ನೇಕಾರರ ಸಮಸ್ಯೆ ಬಗೆಹರಿಸಲು ರಾಜ್ಯಮಟ್ಟದ ಹೋರಾಟಕ್ಕೆ ಸಜ್ಜು

ದೊಡ್ಡಬಳ್ಳಾಪುರ:  ರಾಜ್ಯ
ಸರ್ಕಾರ ನೇಕಾರರ ಸಂಕಷ್ಟಗಳಿಗೆ ಸ್ಪಂಸುವಲ್ಲಿ
ವಿಫಲವಾಗಿದ್ದು, ಬಗ್ಗೆ ಮುಖ್ಯಮಂತ್ರಿಗಳಿಗೆ
ಹಲವಾರು ಬಾರಿ ಪತ್ರ ಬರೆದು
ಮನವಿ ಮಾಡಿದ್ದರು ಸಹ ಇದುವರೆಗೂ ಸ್ಪಂದಿಸಿಲ್ಲ.ಸರ್ಕಾರದ ಮೇಲೆ ಒತ್ತಡ
ಹೇರಲು ಹೋರಾಟ ನಡೆಸುವುದು ಅನಿವಾರ್ಯವಾಗಿದ್ದು, ಕುರಿತು ರಾಜ್ಯಾದ್ಯಂತ
ಸಭೆಗಳನ್ನು ನಡೆಸಲಾಗುತ್ತಿದೆ ಎಂದು ನೇಕಾರರ ಸಂಘಗಳ
ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್
ಹೇಳಿದರು.

ನಗರದ ಗುರುಕುಲ ಶಾಲೆಯ ಆವರಣದಲ್ಲಿ
ಸೋಮವಾರ ನಡೆದ ನೇಕಾರರ ಸಭೆಯಲ್ಲಿ
ಮಾತನಾಡಿದ ಅವರು, ರಾಜ್ಯದಲ್ಲಿ 13.5
ಲಕ್ಷ ನೇಕಾರರ ಕುಟುಂಬಗಳಿದ್ದು,60
ಲಕ್ಷ ನೇಕಾರರು ಇದ್ದಾರೆ. ಆದರೆ
ರಾಜ್ಯ ಸರ್ಕಾರದ ಬಳಿ 1995ರ
ಅಂಕಿ ಅಂಶದ ಆಧಾರದ ಮೇಲೆ
2 ಸಾವಿರ ಪರಿಹಾರ
ಘೋಷಣೆ ಮಾಡಲಾಗಿದ್ದು,ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದಾಗಿ
ನೇಕಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರಾಜ್ಯ ಸರ್ಕಾರ ಜವಳಿ
ಇಲಾಖೆಗೆ ನೀಡುತ್ತಿರುವ ಶೇ 96ರಷ್ಟು ಅನುದಾನ
ಗಾರ್ಮೆಂಟ್ಸ ಮಾಲೀಕರಿಗೆ ಹೋಗುತ್ತಿದೆಯೆ ವಿನಹಾ ನೇಕಾರರಿಗೆ ಯಾವುದೇ
ರೀತಿಯ ಉಪಯೋಗವು ಇಲ್ಲದಾಗಿದೆ. ನೇಕಾರರ
ಸಂಕಷ್ಟ ಅರಿಯದ ಶಾಸಕರು,ಐಎಎಸ್
ಅಧಿಕಾರಿಗಳ ಮಾತಿನಿಂದ ನೇಕಾರರಿಗೆ ಅನ್ಯಾಯವಾಗುತ್ತಿದ್ದು,ನೇಕಾರರಿಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ. ದಿಸೆಯಲ್ಲಿ ರಾಜ್ಯದ
ಮುಖ್ಯಮಂತ್ರಿಗಳು,ಜವಳಿ ಸಚಿವರು ಹಾಗು
ಜಿಲ್ಲಾ ಉಸ್ತುವಾರಿ ಸಚಿವರು ನೇಕಾರರ ಸಂಕಷ್ಟ
ಅರಿಯಲು ಸಭೆಗಳನ್ನು ನಡೆಸಬೇಕು.ನೇಕಾರರ ಸಮಸ್ಯೆಗಳ ಪರಿಹಾರಕ್ಕೆ
ಸರ್ಕಾರದ ಗಮನ ಸೆಳೆಯಲು ಬೆಳಗಾವಿಯಿಂದ
ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸಲು ಈಗಾಗಲೇ 9
ಜಿಗಳಲ್ಲಿ ನೇಕಾರರ ಪೂರ್ವಭಾವಿ ಸಭೆಗಳನ್ನು
ನಡೆಸಲಾಗಿದೆ. ಮೊದಲ ಹಂತವಾಗಿ ಜಿ
ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.
ನಂತರ ಪಾದಯಾತ್ರೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು
ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಮ್ಮ ತಾಲೂಕಿನ ನೇಕಾರರ
ಸಮಸ್ಯೆಗಳನ್ನು ಕೇಳುವ ವ್ಯವದಾನವೇ ಇಲ್ಲದಾಗಿದೆ.
ತಾಲೂಕಿನ ಯಾವುದೇ ಸಮಸ್ಯೆಗಳ ಬಗ್ಗೆ
ಕೇಳಲು ಮುಖ್ಯಮಂತ್ರಿಗಳ ಕಚೇರಿಗೆ ಹೋದರೆ ಸೌಜನ್ಯಕ್ಕಾದರು
ನಮ್ಮ ಮನವಿಗಳನ್ನು ಸ್ವೀಕರಿಸಿ ನೋಡುವ ಕಡೆಗೆ ಹೋಗುತ್ತಿಲ್ಲ.
ಮುಖ್ಯಮಂತ್ರಿಗಳ ಕಚೇರಿಗೆ ಕಡೆಗೆ ಹೋಗಲು
ಬೇಸರವಾಗಿದೆ. ಜಿ ಉಸ್ತುವಾರಿ ಸಚಿವರು
ನೇಕಾರರ ಪರವಾಗಿ ಮನವಿ ಪತ್ರ
ನೀಡಿದರೆ ಕೈಯಲ್ಲಿ ಹಿಡಿದುಕೊಳ್ಳಲು ಸಹ
ಸೌಜನ್ಯವಿಲ್ಲ. ನೇಕಾರರ ಹೋರಾಟಕ್ಕೆ ತಮ್ಮ
ಬೆಂಬಲವಿದೆ ಎಂದರು.

