ದೊಡ್ಡಬಳ್ಳಾಪುರದ 13 ಜನರಲ್ಲಿ ಕರೊನಾ ಸೋಂಕು: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪು ತಾಲ್ಲೂಕಿನ 13 ಜನರಲ್ಲಿ, ಹೊಸಕೋಟೆ ತಾಲ್ಲೂಕಿನ 09 ಜನರಲ್ಲಿ ಹಾಗೂ ದೇವನಹಳ್ಳಿ ತಾಲ್ಲೂಕಿನ 07 ಜನರಲ್ಲಿ ಸೇರಿದಂತೆ ಒಟ್ಟು 29 ಜನರಲ್ಲಿ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಿ-15433, ಪಿ-15434, ಪಿ-15435, ಪಿ-15437, ಪಿ-15438, ಪಿ-15439, ಪಿ-15440, ಏಳು ವ್ಯಕ್ತಿಗಳು ಇನ್‌ಫ್ಲೂಯೆನ್ಜಾ ಲೈಕ್‌ ಇಲ್ನೆಸ್‌(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ, ಪಿ-15436 ಓರ್ವ ವ್ಯಕ್ತಿಯು ತೀವ್ರ ಉಸಿರಾಟದ ತೊಂದರೆಯಿಂದ ‌ಬಳಲುತ್ತಿದ್ದ ಹಿನ್ನೆಲೆ, ಪಿ-15442, ಪಿ-15443, ಪಿ-15444, ಮೂರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11165) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ ಹಾಗೂ ಪಿ-15452 ಓರ್ವ ವ್ಯಕ್ತಿಯು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11992) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಿ-15441 ಓರ್ವ ವ್ಯಕ್ತಿಯ ಕರೊನಾ ಸೋಂಕಿನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದಿದ್ದಾರೆ.

ಆರೋಗ್ಯ ಇಲಾಖೆ ಸೋಂಕಿನ ಕುರಿತಾದ ವರದಿ ಬರುವ ಮುನ್ನವೇ,ತೀವ್ರ ನಿಗಾವಹಿಸಲಾಗಿದ್ದ ಕರೊನಾ ಲಕ್ಷಣಗಳು ಕಂಡುಬಂದವರನ್ನು ಮಂಗಳವಾರವೇ ಚಿಕಿತ್ಸೆಗೆ ಕರೆದೊಯ್ದ ಕಾರಣ ನಗರದ ವಿನಾಯಕನಗರ,ಚಿಕ್ಕಪೇಟೆ,ಸ್ನೇಹಲೋಕ ಎಲೆಕ್ಟ್ರಾನಿಕ್ ಹಿಂಬಾಗದ ವಸತಿ ಪ್ರದೇಶ ರಸ್ತೆ,ಕಲ್ಲುಪೇಟೆ,ದೇಶದ ಪೇಟೆ ರಾಜೀವ್ ಗಾಂಧಿ ಕಾಲೋನಿಯನ್ನು ನಗರಸಭೆವತಿಯಿಂದ ಸೀಲ್ ಡೌನ್ ಮಾಡಲಾಗಿದೆ.

ದೊಡ್ಡಬಳ್ಳಾಪುರಕ್ಕೆ ಬಂತೆ ಬೆಂಗಳೂರಿನ ಕರೊನ..?

ಕರೊನಾ ವಾರಿಯರ್ಸ್ ನೀಡಿರುವ ಮಾಹಿತಿಗಳ ಪ್ರಕಾರ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್-19 ದೃಢಪಟ್ಟಿರುವ ಎಲ್ಲರು ಸಹ ನೇಕಾರಿಕೆ ಉದ್ಯಮದ ವಿವಿಧ ರೀತಿಯ ಕೆಲಸಗಳಲ್ಲಿ ತೊಡಗಿರುವವರೇ ಹೆಚ್ಚಾಗಿ. ಸೀರೆ ಮಾರಾಟಕ್ಕೆ ರೇಷ್ಮೆ ನೂಲು ತರುವ ಸಲುವಾಗಿ ಬೆಂಗಳೂರು ಹೋಗಿ ಬಂದಿರುವವರೇ ಆಗಿರುವುದರಿಂದ ಬೆಂಗಳೂರಿನ ಕರೊನಾ ದೊಡ್ಡಬಳ್ಳಾಪುರಕ್ಕೆ ಒಕ್ಕರಿಸಿದೆ ಎಂದು ಅಂದಾಜಿಸಲಾಗಿದೆ.

ಕರೊನಾ ನಿಯಂತ್ರಣಕ್ಕೆ ಶಾಸಕ ಟಿ.ವೆಂಕಟರಮಣಯ್ಯ ‌ನೇತೃತ್ವದಲ್ಲಿ ಸಭೆ ಜುಲೈ 3ಕ್ಕೆ.

ನಗರ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತೆಯಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲು ಜುಲೈ 3 ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಟಿ.ವೆಂಕಟರಮಣಯ್ಯ ಅವರ ಅಧ್ಯಕ್ಷತೆಯಲ್ಲಿ ನಗರದ ಬಸವ ಭವನದಲ್ಲಿ ಸಭೆ ನಡೆಯಲಿದೆ.

ಉಳಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇತರ ತಾಲೂಕುಗಳಾದ ಹೊಸಕೋಟೆ ತಾಲ್ಲೂಕಿನ  ಪಿ-15424, ಪಿ-15425, ಇಬ್ಬರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11973) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಪಿ-15426, ಪಿ-15427, ಪಿ-15428, ಮೂರು ವ್ಯಕ್ತಿಗಳು ಇನ್‌ಫ್ಲೂಯೆನ್ಜಾ ಲೈಕ್‌ ಇಲ್ನೆಸ್‌(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಹಾಗೂ ಪಿ-15429, ಪಿ-15430, ಪಿ-15431, ಪಿ-15432, ನಾಲ್ಕು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11167) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ದೇವನಹಳ್ಳಿ ತಾಲ್ಲೂಕಿನ ಪಿ-15445, ಪಿ-15446, ಪಿ-15447, ಪಿ-15448, ನಾಲ್ಕು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-9907) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ ಹಾಗೂ ವಿಜಯಪುರದ ಪಿ-15449, ಪಿ-15450, ಪಿ-15451, ಮೂರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-10824) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಗಳು ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]