ರಾಜ್ಯಗಳ ಸಂವಿಧಾನ ಬದ್ದ ಅಧಿಕಾರವನ್ನು ಕೇಂದ್ರ ಸರ್ಕಾರ ಕಸಿದುಕೊಳ್ಳುತ್ತಿದೆ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಎಲ್ಲಾ ಶಾಸನಗಳನ್ನು ಸಹ ಸುಗ್ರೀವಾಜ್ಞೆ ಮೂಲಕ ತರಲು ಮುಂದಾಗಿದೆ. ಅಲ್ಲದೆ ರಾಜ್ಯಗಳಿಗೆ ಸಂವಿಧಾನ ಬದ್ದವಾಗಿ ಇರುವ ಅಧಿಕಾರವನ್ನು ಕಸಿದುಕೊಳ್ಳುವ ಕೆಲಸವನ್ನು ಮಾಡುತ್ತಿದೆ. ಭೂ ಸೂಧಾರಣ ಮಸೂದೆ ತಿದ್ದುಪಡಿ, ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ಜಾರಿಗೊಳಿಸಲಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಮಂಜುನಾಥ ಎಂ.ಅದ್ದೆ  ದೂರಿದರು. 

Guarantee scheme
ಎನ್ ವಿಶ್ವನಾಥ್

ಜು.2 ರಂದು ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ಸಿದ್ದೆಗಳ ಅಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಶಾಸನ ಸಭೆಯನ್ನೇ ಮೂಲೆಗುಂಪು ಮಾಡಲು ಹೊರಟಿದೆ. ಸಧನದಲ್ಲಿ ಚರ್ಚಿಸಿ ಜಾರಿಗೆ ತರಬೇಕಾದಂತಹ ಕಾಯ್ದೆಗಳನ್ನು ಸಹ  ಇಂದು ಸುಗ್ರೀವಾಜ್ಞೆಯ ಮೂಲಕ ಜಾರಿಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದರು.   

ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಸೇರಿದಂತೆ ಎಲ್ಲಾ ಪಧಾದಿಕಾರಿಗಳು ಸಹ ಸಂವಿಧಾನ ಪೀಠಿಕೆಯನ್ನು ಓದಿದ ನಂತರ ಪದಗ್ರಹಣ ವಚನ ಸ್ವೀಕರಿಸಲಿದ್ದಾರೆ. ಇದಲ್ಲದೆ ಕಾರ್ಯಕರ್ತರು ಸಹ ಪದಗ್ರಹಣ ವಚನ ಸ್ವೀಕರಿಸಲಿದ್ದಾರೆ ಎಂದರು. 

ಡಿ.ಕೆ.ಶಿವಕುಮಾರ್ ಅವರು ಡೈನಮಿಕ್ ನಾಯಕ ಎಂದು ಹೆಸರಿಗಷ್ಟೇ ಕರೆಸಿಕೊಳ್ಳದೆ ತಮ್ಮ ಕೆಲಸದಲ್ಲೂ ಮಾಡಿ ತೋರಿಸುವಂತಹವರು. ಹೀಗಾಗಿಯೇ ಇಡೀ ದೇಶದಲ್ಲಿ ಇದೇ ಪ್ರಥಮ ಬಾರಿಗೆ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣವನ್ನು ಡಿಜಿಟಲ್ ತಂತ್ರಜ್ಞಾನ ಮೂಲಕ ಕಾರ್ಯಕರ್ತರು ಇರುವಲ್ಲಿಯೇ ಕುಳಿತು ವೀಕ್ಷಣೆ ಮಾಡುವ ಹಾಗೂ ಅಧ್ಯಕ್ಷರೊಂದಿಗೆ ನೇರವಾಗಿ ಮಾತನಾಡುವ ಸವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಧಿಕಾರ ವಿಕೇಂದ್ರಿಕರಣ ಪರಿಕಲ್ಪನೆ ಮೂಲಕ ಪ್ರಜಾಪ್ರಭುತ್ವದಲ್ಲಿ ಅಧಿಕಾರ ಅಂತಿಮವಾಗಿ ಪ್ರತಿಯೊಬ್ಬರಿಗು ದೊರೆಯುವಂತೆ ಆಗಬೇಕಿದೆ. ಈ ಪರಿಕಲ್ಪನೆ ಆಧಾರದ ಮೇಲೆಯೇ ಎಲ್ಲರನ್ನು ಒಂದೆಡೆ ಸೇರಿಸಿ ಪದಗ್ರಹಣ ಸಮಾರಂಭ ನಡೆಸದೆ ರಾಜ್ಯದ 7,800 ಸ್ಥಳಗಳಲ್ಲಿ ನೇರಪ್ರಸಾರ ನಡೆಯಲಿದೆ. ಪದಗ್ರಹಣ ಸಮಾರಂಭದ ಪೂರ್ವ ಸಿದ್ದತೆಯ ಕೆಲಸಗಳು ಅಂತಿಮಗೊಂಡಿವೆ ಎಂದರು. 

ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾತನಾಡಿ, ಜು.2 ರಂದು ನಡೆಯಲಿರುವ ಪದಗ್ರಹಣ ಸಮಾರಂಭವನ್ನು ತಾಲ್ಲೂಕಿನ 24 ಗ್ರಾಮ ಪಂಚಾಯಿತಿ ಕೇಂದ್ರಗಳು ಹಾಗೂ ನಗರಸಭೆ ವ್ಯಾಪ್ತಿಯ 6 ಸ್ಥಳಗಳಲ್ಲಿ ಎಲ್ಇಡಿ ಪರದೆಗಳ ಮೂಲಕ ನೇರ ಪ್ರಸಾರವಾಗಲಿದೆ. ಕೊರೊನಾ ವೈರಸ್ ಸೋಂಕು ರಹಡುವುದನ್ನು ತಪ್ಪಿಸುವ ಸಲುವಾಗಿ ಅಂತರ ಕಾಪಾಡುವುದು ಸೇರಿದಂತೆ ಕಾರ್ಯಕ್ರಮದಲ್ಲಿ ಅಗತ್ಯ ಇರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಗೋವಿಂದಪ್ಪ,ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್,ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಸಮಿತಿ ಅಧ್ಯಕ್ಷ ಎಂ.ಬೈರೇಗೌಡ, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್,ನಗರ ಪ್ರಭಾರ ಅಧ್ಯಕ್ಷ ಅಂಜನಮೂರ್ತಿ,ಎಸ್ಸಿ ಘಟಕದ ಅಧ್ಯಕ್ಷ ಬಿ.ಮುನಿರಾಜು,ಎಸ್.ಟಿ ಘಟಕದ ಅಧ್ಯಕ್ಷ ಭೀಮಣ್ಣ ಇದ್ದರು.

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!