ದೊಡ್ಡಬಳ್ಳಾಪುರದಲ್ಲಿ ಕರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿಲ್ಲ: ಸಂಘಟನೆಗಳ ಮುಖಂಡರ ಆರೋಪ

ದೊಡ್ಡಬಳ್ಳಾಪುರ:
ನಗರಸಭೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ
ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ
ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಸಾರ್ವಜನಿಕ
ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜನಸಂದಣಿಯನ್ನು
ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳು
ಕುರಿತು ನಗರದ ಬಸವ ಭವನದಲ್ಲಿ
ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ
ವಿವಿಧ ಸಂಘ ಸಂಸ್ಥೆಗಳ ಹಾಗೂ
ರಾಜಕೀಯ ಮುಖಂಡರೊಡನೆ ಸಭೆ ನಡೆಯಿತು.

ಸಭೆಗೆ ಮಾಹಿತಿನೀಡಿದ ತಾಲೂಕು
ಆರೋಗ್ಯಾಧಿಕಾರಿ ಡಾ.ಪರಮೇಶ್ವರ ತಾಲೂಕಿನಲ್ಲಿ
ಈವರೆಗೆ 20 ಪ್ರಕರಣಗಳಾಗಿದ್ದು, ಇಬ್ಬರ ಸಾವಾಗಿವೆ. 18 ಮಂದಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಾಲೂಕು ಆಸ್ಪತ್ರೆಯಲ್ಲಿ 20 ಮಂದಿಗೆ
ಮಾತ್ರ ಅವಕಾಶವಿದೆ. ಕೊವಡ್-19 ಇನ್ನೂ ಸಮುದಾಯಕ್ಕೆ ಹರಡುವ
ಹಂತ ತಲುಪಿಲ್ಲ. ತಾಲೂಕಿನ ಜನಸಂಖ್ಯೆಗೆ ಪೂರಕವಾಗಿ
ವೈದ್ಯಕೀಯ ವ್ಯವಸ್ಥೆ ಹಾಗೂ ಸಿಬ್ಬಂದಿ ಕೊರತೆ
ಇದ್ದು, ಸ್ವಯಂ ಸೇವಕರ ಅವಶ್ಯಕತೆ
ಹಾಗೂ ಕೊವಿಡ್ ಬಗ್ಗೆ ಆತ್ಮ
ಸ್ಥೈರ್ಯ ತುಂಬುವವರ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ
ಭಾಗವಹಿಸಿದ್ದ ವಿವಿಧ ಸಂಘಟನೆಗಳ ಮುಖಂಡರು
ಮಾತನಾಡಿ, ತಾಲೂಕಿನಲ್ಲಿ ಮುಂಚೆ ಪ್ರಕರಣಗಳು
ಇಲ್ಲದಿದ್ದ ಸಂದರ್ಭದಲ್ಲಿ ಮಾಸ್ಕ್ ಇಲ್ಲದವರಿಗೆ ದಂಡ,
ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಎಚ್ಚರ
ಮೊದಲಾಗಿ ಕೊವಿಡ್ ತಡೆಗೆ ಕಟ್ಟುನಿಟ್ಟಾಗಿ
ನಿಯಮಗಳನ್ನು ಪಾಲಿಸಲಾಗುತ್ತಿತ್ತು. ಆದರೆ ಈಗ ಪ್ರಕರಣಗಳು
ಹೆಚ್ಚಾಗುತ್ತಿರುವಾಗ ಸ್ಥಳೀಯ ಆಡಳಿತ ಹಾಗೂ
ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ
ಕ್ರಮ ಕೈಗೊಳ್ಳುತ್ತಿಲ್ಲ. ಲಾಖ್ಡೌನ್ ಜಾರಿ,
ರಸ್ತೆ ಬಂದ್ ಮಾಡುವುದು ಮೊದಲಾದ
ಕ್ರಮಗಳಿಂದ ಕೊರೊನಾ ಕಡಿಮೆಯಾಗುವುದಿಲ್ಲ. ಸ್ಥಳೀಯ
ಆಡಳಿತ ನಿಯಮ ಉಲ್ಲಂಘಿಸುವವರ ಮೇಲೆ
ಕ್ರಮ ಕೈಗೊಳ್ಳಬೇಕು. ಇನ್ನು ಹೆಚ್ಚಾಗುತ್ತಿರುವ ಪ್ರಕರಣಗಳಿಗೆ
ಪೂರಕವಾಗಿ, ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳುವುದು,
ಸರ್ಕಾರಿ ಆಸ್ಪತ್ರೆಯಿಂದ ಕೊವಿಡ್ ವಾರ್ಡ್ ಸ್ಥಳಾಂತರಿಸುವುದು,
ಎನ್ಸಿಸಿ, ಸ್ಕೌಟ್ಸ್ ಮೊದಲಾದ
ಸಂಘಟನೆಗಳನ್ನು ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳಬಹುದು.
ನಗರ ಹಾಗೂ ಗ್ರಾಮಾಂತರ ಪ್ರತ್ಯೇಕ
ಮಾಡಿ ಅನವಶ್ಯಕ ಓಡಾಟಗಳಿಗೆ ಕಡಿವಾಣ
ಹಾಕಬೇಕು ಎನ್ನುವ ಸಲಹೆಗಳನ್ನು ನೀಡಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,
ಲಾಖ್ಡೌನ್ ಮಾಡುವ ಕುರಿತು
ಸರ್ಕಾರದಿಂದ ಇನ್ನೂ ಯಾವುದೇ ನಿರ್ಧಾರ
ಕೈಗೊಂಡಿಲ್ಲ. ಸ್ಥಳೀಯವಾಗಿ ಕೊವಿಡ್ ಸೋಂಕು ಹರಡದಂತೆ
ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಜ್ಜಾಗಬೇಕಿದೆ.
ದಿಸೆಯಲ್ಲಿ ನಗರದ
ಹೊರವಲಯದ ಬೆಸೆಂಟ್ ಪಾರ್ಕ್ನಲ್ಲಿ
150 ಹಾಸಿಗೆಗಳ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಗೆ
ಚಿಕಿತ್ಸೆ ನೀಡಲು ಮನವಿ ಮಾಡಲಾಗುವುದು.
ಹಿಂದೆ ಗ್ರಾಮಾಂತರ
ಪ್ರದೇಶದಲ್ಲಿ ಕಾರ್ಯಪಡೆ ಸಮಿತಿಗಳನ್ನು ರಚಿಸಲಾಗಿ, ಆಶಾ ಕಾರ್ಯಕರ್ತೆಯರು,
ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ ನಿರ್ವಹಿಸುತ್ತಿದ್ದಾರೆ. ಅಂತೆಯೇ ನಗರದಲ್ಲಿ
2 ವಾರ್ಡ್ ಒಂದಕ್ಕೆ ಕಾರ್ಯಪಡೆ
ರಚಿಸಲಾಗುವುದು. ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗುವುದು.
ನಗರಸಭೆ ವ್ಯಾಪ್ತಿಯಲ್ಲಿ ಅಗ್ನಿ ಶಾಮಕ ದಳದ
ಸಹಕಾರದೊಂದಿಗೆ ರಾಸಾಯನಿಕ ಸಿಂಪಡಿಸುವುದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸದೇ ನಿಯಮ
ಉಲ್ಲಂಘಿಸಿದವರ ಮೇಲೆ ದಂಡ ವಿಸುವಂತೆ
ಸಂಬಂಧಪಟ್ಟವರು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹೋಟೆಲ್ಗಳಲ್ಲಿ ಸಾಮಾಜಿಕ ಅಂತರ
ಮರೆಯಾಗುತ್ತಿರುವ ದೂರುಗಳ ಹಿನ್ನಲೆಯಲ್ಲಿ ಹೋಟೆಲ್ಗಳ ಮಾಲೀಕರ ಸಭೆಯನ್ನು
ಕರೆದು ಸೂಚನೆ ನೀಡಲಾಗುವುದು ಎಂದರು.

