ನೇಕಾರರ ಸಮಸ್ಯೆ ಬಗೆಹರಿಸಲು ರಾಜ್ಯಮಟ್ಟದ ಹೋರಾಟಕ್ಕೆ ಸಜ್ಜು

ದೊಡ್ಡಬಳ್ಳಾಪುರ:  ರಾಜ್ಯ
ಸರ್ಕಾರ ನೇಕಾರರ ಸಂಕಷ್ಟಗಳಿಗೆ ಸ್ಪಂಸುವಲ್ಲಿ
ವಿಫಲವಾಗಿದ್ದು, ಬಗ್ಗೆ ಮುಖ್ಯಮಂತ್ರಿಗಳಿಗೆ
ಹಲವಾರು ಬಾರಿ ಪತ್ರ ಬರೆದು
ಮನವಿ ಮಾಡಿದ್ದರು ಸಹ ಇದುವರೆಗೂ ಸ್ಪಂದಿಸಿಲ್ಲ.ಸರ್ಕಾರದ ಮೇಲೆ ಒತ್ತಡ
ಹೇರಲು ಹೋರಾಟ ನಡೆಸುವುದು ಅನಿವಾರ್ಯವಾಗಿದ್ದು, ಕುರಿತು ರಾಜ್ಯಾದ್ಯಂತ
ಸಭೆಗಳನ್ನು ನಡೆಸಲಾಗುತ್ತಿದೆ ಎಂದು ನೇಕಾರರ ಸಂಘಗಳ
ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್
ಹೇಳಿದರು.

ನಗರದ ಗುರುಕುಲ ಶಾಲೆಯ ಆವರಣದಲ್ಲಿ
ಸೋಮವಾರ ನಡೆದ ನೇಕಾರರ ಸಭೆಯಲ್ಲಿ
ಮಾತನಾಡಿದ ಅವರು, ರಾಜ್ಯದಲ್ಲಿ 13.5
ಲಕ್ಷ ನೇಕಾರರ ಕುಟುಂಬಗಳಿದ್ದು,60
ಲಕ್ಷ ನೇಕಾರರು ಇದ್ದಾರೆ. ಆದರೆ
ರಾಜ್ಯ ಸರ್ಕಾರದ ಬಳಿ 1995ರ
ಅಂಕಿ ಅಂಶದ ಆಧಾರದ ಮೇಲೆ
2 ಸಾವಿರ ಪರಿಹಾರ
ಘೋಷಣೆ ಮಾಡಲಾಗಿದ್ದು,ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದಾಗಿ
ನೇಕಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರಾಜ್ಯ ಸರ್ಕಾರ ಜವಳಿ
ಇಲಾಖೆಗೆ ನೀಡುತ್ತಿರುವ ಶೇ 96ರಷ್ಟು ಅನುದಾನ
ಗಾರ್ಮೆಂಟ್ಸ ಮಾಲೀಕರಿಗೆ ಹೋಗುತ್ತಿದೆಯೆ ವಿನಹಾ ನೇಕಾರರಿಗೆ ಯಾವುದೇ
ರೀತಿಯ ಉಪಯೋಗವು ಇಲ್ಲದಾಗಿದೆ. ನೇಕಾರರ
ಸಂಕಷ್ಟ ಅರಿಯದ ಶಾಸಕರು,ಐಎಎಸ್
ಅಧಿಕಾರಿಗಳ ಮಾತಿನಿಂದ ನೇಕಾರರಿಗೆ ಅನ್ಯಾಯವಾಗುತ್ತಿದ್ದು,ನೇಕಾರರಿಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ. ದಿಸೆಯಲ್ಲಿ ರಾಜ್ಯದ
ಮುಖ್ಯಮಂತ್ರಿಗಳು,ಜವಳಿ ಸಚಿವರು ಹಾಗು
ಜಿಲ್ಲಾ ಉಸ್ತುವಾರಿ ಸಚಿವರು ನೇಕಾರರ ಸಂಕಷ್ಟ
ಅರಿಯಲು ಸಭೆಗಳನ್ನು ನಡೆಸಬೇಕು.ನೇಕಾರರ ಸಮಸ್ಯೆಗಳ ಪರಿಹಾರಕ್ಕೆ
ಸರ್ಕಾರದ ಗಮನ ಸೆಳೆಯಲು ಬೆಳಗಾವಿಯಿಂದ
ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸಲು ಈಗಾಗಲೇ 9
ಜಿಗಳಲ್ಲಿ ನೇಕಾರರ ಪೂರ್ವಭಾವಿ ಸಭೆಗಳನ್ನು
ನಡೆಸಲಾಗಿದೆ. ಮೊದಲ ಹಂತವಾಗಿ ಜಿ
ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.
ನಂತರ ಪಾದಯಾತ್ರೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು
ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಮ್ಮ ತಾಲೂಕಿನ ನೇಕಾರರ
ಸಮಸ್ಯೆಗಳನ್ನು ಕೇಳುವ ವ್ಯವದಾನವೇ ಇಲ್ಲದಾಗಿದೆ.
ತಾಲೂಕಿನ ಯಾವುದೇ ಸಮಸ್ಯೆಗಳ ಬಗ್ಗೆ
ಕೇಳಲು ಮುಖ್ಯಮಂತ್ರಿಗಳ ಕಚೇರಿಗೆ ಹೋದರೆ ಸೌಜನ್ಯಕ್ಕಾದರು
ನಮ್ಮ ಮನವಿಗಳನ್ನು ಸ್ವೀಕರಿಸಿ ನೋಡುವ ಕಡೆಗೆ ಹೋಗುತ್ತಿಲ್ಲ.
ಮುಖ್ಯಮಂತ್ರಿಗಳ ಕಚೇರಿಗೆ ಕಡೆಗೆ ಹೋಗಲು
ಬೇಸರವಾಗಿದೆ. ಜಿ ಉಸ್ತುವಾರಿ ಸಚಿವರು
ನೇಕಾರರ ಪರವಾಗಿ ಮನವಿ ಪತ್ರ
ನೀಡಿದರೆ ಕೈಯಲ್ಲಿ ಹಿಡಿದುಕೊಳ್ಳಲು ಸಹ
ಸೌಜನ್ಯವಿಲ್ಲ. ನೇಕಾರರ ಹೋರಾಟಕ್ಕೆ ತಮ್ಮ
ಬೆಂಬಲವಿದೆ ಎಂದರು.

