ಅಂಬಿ-ವಿಷ್ಣು ಸ್ನೇಹಕ್ಕೆ ಯಾರೂ ಧಕ್ಕೆ ತರೋದು ಬೇಡ – ಸುಮಲತಾ ಅಂಬರೀಶ್

ದೊಡ್ಡಬಳ್ಳಾಪುರ: ಕಂಠೀರವ ಸ್ಟುಡಿಯೋ ಆವರಣದಲ್ಲಿ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮತಿ ನೀಡಿದ ಬೆನ್ನಲ್ಲೆ,ನಟ ವಿಷ್ಣುವರ್ಧನ್ ಸ್ಮಾರಕದ ಕಡೆಗಣನೆ ಕುರಿತು ಅಭಿಮಾನಿಗಳ ಬೇಸರಕ್ಕೆ ಸಂಸದೆ,ದಿ.ಅಂಬರೀಶ್ ಪತ್ನಿ ಸುಮಲತ ಸ್ಪಷ್ಟನೆ ನೀಡಿದ್ದಾರೆ.

ವಿಷ್ಣುವರ್ಧನ್ ಅವರ ಮೇಲೆ ನೀವು ಇಟ್ಟಿರುವ ಪ್ರೀತಿ ನೋಡಿ ಖುಷಿ ಆಗುತ್ತೆ. ನಾನೂ ಕೂಡ ನಿಮ್ಮ ಹಾಗೆ ಅವರ ಅಭಿಮಾನಿ.ವಿಷ್ಣು ಅವರ ಸ್ಮಾರಕ ಇನ್ನು ಯಾಕೆ ಪ್ರಾರಂಭ ಆಗಿಲ್ಲ ಅಂತ ಕೆಲವರು ಕೇಳುತ್ತಿರುವುದು ನೋಡಿ ಆಶ್ಚರ್ಯ ಆಗುತ್ತಿದೆ. ನಿಜವಾದ ಅಭಿಮಾನಿಗಳಿಗೆ ತಪ್ಪು ಕಲ್ಪನೆ ಬೇಡ.

ಈಗಾಗಲೇ ನಮ್ಮ ನೆಚ್ಚಿನ ವಿಷ್ಣುವರ್ಧನ್ ಅವರ ಸ್ಮಾರಕದ ಕೆಲಸ ಒಂದು ವರ್ಷದ ಹಿಂದೆಯೇ ಶುರುವಾಗಿದೆ. ಮೈಸೂರಿನ ಸಮೀಪ, ಅವರ ಕುಟುಂಬದವರ ಇಚ್ಛೆಯಂತೆ, ಸ್ಮಾರಕ ರೂಪಗೊಳ್ಳುತ್ತಿದೆ. ನನಗೆ ತಿಳಿದಿರುವಂತೆ, ಸರಕಾರ ಅದಕ್ಕಾಗಿ 10 ಕೋಟಿ ರೂಪಾಯಿ ಘೋಷಿಸಿದೆ. ಅದರಲ್ಲಿ 5 ಕೋಟಿ ರೂಪಾಯಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಬಹುತೇಕ ವಿಷ್ಣು ಅಭಿಮಾನಿಗಳಾಗಿ ತಿಳಿದಿದೆ.

ಕನ್ನಡ ಚಿತ್ರರಂಗ ಹಾಗೂ ಕರ್ನಾಟಕದ ಎಲ್ಲೆಡೆ ಇರುವ ಅಭಿಮಾನಿಗಳು ಅಂಬಿ ಹಾಗೂ ವಿಷ್ಣುವರ್ಧನ್ ಅವರ

ಕಲಾ ಸೇವೆ ಹಾಗೂ ಸಾಮಾಜಿಕ ಸೇವೆಯ ಹಿನ್ನೆಲೆಯಲ್ಲಿ 

ಅವರುಗಳ ಸ್ಮಾರಕದ ವಿಷಯದಲ್ಲಿ ಯಾವಾಗಲೂ ಒಗ್ಗಟ್ಟಾಗಿ ಹೆಜ್ಜೆ ಇಟ್ಟಿವೆ. ಮತ್ತು ಒಕ್ಕೂರಿಲಿನ ಧ್ವನಿಯಾಗಿದೆ.

ಅಂಬಿ ಹಾಗೂ ವಿಷ್ಣುವರ್ಧನ್ ಅವರ ಆತ್ಮೀಯ ಸ್ನೇಹ ಹಾಗೂ ಒಬ್ಬರಿಗಗೊಬ್ಬರು ತೋರುತ್ತಿದ್ದ ಪ್ರೀತಿ ಚಿಕ್ಕವರಿಗೆ ಸ್ಫೂರ್ತಿ ಆಗಬೇಕು. ಬೇಡದ ಮಾತುಗಳಿಂದ ಅವರಿಬ್ಬರ ವ್ಯಕ್ತಿತ್ವಕ್ಕೆ ಮಾತ್ರವಲ್ಲ ಅವರ ಸ್ನೇಹಕ್ಕೂ ಅಪಮಾನ. ನಾಲ್ಕು ದಶಕಗಳ ಕಾಲ ಅವರ ಸ್ನೇಹ ಯಾವುದೇ ಅಹಂಗೂ ಒಳಗಾಗಲಿಲ್ಲ, ಯಾವ ವಿಷಯವೂ ಅವರ ನಡುವೆ ಕಂದಕ ತರಲಿಲ್ಲ. ಈಗ ಅವರನ್ನು ಬೇರೆ ಮಾಡಿ ಅವರ ನೆನಪುಗಳಿಗೆ ಮಸಿ ಬಳಿಯೋದು ಬೇಡ.

ಅಂಬಿ-ವಿಷ್ಣು ಇಬ್ಬರು ತಮ್ಮ ಕ್ಷೇತ್ರಗಳಲ್ಲಿ ಸಾಧಕರು ಹಾಗೂ ಸಮಾಜಕ್ಕೆ ತಮ್ಮದೇ ಕೊಡುಗೆ ನೀಡಿದವರು. ಅವರ ಸ್ನೇಹಕ್ಕೆ ಯಾರೂ ಧಕ್ಕೆ ತರೋದು ಬೇಡ ಹಾಗೆಯೇ ಅವರಿಬ್ಬರ ಸಾಧನೆಗಳನ್ನು ನಾವು ಗೌರವಿಸೋಣ ಎಂದಿದ್ದಾರೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!