ಮಧ್ಯಾಹ್ನ 2ರ ನಂತರ ಲಾಕ್‌ಡೌನ್ ಆದ ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ
ಕೋವಿಡ್೧9 ಪ್ರಕರಣಗಳು
ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ
1ರಿಂದ ಮಧ್ಯಾಹ್ನ 1
ಗಂಟೆ ನಂತರ ಎಲ್ಲಾ ರೀತಿಯ
ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ
ಅಂಗಡಿಗಳನ್ನು ಸ್ವಯಂ ಪ್ರೇರಿತವಾಗಿ
ಬಂದ್ ಮಾಡಲು ವ್ಯಾಪಾರಸ್ಥರು
ಕರೆ ನೀಡಿದ್ದ ಹಿನ್ನಲೆಯಲ್ಲಿ
ಬುಧವಾರ ಮಧ್ಯಾಹ್ನ 2ರ
ನಂತರ ನಗರದ ಮುಖ್ಯರಸ್ತೆ,ಬಸ್ ನಿಲ್ದಾಣದ
ಪ್ರದೇಶ,ಮಾರುಕಟ್ಟೆ ಪ್ರದೇಶ
ಮೊದಲಾದ ವಾಣಿಜ್ಯ ಪ್ರದೇಶಗಳ
ಅಂಗಡಿ ಮುಗ್ಗಟ್ಟುಗಳು ಸ್ವಯಂ
ಪ್ರೇರಿತವಾಗಿ ಬಂದ್ ಮಾಡಿ
ಬೆಂಬಲ ಸೂಚಿಸಲಾಯಿತು.ನಗರದ
ಇತರೆಡೆ ಸಹ ಬಹಳಷ್ಟು
ಅಂಗಡಿಗಳು ಮಧ್ಯಾಹ್ನದ ನಂತರ
ಬಾಗಿಲು ಮುಚ್ಚಿದ್ದರಿಂದ ನಗರದಲ್ಲಿ
ನೀರವ ಮೌನ ಆವರಿಸಿತ್ತು.

ನಡುವೆ ಕೆಲವು
ಹೋಟೆಲ್ ಹಾಗೂ ಬಟ್ಟೆ
ವ್ಯಾಪಾರಿಗಳು ಕೆಲವು ದಿನಗಳವರೆಗೆ
ಪೂರ್ಣ ಬಂದ್ ಮಾಡಲು
ನಿರ್ಧರಿಸಿರುವುದರಿಂದ
ಬೆಳಗಿನಿಂದಲೇ ಅಂಗಡಿಗಳನ್ನು ತೆರೆದಿರಲಿಲ್ಲ.ನಗರದ ಚಿನ್ನದ
ವ್ಯಾಪಾರಿಗಳು ಜುಲೈ 5ರವರೆಗೆ
ದಿನಪೂರ್ತಿ ಬಂದ್ ಮಾಡುವ
ನಿರ್ಧಾರ ಕೈಗೊಂಡಿದ್ದಾರೆ.

ಮಧ್ಯಾಹ್ನದ ನಂತರ ಸಾರಿಗೆ
ಸಂಚಾರ ಎಂದಿನಂತೆ ಇದ್ದರೂ
ಸಹ ಪ್ರಯಾಣಿಕರಿಲ್ಲದೇ ಬಸ್ಗಳು ಖಾಲಿ
ಸಂಚರಿಸುತ್ತಿದ್ದ ದೃಶ್ಯ ಕಂಡು
ಬಂದಿತು.

ದೊಡ್ಡಬಳ್ಳಾಪುರ ರಸ್ತೆ ಬಂದ್ಗಳು:

ನಗರದಲ್ಲಿ 5 ಕಂಟೈನ್ಮೆಂಟ್ ಪ್ರದೇಶಗಳನ್ನಾಗಿ
ಘೋಷಿಸಿ ಇಲ್ಲಿ ಸಂಚಾರವನ್ನು
ನಿರ್ಬಂಧಿಸಿ ನಗರಸಭೆಯಿಂದ ಬ್ಯಾರಿಕೇಡ್
ಹಾಕಿ ಸೂಚನಾಫಲಕಗಳನ್ನು ಹಾಕಲಾಗಿದೆ.ಆದರೆ ಕೆಲವು
ಕಂಟೈನ್ಮೆಂಟ್
ಪ್ರದೇಶವಲ್ಲದ ರಸ್ತೆಗಳಲ್ಲಿ ಹಾಗೂ
ಗಲ್ಲಿಗಳಲ್ಲಿ ಸಾರ್ವಜನಿಕರೇ ಬಂದ್
ಮಾಡಿರುವುದರಿಂದ,ತುರ್ತಾಗಿ ಓಡಾಡಬೇಕಾದ
ವಾಹನಗಳ ಸಂಚಾರಕ್ಕೂ ಅಡಚಣೆಯಾಗುತ್ತಿದೆ.
ಕೆಲವೆಡೆ ವಾಹನ ಸಂಚಾರಕ್ಕಾಗಿ
ರಸ್ತೆ ತೆರವು ಮಾಡಿಕೊಂಡು
ಸ್ಥಳೀಯರೊಡನೆ ವಾಗ್ವಾದ ನಡೆಸಿದ
ಪ್ರಸಂಗಗಳು ನಡೆದಿವೆ. ಪ್ರಮುಖ
ಬ್ಯಾರಿಕೇಡ್ಗಳ
ಬಳಿ ಪೊಲೀಸ್ ಕಾವಲು
ಹಾಕಬೇಕು. ಎಲ್ಲಂದರಲ್ಲಿ ರಸ್ತೆ
ಬಂದ್ ಮಾಡುವವರ ಮೇಲೆ
ಕ್ರಮ ಕೈಗೊಳ್ಳಬೇಕಿದೆ ಎಂದು
ಸಾರ್ವಜನಿಕರು ದೂರಿದ್ದಾರೆ.

ಆಟೋ ಪ್ರಚಾರ:

ನಗರದಲ್ಲಿ ಕೊವಿಡ್ ಪ್ರಕರಣಗಳು
ಹೆಚ್ಚಾಗಿರುವುದರಿಂದ ಸಾರ್ವಜನಿಕರು ಅನಗತ್ಯ
ಓಡಾಟ ಮಾಡಬಾರದು.ಬ್ಯಾರಿಕೇಡ್ಗಳನ್ನು ನಿಯಮ
ಉಲ್ಲಂಘಿಸಿ ದಾಟಿದರೆ ಕಾನೂನು
ಕ್ರಮ ಕೈಗೊಳ್ಳಲಾಗುವುದು. ಕೊವಿಡ್
ಮಾರ್ಗಸೂಚಿ ನಿಯಮಗಳನ್ನು ಸಾರ್ವಜನಿಕರು
ಕಡ್ಡಾಯವಾಗಿ ಫಾಲಿಸಬೇಕು ಎಂದು
ಆಟೋಗಳಲ್ಲಿ ನಗರಸಭೆಯ ಟಿಪ್ಪರ್
ವಾಹನಗಳಲ್ಲಿ ಪ್ರಚಾರ ಕೈಗೊಳ್ಳಲಾಗುತ್ತಿದೆ.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ;

ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. D.K.Shivakumar

[ccc_my_favorite_select_button post_id="110764"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!