ಸಭೆಯಲ್ಲಿ
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ತಾಲೂಕು ಪಂಚಾಯಿತಿ
ಅಧ್ಯಕ್ಷ ಡಿ.ಸಿ.ಶಶಿಧರ್,
ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ತಹಸೀಲ್ದಾರ್
ಟಿ.ಎಸ್.ಶಿವರಾಜ್, ನಗರಸಭೆ
ಪೌರಾಯುಕ್ತ ರಮೇಶ್ ಎಸ್.ಸುಣಗಾರ್,
ಡಿವೈಎಸ್ಪಿ ಟಿ.ರಂಗಪ್ಪ,
ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರೆಡ್ಡಿ,
ತಾಲೂಕು ಪಂಚಾಯಿತಿ . ಮುರುಡಯ್ಯ,
ಸೇರಿದಂತೆ ವಿವಿಧ ಇಲಾಖೆಯ ಅಕಾರಿಗಳು,
ಸಂಘ ಸಂಸ್ಥೆಗಳ ಮುಖಂಡರು

ರಾಜಕೀಯ

ಮೋದಿ ಮೇಲೆ ಟ್ರಂಪ್ ಹಿಡಿತ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಮೋದಿ ಮೇಲೆ ಟ್ರಂಪ್ ಹಿಡಿತ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಮಂಗಳವಾರವಷ್ಟೆ ಕೇಂದ್ರ ಸರ್ಕಾರದ ವೈಪಲ್ಯಗಳು, ಅಮೇರಿಕಾ ಜೊತೆ ಒಪ್ಪಂದದಿಂದ ಭಾರತದ ಮೇಲೆ ಉಂಟಾಗ ಬಹುದಾದ ಪರಿಣಾಮಗಳ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (AKhilesh yadhav), ಮೋದಿ ಸರ್ಕಾರದ ಕುರಿತು ಹರಿಹಾಯ್ದಿದ್ದ ಬೆನ್ನಲ್ಲೇ,

[ccc_my_favorite_select_button post_id="119331"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!