ಕೊವಿಡ್19 ನಿಂದಾಗಿ
ಮೊದಲೇ ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮ ಈಗ
ಅವನತಿ ಹಾದಿ ಹಿಡಿದಿದೆ.
ಸಂದರ್ಭದಲ್ಲಿ ಆಳುವ ಸರ್ಕಾರಗಳು ನೇಕಾರರ
ಹಿತ ಕಾಪಾಡಲೇ ಬೇಕಾದ ಅನಿವಾರ್ಯತೆಯಿದ್ದು, ನೇಕಾರರ ಬೇಡಿಕೆಗಳನ್ನು ಈಡೇರಿಸಬೇಕು.
ಇದಕ್ಕೆ ಪಕ್ಷಾತೀತವಾಗಿ, ಸಂಘಟನಾತೀತವಾಗಿ ಹೋರಾಟ ನಡೆಸಲೇಬೇಕಿದ್ದು,ಹೋರಾಟಕ್ಕೆ
ತಮ್ಮ ಬೆಂಬಲವಿದೆ ಎಂದು  ಸಭೆಯಲ್ಲಿ
ಹಾಜರಿದ್ದ ವಿವಿಧ ಪಕ್ಷಗಳ ಮುಖಂಡರು
ಅಭಿಪ್ರಾಯಪಟ್ಟರು.

ಸಭೆಯಲ್ಲಿ
ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಭುದೇವ್,ಕೆಪಿಸಿಸಿ
ಸದಸ್ಯ ಎಂ.ಜಿ.ಶ್ರೀನಿವಾಸ್,ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ
ಆರ್.ಚಂದ್ರತೇಜಸ್ವಿಕನ್ನಡ
ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್,
ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ
ಸಮಿತಿ ಅಧ್ಯಕ್ಷ  ಪಿ..ವೆಂಕಟೇಶ್, ಕಾರ್ಯದರ್ಶಿ
ಅಶೋಕ್,ಸಹ ಕಾರ್ಯದರ್ಶಿ ಎಂ.ಮುನಿರಾಜು, ಖಜಾಂಚಿ ಕೆ.ಮಶ್,
ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ
ನೇಕಾರರ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]