ನೇಕಾರರ ಬದುಕು ಸಂಕಷ್ಟದಲ್ಲಿದೆ,ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ‌.

ಲಾಕ್ ಡೌನ್ ಪರಿಹಾರ ವಿಳಂಭವೆಂದು ಸರ್ಕಾರ ವಿರುದ್ದ ಹರಿಹಾಯ್ದಿರುವ ಅವರು,ಸರ್ಕಾರದ ಅಂಕಿ-ಅಂಶಗಳ ಪ್ರಕಾರ ಸುಮಾರು 2 ಲಕ್ಷ  ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿವೆ. ವಾಸ್ತವದಲ್ಲಿ ಸುಮಾರು 7-8 ಲಕ್ಷ ಕುಟುಂಬಗಳು ಈ ವೃತ್ತಿಯನ್ನು ಅವಲಂಬಿಸಿವೆ. ರಾಜ್ಯ ಸರ್ಕಾರ 20 ಎಚ್.ಪಿ ಗಿಂತ ಕಡಿಮೆ ವಿದ್ಯುತ್ ಬಳಸುವ ಮಗ್ಗಗಳನ್ನು ಮಾತ್ರ ಲೆಕ್ಕ ಹಾಕಿ ಕಡಿಮೆ ಸಂಖ್ಯೆಯನ್ನು ತೋರಿಸುತ್ತಿರುವುದು ಸರಿ ಅಲ್ಲ. ಕಳೆದ 7-8 ತಿಂಗಳುಗಳಿಂದ ತಯಾರಿಸಿದ ಸೀರೆ, ಬಟ್ಟೆ ಮತ್ತಿತರ ಉತ್ಪನ್ನಗಳು ಮಾರಾಟವಾಗದೆ ಉಳಿದಿವೆ. ಇದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅವರೇ ಹೊಣೆ. 

ಕಳೆದ ಐದಾರು ತಿಂಗಳುಗಳಿಂದ ನೇಕಾರರು ಸುಮಾರು ರೂ.1000 ಕೋಟಿ ಮೊತ್ತದ ಉತ್ಪನ್ನವನ್ನು ಸಿದ್ಧಪಡಿಸಿದ್ದಾರೆ. ಇದರಲ್ಲಿ ಕೈ ಮಗ್ಗದಲ್ಲಿ ಉತ್ಪಾದಿಸಿದ ಬಟ್ಟೆಗಳ ಮೌಲ್ಯ ಸುಮಾರು ರೂ.15 ಕೋಟಿಯಾದರೆ ಉಳಿದದ್ದು ವಿದ್ಯುತ್ ಮಗ್ಗಗಳಲ್ಲಿ ತಯಾರಿಸಿದ್ದು. ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು, ಆಶಾ ಕಾರ್ಯಕರ್ತೆಯರು ಮತ್ತು ಪಡಿತರ ವಿತರಣೆ ವ್ಯವಸ್ಥೆಗಳ ಮೂಲಕ ಬಟ್ಟೆಗಳನ್ನು ವಿತರಿಸಿ ನೇಕಾರರ ಸಮಸ್ಯೆಯನ್ನು ಬಗೆಹರಿಸಬಹುದು. ಈ ಇಚ್ಛಾಶಕ್ತಿ ಸರ್ಕಾರಕ್ಕೆ ಇದೆಯೇ? 

ಕೃಷಿ ಕ್ಷೇತ್ರದಲ್ಲಿ ಅನುಸರಿಸಲಾಗುತ್ತಿರುವ ಆವರ್ತ ನಿಧಿ ಪದ್ಧತಿಯನ್ನು ನೇಕಾರಿಕೆಗೂ ಅಳವಡಿಸಿದರೆ ಅವರ ಕಷ್ಟಕಾಲದಲ್ಲಿ ನೆರವಾಗುತ್ತದೆ. ಹಾಗಾಗಿ ಸರ್ಕಾರ ತಕ್ಷಣ ಆವರ್ತ ನಿಧಿಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸುತ್ತೇನೆ. ನೇಕಾರರ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿಗಳು  ಘೋಷಿಸಿದ್ದರು. ಆದರೆ ಆಗಸ್ಟ್-2019 ರಿಂದ ಮಾರ್ಚ್-2020 ರವರೆಗೆ 4,500 ಜನರ  ರೂ.18.05 ಕೋಟಿ  ಮತ್ತು ಏಪ್ರಿಲ್ 01 ರಿಂದ ಈವರೆಗೆ ಕೇವಲ 6,000 ಜನರ ರೂ.26 ಕೋಟಿಗಳನ್ನು ಮಾತ್ರ ಮನ್ನಾ ಮಾಡಲಾಗಿದೆ. ಉಳಿದ ಸಾಲ ಮನ್ನಾ ಯಾವಾಗ? ಎಂದು ಪ್ರಶ್ನಿಸಿದ್ದಾರೆ

ನೇಕಾರರ ಬಾಕಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಸಂಕಷ್ಟದಲ್ಲಿರುವ ನೇಕಾರರು ಸೇರಿದಂತೆ ಪ್ರತಿ ಕುಟುಂಬಕ್ಕೆ ಕನಿಷ್ಠ ರೂ.10,000 ತುರ್ತಾಗಿ ನೀಡಬೇಕು ಮತ್ತು ಕೊರೊನಾ ಬಿಕ್ಕಟ್ಟು ಬಗೆಹರಿಯುವವರೆಗೆ ಉಚಿತವಾಗಿ ಆಹಾರ ಧಾನ್ಯಗಳ ಕಿಟ್‍ಗಳನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ‌.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!