌ಶೀಟ್‌ಗಳನ್ನು ಮಾರುವ ಎರಡು ಅಂಗಡಿಗಳಲ್ಲಿದ್ದ ಹಾಸಿಗೆ ಬೆಡ್‌ಶೀಟ್ ಬಟ್ಟೆಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ

[ccc_my_favorite_select_button post_id="102923"]
Doddaballapura ಭೀಕರ ಅಪಘಾತ News Update: ಜೊತೆಯಲ್ಲಿದ್ದವರು ಸೇಫ್

Doddaballapura ಭೀಕರ ಅಪಘಾತ News Update: ಜೊತೆಯಲ್ಲಿದ್ದವರು ಸೇಫ್

ದೊಡ್ಡಬಳ್ಳಾಪುರ, (Doddaballapura): ವಾಹನವೊಂದನ್ನು ಓವರ್ ಟೇಕ್ ಮಾಡಲು ಮುಂದಾದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ ಮಾಕಳಿ ದುರ್ಗ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಬೆಂಗಳೂರಿನ‌

[ccc_my_favorite_select_button post_id="102935"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಇತ್ತೀಚೆಗಷ್ಟೇ ತಮ್ಮ ಜನ್ಮ ದಿನವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಜನ್ಮದಿನದ ಸಂಭ್ರಮ ಆಚರಿಸುತ್ತಿದ್ದ ಅವರು, ಅನಾರೋಗ್ಯದ ಕಾರಣ ಈ ವರ್ಷ ಅಭಿಮಾನಿಗಳನ್ನು

[ccc_my_favorite_select_button post_id="102944"]
error: Content is protected !!