ನೇಕಾರರ ಸಮಸ್ಯೆ ಬಗೆಹರಿಸಲು ರಾಜ್ಯಮಟ್ಟದ ಹೋರಾಟಕ್ಕೆ ಸಜ್ಜು

ದೊಡ್ಡಬಳ್ಳಾಪುರ:  ರಾಜ್ಯ
ಸರ್ಕಾರ ನೇಕಾರರ ಸಂಕಷ್ಟಗಳಿಗೆ ಸ್ಪಂಸುವಲ್ಲಿ
ವಿಫಲವಾಗಿದ್ದು, ಬಗ್ಗೆ ಮುಖ್ಯಮಂತ್ರಿಗಳಿಗೆ
ಹಲವಾರು ಬಾರಿ ಪತ್ರ ಬರೆದು
ಮನವಿ ಮಾಡಿದ್ದರು ಸಹ ಇದುವರೆಗೂ ಸ್ಪಂದಿಸಿಲ್ಲ.ಸರ್ಕಾರದ ಮೇಲೆ ಒತ್ತಡ
ಹೇರಲು ಹೋರಾಟ ನಡೆಸುವುದು ಅನಿವಾರ್ಯವಾಗಿದ್ದು, ಕುರಿತು ರಾಜ್ಯಾದ್ಯಂತ
ಸಭೆಗಳನ್ನು ನಡೆಸಲಾಗುತ್ತಿದೆ ಎಂದು ನೇಕಾರರ ಸಂಘಗಳ
ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್
ಹೇಳಿದರು.

Guarantee scheme
ಎನ್ ವಿಶ್ವನಾಥ್

ನಗರದ ಗುರುಕುಲ ಶಾಲೆಯ ಆವರಣದಲ್ಲಿ
ಸೋಮವಾರ ನಡೆದ ನೇಕಾರರ ಸಭೆಯಲ್ಲಿ
ಮಾತನಾಡಿದ ಅವರು, ರಾಜ್ಯದಲ್ಲಿ 13.5
ಲಕ್ಷ ನೇಕಾರರ ಕುಟುಂಬಗಳಿದ್ದು,60
ಲಕ್ಷ ನೇಕಾರರು ಇದ್ದಾರೆ. ಆದರೆ
ರಾಜ್ಯ ಸರ್ಕಾರದ ಬಳಿ 1995ರ
ಅಂಕಿ ಅಂಶದ ಆಧಾರದ ಮೇಲೆ
2 ಸಾವಿರ ಪರಿಹಾರ
ಘೋಷಣೆ ಮಾಡಲಾಗಿದ್ದು,ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದಾಗಿ
ನೇಕಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರಾಜ್ಯ ಸರ್ಕಾರ ಜವಳಿ
ಇಲಾಖೆಗೆ ನೀಡುತ್ತಿರುವ ಶೇ 96ರಷ್ಟು ಅನುದಾನ
ಗಾರ್ಮೆಂಟ್ಸ ಮಾಲೀಕರಿಗೆ ಹೋಗುತ್ತಿದೆಯೆ ವಿನಹಾ ನೇಕಾರರಿಗೆ ಯಾವುದೇ
ರೀತಿಯ ಉಪಯೋಗವು ಇಲ್ಲದಾಗಿದೆ. ನೇಕಾರರ
ಸಂಕಷ್ಟ ಅರಿಯದ ಶಾಸಕರು,ಐಎಎಸ್
ಅಧಿಕಾರಿಗಳ ಮಾತಿನಿಂದ ನೇಕಾರರಿಗೆ ಅನ್ಯಾಯವಾಗುತ್ತಿದ್ದು,ನೇಕಾರರಿಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ. ದಿಸೆಯಲ್ಲಿ ರಾಜ್ಯದ
ಮುಖ್ಯಮಂತ್ರಿಗಳು,ಜವಳಿ ಸಚಿವರು ಹಾಗು
ಜಿಲ್ಲಾ ಉಸ್ತುವಾರಿ ಸಚಿವರು ನೇಕಾರರ ಸಂಕಷ್ಟ
ಅರಿಯಲು ಸಭೆಗಳನ್ನು ನಡೆಸಬೇಕು.ನೇಕಾರರ ಸಮಸ್ಯೆಗಳ ಪರಿಹಾರಕ್ಕೆ
ಸರ್ಕಾರದ ಗಮನ ಸೆಳೆಯಲು ಬೆಳಗಾವಿಯಿಂದ
ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸಲು ಈಗಾಗಲೇ 9
ಜಿಗಳಲ್ಲಿ ನೇಕಾರರ ಪೂರ್ವಭಾವಿ ಸಭೆಗಳನ್ನು
ನಡೆಸಲಾಗಿದೆ. ಮೊದಲ ಹಂತವಾಗಿ ಜಿ
ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.
ನಂತರ ಪಾದಯಾತ್ರೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು
ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಮ್ಮ ತಾಲೂಕಿನ ನೇಕಾರರ
ಸಮಸ್ಯೆಗಳನ್ನು ಕೇಳುವ ವ್ಯವದಾನವೇ ಇಲ್ಲದಾಗಿದೆ.
ತಾಲೂಕಿನ ಯಾವುದೇ ಸಮಸ್ಯೆಗಳ ಬಗ್ಗೆ
ಕೇಳಲು ಮುಖ್ಯಮಂತ್ರಿಗಳ ಕಚೇರಿಗೆ ಹೋದರೆ ಸೌಜನ್ಯಕ್ಕಾದರು
ನಮ್ಮ ಮನವಿಗಳನ್ನು ಸ್ವೀಕರಿಸಿ ನೋಡುವ ಕಡೆಗೆ ಹೋಗುತ್ತಿಲ್ಲ.
ಮುಖ್ಯಮಂತ್ರಿಗಳ ಕಚೇರಿಗೆ ಕಡೆಗೆ ಹೋಗಲು
ಬೇಸರವಾಗಿದೆ. ಜಿ ಉಸ್ತುವಾರಿ ಸಚಿವರು
ನೇಕಾರರ ಪರವಾಗಿ ಮನವಿ ಪತ್ರ
ನೀಡಿದರೆ ಕೈಯಲ್ಲಿ ಹಿಡಿದುಕೊಳ್ಳಲು ಸಹ
ಸೌಜನ್ಯವಿಲ್ಲ. ನೇಕಾರರ ಹೋರಾಟಕ್ಕೆ ತಮ್ಮ
ಬೆಂಬಲವಿದೆ ಎಂದರು.

