ನೇಕಾರರ ಸಮಸ್ಯೆ ಬಗೆಹರಿಸಲು ರಾಜ್ಯಮಟ್ಟದ ಹೋರಾಟಕ್ಕೆ ಸಜ್ಜು

ದೊಡ್ಡಬಳ್ಳಾಪುರ:  ರಾಜ್ಯ
ಸರ್ಕಾರ ನೇಕಾರರ ಸಂಕಷ್ಟಗಳಿಗೆ ಸ್ಪಂಸುವಲ್ಲಿ
ವಿಫಲವಾಗಿದ್ದು, ಬಗ್ಗೆ ಮುಖ್ಯಮಂತ್ರಿಗಳಿಗೆ
ಹಲವಾರು ಬಾರಿ ಪತ್ರ ಬರೆದು
ಮನವಿ ಮಾಡಿದ್ದರು ಸಹ ಇದುವರೆಗೂ ಸ್ಪಂದಿಸಿಲ್ಲ.ಸರ್ಕಾರದ ಮೇಲೆ ಒತ್ತಡ
ಹೇರಲು ಹೋರಾಟ ನಡೆಸುವುದು ಅನಿವಾರ್ಯವಾಗಿದ್ದು, ಕುರಿತು ರಾಜ್ಯಾದ್ಯಂತ
ಸಭೆಗಳನ್ನು ನಡೆಸಲಾಗುತ್ತಿದೆ ಎಂದು ನೇಕಾರರ ಸಂಘಗಳ
ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್
ಹೇಳಿದರು.

ನಗರದ ಗುರುಕುಲ ಶಾಲೆಯ ಆವರಣದಲ್ಲಿ
ಸೋಮವಾರ ನಡೆದ ನೇಕಾರರ ಸಭೆಯಲ್ಲಿ
ಮಾತನಾಡಿದ ಅವರು, ರಾಜ್ಯದಲ್ಲಿ 13.5
ಲಕ್ಷ ನೇಕಾರರ ಕುಟುಂಬಗಳಿದ್ದು,60
ಲಕ್ಷ ನೇಕಾರರು ಇದ್ದಾರೆ. ಆದರೆ
ರಾಜ್ಯ ಸರ್ಕಾರದ ಬಳಿ 1995ರ
ಅಂಕಿ ಅಂಶದ ಆಧಾರದ ಮೇಲೆ
2 ಸಾವಿರ ಪರಿಹಾರ
ಘೋಷಣೆ ಮಾಡಲಾಗಿದ್ದು,ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದಾಗಿ
ನೇಕಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರಾಜ್ಯ ಸರ್ಕಾರ ಜವಳಿ
ಇಲಾಖೆಗೆ ನೀಡುತ್ತಿರುವ ಶೇ 96ರಷ್ಟು ಅನುದಾನ
ಗಾರ್ಮೆಂಟ್ಸ ಮಾಲೀಕರಿಗೆ ಹೋಗುತ್ತಿದೆಯೆ ವಿನಹಾ ನೇಕಾರರಿಗೆ ಯಾವುದೇ
ರೀತಿಯ ಉಪಯೋಗವು ಇಲ್ಲದಾಗಿದೆ. ನೇಕಾರರ
ಸಂಕಷ್ಟ ಅರಿಯದ ಶಾಸಕರು,ಐಎಎಸ್
ಅಧಿಕಾರಿಗಳ ಮಾತಿನಿಂದ ನೇಕಾರರಿಗೆ ಅನ್ಯಾಯವಾಗುತ್ತಿದ್ದು,ನೇಕಾರರಿಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ. ದಿಸೆಯಲ್ಲಿ ರಾಜ್ಯದ
ಮುಖ್ಯಮಂತ್ರಿಗಳು,ಜವಳಿ ಸಚಿವರು ಹಾಗು
ಜಿಲ್ಲಾ ಉಸ್ತುವಾರಿ ಸಚಿವರು ನೇಕಾರರ ಸಂಕಷ್ಟ
ಅರಿಯಲು ಸಭೆಗಳನ್ನು ನಡೆಸಬೇಕು.ನೇಕಾರರ ಸಮಸ್ಯೆಗಳ ಪರಿಹಾರಕ್ಕೆ
ಸರ್ಕಾರದ ಗಮನ ಸೆಳೆಯಲು ಬೆಳಗಾವಿಯಿಂದ
ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸಲು ಈಗಾಗಲೇ 9
ಜಿಗಳಲ್ಲಿ ನೇಕಾರರ ಪೂರ್ವಭಾವಿ ಸಭೆಗಳನ್ನು
ನಡೆಸಲಾಗಿದೆ. ಮೊದಲ ಹಂತವಾಗಿ ಜಿ
ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.
ನಂತರ ಪಾದಯಾತ್ರೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು
ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಮ್ಮ ತಾಲೂಕಿನ ನೇಕಾರರ
ಸಮಸ್ಯೆಗಳನ್ನು ಕೇಳುವ ವ್ಯವದಾನವೇ ಇಲ್ಲದಾಗಿದೆ.
ತಾಲೂಕಿನ ಯಾವುದೇ ಸಮಸ್ಯೆಗಳ ಬಗ್ಗೆ
ಕೇಳಲು ಮುಖ್ಯಮಂತ್ರಿಗಳ ಕಚೇರಿಗೆ ಹೋದರೆ ಸೌಜನ್ಯಕ್ಕಾದರು
ನಮ್ಮ ಮನವಿಗಳನ್ನು ಸ್ವೀಕರಿಸಿ ನೋಡುವ ಕಡೆಗೆ ಹೋಗುತ್ತಿಲ್ಲ.
ಮುಖ್ಯಮಂತ್ರಿಗಳ ಕಚೇರಿಗೆ ಕಡೆಗೆ ಹೋಗಲು
ಬೇಸರವಾಗಿದೆ. ಜಿ ಉಸ್ತುವಾರಿ ಸಚಿವರು
ನೇಕಾರರ ಪರವಾಗಿ ಮನವಿ ಪತ್ರ
ನೀಡಿದರೆ ಕೈಯಲ್ಲಿ ಹಿಡಿದುಕೊಳ್ಳಲು ಸಹ
ಸೌಜನ್ಯವಿಲ್ಲ. ನೇಕಾರರ ಹೋರಾಟಕ್ಕೆ ತಮ್ಮ
ಬೆಂಬಲವಿದೆ ಎಂದರು.

