ಅಂಬಿ-ವಿಷ್ಣು ಸ್ನೇಹಕ್ಕೆ ಯಾರೂ ಧಕ್ಕೆ ತರೋದು ಬೇಡ – ಸುಮಲತಾ ಅಂಬರೀಶ್

ದೊಡ್ಡಬಳ್ಳಾಪುರ: ಕಂಠೀರವ ಸ್ಟುಡಿಯೋ ಆವರಣದಲ್ಲಿ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುಮತಿ ನೀಡಿದ ಬೆನ್ನಲ್ಲೆ,ನಟ ವಿಷ್ಣುವರ್ಧನ್ ಸ್ಮಾರಕದ ಕಡೆಗಣನೆ ಕುರಿತು ಅಭಿಮಾನಿಗಳ ಬೇಸರಕ್ಕೆ ಸಂಸದೆ,ದಿ.ಅಂಬರೀಶ್ ಪತ್ನಿ ಸುಮಲತ ಸ್ಪಷ್ಟನೆ ನೀಡಿದ್ದಾರೆ.

ವಿಷ್ಣುವರ್ಧನ್ ಅವರ ಮೇಲೆ ನೀವು ಇಟ್ಟಿರುವ ಪ್ರೀತಿ ನೋಡಿ ಖುಷಿ ಆಗುತ್ತೆ. ನಾನೂ ಕೂಡ ನಿಮ್ಮ ಹಾಗೆ ಅವರ ಅಭಿಮಾನಿ.ವಿಷ್ಣು ಅವರ ಸ್ಮಾರಕ ಇನ್ನು ಯಾಕೆ ಪ್ರಾರಂಭ ಆಗಿಲ್ಲ ಅಂತ ಕೆಲವರು ಕೇಳುತ್ತಿರುವುದು ನೋಡಿ ಆಶ್ಚರ್ಯ ಆಗುತ್ತಿದೆ. ನಿಜವಾದ ಅಭಿಮಾನಿಗಳಿಗೆ ತಪ್ಪು ಕಲ್ಪನೆ ಬೇಡ.

ಈಗಾಗಲೇ ನಮ್ಮ ನೆಚ್ಚಿನ ವಿಷ್ಣುವರ್ಧನ್ ಅವರ ಸ್ಮಾರಕದ ಕೆಲಸ ಒಂದು ವರ್ಷದ ಹಿಂದೆಯೇ ಶುರುವಾಗಿದೆ. ಮೈಸೂರಿನ ಸಮೀಪ, ಅವರ ಕುಟುಂಬದವರ ಇಚ್ಛೆಯಂತೆ, ಸ್ಮಾರಕ ರೂಪಗೊಳ್ಳುತ್ತಿದೆ. ನನಗೆ ತಿಳಿದಿರುವಂತೆ, ಸರಕಾರ ಅದಕ್ಕಾಗಿ 10 ಕೋಟಿ ರೂಪಾಯಿ ಘೋಷಿಸಿದೆ. ಅದರಲ್ಲಿ 5 ಕೋಟಿ ರೂಪಾಯಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಬಹುತೇಕ ವಿಷ್ಣು ಅಭಿಮಾನಿಗಳಾಗಿ ತಿಳಿದಿದೆ.

ಕನ್ನಡ ಚಿತ್ರರಂಗ ಹಾಗೂ ಕರ್ನಾಟಕದ ಎಲ್ಲೆಡೆ ಇರುವ ಅಭಿಮಾನಿಗಳು ಅಂಬಿ ಹಾಗೂ ವಿಷ್ಣುವರ್ಧನ್ ಅವರ

ಕಲಾ ಸೇವೆ ಹಾಗೂ ಸಾಮಾಜಿಕ ಸೇವೆಯ ಹಿನ್ನೆಲೆಯಲ್ಲಿ 

ಅವರುಗಳ ಸ್ಮಾರಕದ ವಿಷಯದಲ್ಲಿ ಯಾವಾಗಲೂ ಒಗ್ಗಟ್ಟಾಗಿ ಹೆಜ್ಜೆ ಇಟ್ಟಿವೆ. ಮತ್ತು ಒಕ್ಕೂರಿಲಿನ ಧ್ವನಿಯಾಗಿದೆ.

ಅಂಬಿ ಹಾಗೂ ವಿಷ್ಣುವರ್ಧನ್ ಅವರ ಆತ್ಮೀಯ ಸ್ನೇಹ ಹಾಗೂ ಒಬ್ಬರಿಗಗೊಬ್ಬರು ತೋರುತ್ತಿದ್ದ ಪ್ರೀತಿ ಚಿಕ್ಕವರಿಗೆ ಸ್ಫೂರ್ತಿ ಆಗಬೇಕು. ಬೇಡದ ಮಾತುಗಳಿಂದ ಅವರಿಬ್ಬರ ವ್ಯಕ್ತಿತ್ವಕ್ಕೆ ಮಾತ್ರವಲ್ಲ ಅವರ ಸ್ನೇಹಕ್ಕೂ ಅಪಮಾನ. ನಾಲ್ಕು ದಶಕಗಳ ಕಾಲ ಅವರ ಸ್ನೇಹ ಯಾವುದೇ ಅಹಂಗೂ ಒಳಗಾಗಲಿಲ್ಲ, ಯಾವ ವಿಷಯವೂ ಅವರ ನಡುವೆ ಕಂದಕ ತರಲಿಲ್ಲ. ಈಗ ಅವರನ್ನು ಬೇರೆ ಮಾಡಿ ಅವರ ನೆನಪುಗಳಿಗೆ ಮಸಿ ಬಳಿಯೋದು ಬೇಡ.

ಅಂಬಿ-ವಿಷ್ಣು ಇಬ್ಬರು ತಮ್ಮ ಕ್ಷೇತ್ರಗಳಲ್ಲಿ ಸಾಧಕರು ಹಾಗೂ ಸಮಾಜಕ್ಕೆ ತಮ್ಮದೇ ಕೊಡುಗೆ ನೀಡಿದವರು. ಅವರ ಸ್ನೇಹಕ್ಕೆ ಯಾರೂ ಧಕ್ಕೆ ತರೋದು ಬೇಡ ಹಾಗೆಯೇ ಅವರಿಬ್ಬರ ಸಾಧನೆಗಳನ್ನು ನಾವು ಗೌರವಿಸೋಣ ಎಂದಿದ್ದಾರೆ.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!