ದೊಡ್ಡಬಳ್ಳಾಪುರದ 13 ಜನರಲ್ಲಿ ಕರೊನಾ ಸೋಂಕು: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪು ತಾಲ್ಲೂಕಿನ 13 ಜನರಲ್ಲಿ, ಹೊಸಕೋಟೆ ತಾಲ್ಲೂಕಿನ 09 ಜನರಲ್ಲಿ ಹಾಗೂ ದೇವನಹಳ್ಳಿ ತಾಲ್ಲೂಕಿನ 07 ಜನರಲ್ಲಿ ಸೇರಿದಂತೆ ಒಟ್ಟು 29 ಜನರಲ್ಲಿ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಿ-15433, ಪಿ-15434, ಪಿ-15435, ಪಿ-15437, ಪಿ-15438, ಪಿ-15439, ಪಿ-15440, ಏಳು ವ್ಯಕ್ತಿಗಳು ಇನ್‌ಫ್ಲೂಯೆನ್ಜಾ ಲೈಕ್‌ ಇಲ್ನೆಸ್‌(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ, ಪಿ-15436 ಓರ್ವ ವ್ಯಕ್ತಿಯು ತೀವ್ರ ಉಸಿರಾಟದ ತೊಂದರೆಯಿಂದ ‌ಬಳಲುತ್ತಿದ್ದ ಹಿನ್ನೆಲೆ, ಪಿ-15442, ಪಿ-15443, ಪಿ-15444, ಮೂರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11165) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ ಹಾಗೂ ಪಿ-15452 ಓರ್ವ ವ್ಯಕ್ತಿಯು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11992) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಿ-15441 ಓರ್ವ ವ್ಯಕ್ತಿಯ ಕರೊನಾ ಸೋಂಕಿನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದಿದ್ದಾರೆ.

ಆರೋಗ್ಯ ಇಲಾಖೆ ಸೋಂಕಿನ ಕುರಿತಾದ ವರದಿ ಬರುವ ಮುನ್ನವೇ,ತೀವ್ರ ನಿಗಾವಹಿಸಲಾಗಿದ್ದ ಕರೊನಾ ಲಕ್ಷಣಗಳು ಕಂಡುಬಂದವರನ್ನು ಮಂಗಳವಾರವೇ ಚಿಕಿತ್ಸೆಗೆ ಕರೆದೊಯ್ದ ಕಾರಣ ನಗರದ ವಿನಾಯಕನಗರ,ಚಿಕ್ಕಪೇಟೆ,ಸ್ನೇಹಲೋಕ ಎಲೆಕ್ಟ್ರಾನಿಕ್ ಹಿಂಬಾಗದ ವಸತಿ ಪ್ರದೇಶ ರಸ್ತೆ,ಕಲ್ಲುಪೇಟೆ,ದೇಶದ ಪೇಟೆ ರಾಜೀವ್ ಗಾಂಧಿ ಕಾಲೋನಿಯನ್ನು ನಗರಸಭೆವತಿಯಿಂದ ಸೀಲ್ ಡೌನ್ ಮಾಡಲಾಗಿದೆ.

ದೊಡ್ಡಬಳ್ಳಾಪುರಕ್ಕೆ ಬಂತೆ ಬೆಂಗಳೂರಿನ ಕರೊನ..?

ಕರೊನಾ ವಾರಿಯರ್ಸ್ ನೀಡಿರುವ ಮಾಹಿತಿಗಳ ಪ್ರಕಾರ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್-19 ದೃಢಪಟ್ಟಿರುವ ಎಲ್ಲರು ಸಹ ನೇಕಾರಿಕೆ ಉದ್ಯಮದ ವಿವಿಧ ರೀತಿಯ ಕೆಲಸಗಳಲ್ಲಿ ತೊಡಗಿರುವವರೇ ಹೆಚ್ಚಾಗಿ. ಸೀರೆ ಮಾರಾಟಕ್ಕೆ ರೇಷ್ಮೆ ನೂಲು ತರುವ ಸಲುವಾಗಿ ಬೆಂಗಳೂರು ಹೋಗಿ ಬಂದಿರುವವರೇ ಆಗಿರುವುದರಿಂದ ಬೆಂಗಳೂರಿನ ಕರೊನಾ ದೊಡ್ಡಬಳ್ಳಾಪುರಕ್ಕೆ ಒಕ್ಕರಿಸಿದೆ ಎಂದು ಅಂದಾಜಿಸಲಾಗಿದೆ.

ಕರೊನಾ ನಿಯಂತ್ರಣಕ್ಕೆ ಶಾಸಕ ಟಿ.ವೆಂಕಟರಮಣಯ್ಯ ‌ನೇತೃತ್ವದಲ್ಲಿ ಸಭೆ ಜುಲೈ 3ಕ್ಕೆ.

ನಗರ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತೆಯಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲು ಜುಲೈ 3 ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಟಿ.ವೆಂಕಟರಮಣಯ್ಯ ಅವರ ಅಧ್ಯಕ್ಷತೆಯಲ್ಲಿ ನಗರದ ಬಸವ ಭವನದಲ್ಲಿ ಸಭೆ ನಡೆಯಲಿದೆ.

ಉಳಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇತರ ತಾಲೂಕುಗಳಾದ ಹೊಸಕೋಟೆ ತಾಲ್ಲೂಕಿನ  ಪಿ-15424, ಪಿ-15425, ಇಬ್ಬರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11973) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಪಿ-15426, ಪಿ-15427, ಪಿ-15428, ಮೂರು ವ್ಯಕ್ತಿಗಳು ಇನ್‌ಫ್ಲೂಯೆನ್ಜಾ ಲೈಕ್‌ ಇಲ್ನೆಸ್‌(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಹಾಗೂ ಪಿ-15429, ಪಿ-15430, ಪಿ-15431, ಪಿ-15432, ನಾಲ್ಕು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11167) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ದೇವನಹಳ್ಳಿ ತಾಲ್ಲೂಕಿನ ಪಿ-15445, ಪಿ-15446, ಪಿ-15447, ಪಿ-15448, ನಾಲ್ಕು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-9907) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ ಹಾಗೂ ವಿಜಯಪುರದ ಪಿ-15449, ಪಿ-15450, ಪಿ-15451, ಮೂರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-10824) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಗಳು ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ

ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ (Vote Chori) ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="115932"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ (tennis) ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿನಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.

[ccc_my_favorite_select_button post_id="115872"]
ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ (Lake) ಮೀನು ಹಿಡಿಯುವ ವೇಳೆ (Fishing) ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ..

[ccc_my_favorite_select_button post_id="115898"]
ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಇಂದು (ಸೋಮವಾರ) ಬೆಳ್ಳಗೆ ಟಿಪ್ಪರ್ ಲಾರಿ ಮತ್ತು ಸರ್ಕಾರಿ ಸಾರಿಗೆ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 20 ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ.

[ccc_my_favorite_select_button post_id="115661"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!