ಕೊವಿಡ್19 ನಿಂದಾಗಿ
ಮೊದಲೇ ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮ ಈಗ
ಅವನತಿ ಹಾದಿ ಹಿಡಿದಿದೆ.
ಸಂದರ್ಭದಲ್ಲಿ ಆಳುವ ಸರ್ಕಾರಗಳು ನೇಕಾರರ
ಹಿತ ಕಾಪಾಡಲೇ ಬೇಕಾದ ಅನಿವಾರ್ಯತೆಯಿದ್ದು, ನೇಕಾರರ ಬೇಡಿಕೆಗಳನ್ನು ಈಡೇರಿಸಬೇಕು.
ಇದಕ್ಕೆ ಪಕ್ಷಾತೀತವಾಗಿ, ಸಂಘಟನಾತೀತವಾಗಿ ಹೋರಾಟ ನಡೆಸಲೇಬೇಕಿದ್ದು,ಹೋರಾಟಕ್ಕೆ
ತಮ್ಮ ಬೆಂಬಲವಿದೆ ಎಂದು  ಸಭೆಯಲ್ಲಿ
ಹಾಜರಿದ್ದ ವಿವಿಧ ಪಕ್ಷಗಳ ಮುಖಂಡರು
ಅಭಿಪ್ರಾಯಪಟ್ಟರು.

ಸಭೆಯಲ್ಲಿ
ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಭುದೇವ್,ಕೆಪಿಸಿಸಿ
ಸದಸ್ಯ ಎಂ.ಜಿ.ಶ್ರೀನಿವಾಸ್,ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ
ಆರ್.ಚಂದ್ರತೇಜಸ್ವಿಕನ್ನಡ
ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್,
ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ
ಸಮಿತಿ ಅಧ್ಯಕ್ಷ  ಪಿ..ವೆಂಕಟೇಶ್, ಕಾರ್ಯದರ್ಶಿ
ಅಶೋಕ್,ಸಹ ಕಾರ್ಯದರ್ಶಿ ಎಂ.ಮುನಿರಾಜು, ಖಜಾಂಚಿ ಕೆ.ಮಶ್,
ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ
ನೇಕಾರರ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ಶಂಕುಸ್ಥಾಪನೆ ಕಂಡು 2 ವರ್ಷ 10 ತಿಂಗಳು ಕಳೆದರು ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪದೇ ಪದೇ ಅಪಘಾತಕ್ಕೆ (Accident) ಒಳಗಾಗುತ್ತಿರುವ ಘಟನೆ ರಾಜಘಟ್ಟ ಕೆರೆ ಏರಿ ಮೇಲೆ ನಡೆಯುತ್ತಿದೆ.

[ccc_my_favorite_select_button post_id="120455"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!