ಕೊವಿಡ್19 ನಿಂದಾಗಿ
ಮೊದಲೇ ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮ ಈಗ
ಅವನತಿ ಹಾದಿ ಹಿಡಿದಿದೆ.
ಸಂದರ್ಭದಲ್ಲಿ ಆಳುವ ಸರ್ಕಾರಗಳು ನೇಕಾರರ
ಹಿತ ಕಾಪಾಡಲೇ ಬೇಕಾದ ಅನಿವಾರ್ಯತೆಯಿದ್ದು, ನೇಕಾರರ ಬೇಡಿಕೆಗಳನ್ನು ಈಡೇರಿಸಬೇಕು.
ಇದಕ್ಕೆ ಪಕ್ಷಾತೀತವಾಗಿ, ಸಂಘಟನಾತೀತವಾಗಿ ಹೋರಾಟ ನಡೆಸಲೇಬೇಕಿದ್ದು,ಹೋರಾಟಕ್ಕೆ
ತಮ್ಮ ಬೆಂಬಲವಿದೆ ಎಂದು  ಸಭೆಯಲ್ಲಿ
ಹಾಜರಿದ್ದ ವಿವಿಧ ಪಕ್ಷಗಳ ಮುಖಂಡರು
ಅಭಿಪ್ರಾಯಪಟ್ಟರು.

ಸಭೆಯಲ್ಲಿ
ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಭುದೇವ್,ಕೆಪಿಸಿಸಿ
ಸದಸ್ಯ ಎಂ.ಜಿ.ಶ್ರೀನಿವಾಸ್,ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ
ಆರ್.ಚಂದ್ರತೇಜಸ್ವಿಕನ್ನಡ
ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್,
ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ
ಸಮಿತಿ ಅಧ್ಯಕ್ಷ  ಪಿ..ವೆಂಕಟೇಶ್, ಕಾರ್ಯದರ್ಶಿ
ಅಶೋಕ್,ಸಹ ಕಾರ್ಯದರ್ಶಿ ಎಂ.ಮುನಿರಾಜು, ಖಜಾಂಚಿ ಕೆ.ಮಶ್,
ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ
ನೇಕಾರರ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!