ಕೊವಿಡ್19 ನಿಂದಾಗಿ
ಮೊದಲೇ ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮ ಈಗ
ಅವನತಿ ಹಾದಿ ಹಿಡಿದಿದೆ.
ಸಂದರ್ಭದಲ್ಲಿ ಆಳುವ ಸರ್ಕಾರಗಳು ನೇಕಾರರ
ಹಿತ ಕಾಪಾಡಲೇ ಬೇಕಾದ ಅನಿವಾರ್ಯತೆಯಿದ್ದು, ನೇಕಾರರ ಬೇಡಿಕೆಗಳನ್ನು ಈಡೇರಿಸಬೇಕು.
ಇದಕ್ಕೆ ಪಕ್ಷಾತೀತವಾಗಿ, ಸಂಘಟನಾತೀತವಾಗಿ ಹೋರಾಟ ನಡೆಸಲೇಬೇಕಿದ್ದು,ಹೋರಾಟಕ್ಕೆ
ತಮ್ಮ ಬೆಂಬಲವಿದೆ ಎಂದು  ಸಭೆಯಲ್ಲಿ
ಹಾಜರಿದ್ದ ವಿವಿಧ ಪಕ್ಷಗಳ ಮುಖಂಡರು
ಅಭಿಪ್ರಾಯಪಟ್ಟರು.

ಸಭೆಯಲ್ಲಿ
ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಭುದೇವ್,ಕೆಪಿಸಿಸಿ
ಸದಸ್ಯ ಎಂ.ಜಿ.ಶ್ರೀನಿವಾಸ್,ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ
ಆರ್.ಚಂದ್ರತೇಜಸ್ವಿಕನ್ನಡ
ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್,
ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ
ಸಮಿತಿ ಅಧ್ಯಕ್ಷ  ಪಿ..ವೆಂಕಟೇಶ್, ಕಾರ್ಯದರ್ಶಿ
ಅಶೋಕ್,ಸಹ ಕಾರ್ಯದರ್ಶಿ ಎಂ.ಮುನಿರಾಜು, ಖಜಾಂಚಿ ಕೆ.ಮಶ್,
ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ
ನೇಕಾರರ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!