ದೊಡ್ಡಬಳ್ಳಾಪುರದಲ್ಲಿ ಕರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿಲ್ಲ: ಸಂಘಟನೆಗಳ ಮುಖಂಡರ ಆರೋಪ

ದೊಡ್ಡಬಳ್ಳಾಪುರ:
ನಗರಸಭೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ
ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ
ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಸಾರ್ವಜನಿಕ
ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜನಸಂದಣಿಯನ್ನು
ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳು
ಕುರಿತು ನಗರದ ಬಸವ ಭವನದಲ್ಲಿ
ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ
ವಿವಿಧ ಸಂಘ ಸಂಸ್ಥೆಗಳ ಹಾಗೂ
ರಾಜಕೀಯ ಮುಖಂಡರೊಡನೆ ಸಭೆ ನಡೆಯಿತು.

ಸಭೆಗೆ ಮಾಹಿತಿನೀಡಿದ ತಾಲೂಕು
ಆರೋಗ್ಯಾಧಿಕಾರಿ ಡಾ.ಪರಮೇಶ್ವರ ತಾಲೂಕಿನಲ್ಲಿ
ಈವರೆಗೆ 20 ಪ್ರಕರಣಗಳಾಗಿದ್ದು, ಇಬ್ಬರ ಸಾವಾಗಿವೆ. 18 ಮಂದಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಾಲೂಕು ಆಸ್ಪತ್ರೆಯಲ್ಲಿ 20 ಮಂದಿಗೆ
ಮಾತ್ರ ಅವಕಾಶವಿದೆ. ಕೊವಡ್-19 ಇನ್ನೂ ಸಮುದಾಯಕ್ಕೆ ಹರಡುವ
ಹಂತ ತಲುಪಿಲ್ಲ. ತಾಲೂಕಿನ ಜನಸಂಖ್ಯೆಗೆ ಪೂರಕವಾಗಿ
ವೈದ್ಯಕೀಯ ವ್ಯವಸ್ಥೆ ಹಾಗೂ ಸಿಬ್ಬಂದಿ ಕೊರತೆ
ಇದ್ದು, ಸ್ವಯಂ ಸೇವಕರ ಅವಶ್ಯಕತೆ
ಹಾಗೂ ಕೊವಿಡ್ ಬಗ್ಗೆ ಆತ್ಮ
ಸ್ಥೈರ್ಯ ತುಂಬುವವರ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ
ಭಾಗವಹಿಸಿದ್ದ ವಿವಿಧ ಸಂಘಟನೆಗಳ ಮುಖಂಡರು
ಮಾತನಾಡಿ, ತಾಲೂಕಿನಲ್ಲಿ ಮುಂಚೆ ಪ್ರಕರಣಗಳು
ಇಲ್ಲದಿದ್ದ ಸಂದರ್ಭದಲ್ಲಿ ಮಾಸ್ಕ್ ಇಲ್ಲದವರಿಗೆ ದಂಡ,
ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಎಚ್ಚರ
ಮೊದಲಾಗಿ ಕೊವಿಡ್ ತಡೆಗೆ ಕಟ್ಟುನಿಟ್ಟಾಗಿ
ನಿಯಮಗಳನ್ನು ಪಾಲಿಸಲಾಗುತ್ತಿತ್ತು. ಆದರೆ ಈಗ ಪ್ರಕರಣಗಳು
ಹೆಚ್ಚಾಗುತ್ತಿರುವಾಗ ಸ್ಥಳೀಯ ಆಡಳಿತ ಹಾಗೂ
ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ
ಕ್ರಮ ಕೈಗೊಳ್ಳುತ್ತಿಲ್ಲ. ಲಾಖ್ಡೌನ್ ಜಾರಿ,
ರಸ್ತೆ ಬಂದ್ ಮಾಡುವುದು ಮೊದಲಾದ
ಕ್ರಮಗಳಿಂದ ಕೊರೊನಾ ಕಡಿಮೆಯಾಗುವುದಿಲ್ಲ. ಸ್ಥಳೀಯ
ಆಡಳಿತ ನಿಯಮ ಉಲ್ಲಂಘಿಸುವವರ ಮೇಲೆ
ಕ್ರಮ ಕೈಗೊಳ್ಳಬೇಕು. ಇನ್ನು ಹೆಚ್ಚಾಗುತ್ತಿರುವ ಪ್ರಕರಣಗಳಿಗೆ
ಪೂರಕವಾಗಿ, ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳುವುದು,
ಸರ್ಕಾರಿ ಆಸ್ಪತ್ರೆಯಿಂದ ಕೊವಿಡ್ ವಾರ್ಡ್ ಸ್ಥಳಾಂತರಿಸುವುದು,
ಎನ್ಸಿಸಿ, ಸ್ಕೌಟ್ಸ್ ಮೊದಲಾದ
ಸಂಘಟನೆಗಳನ್ನು ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳಬಹುದು.
ನಗರ ಹಾಗೂ ಗ್ರಾಮಾಂತರ ಪ್ರತ್ಯೇಕ
ಮಾಡಿ ಅನವಶ್ಯಕ ಓಡಾಟಗಳಿಗೆ ಕಡಿವಾಣ
ಹಾಕಬೇಕು ಎನ್ನುವ ಸಲಹೆಗಳನ್ನು ನೀಡಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,
ಲಾಖ್ಡೌನ್ ಮಾಡುವ ಕುರಿತು
ಸರ್ಕಾರದಿಂದ ಇನ್ನೂ ಯಾವುದೇ ನಿರ್ಧಾರ
ಕೈಗೊಂಡಿಲ್ಲ. ಸ್ಥಳೀಯವಾಗಿ ಕೊವಿಡ್ ಸೋಂಕು ಹರಡದಂತೆ
ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಜ್ಜಾಗಬೇಕಿದೆ.
ದಿಸೆಯಲ್ಲಿ ನಗರದ
ಹೊರವಲಯದ ಬೆಸೆಂಟ್ ಪಾರ್ಕ್ನಲ್ಲಿ
150 ಹಾಸಿಗೆಗಳ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಗೆ
ಚಿಕಿತ್ಸೆ ನೀಡಲು ಮನವಿ ಮಾಡಲಾಗುವುದು.
ಹಿಂದೆ ಗ್ರಾಮಾಂತರ
ಪ್ರದೇಶದಲ್ಲಿ ಕಾರ್ಯಪಡೆ ಸಮಿತಿಗಳನ್ನು ರಚಿಸಲಾಗಿ, ಆಶಾ ಕಾರ್ಯಕರ್ತೆಯರು,
ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ ನಿರ್ವಹಿಸುತ್ತಿದ್ದಾರೆ. ಅಂತೆಯೇ ನಗರದಲ್ಲಿ
2 ವಾರ್ಡ್ ಒಂದಕ್ಕೆ ಕಾರ್ಯಪಡೆ
ರಚಿಸಲಾಗುವುದು. ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗುವುದು.
ನಗರಸಭೆ ವ್ಯಾಪ್ತಿಯಲ್ಲಿ ಅಗ್ನಿ ಶಾಮಕ ದಳದ
ಸಹಕಾರದೊಂದಿಗೆ ರಾಸಾಯನಿಕ ಸಿಂಪಡಿಸುವುದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸದೇ ನಿಯಮ
ಉಲ್ಲಂಘಿಸಿದವರ ಮೇಲೆ ದಂಡ ವಿಸುವಂತೆ
ಸಂಬಂಧಪಟ್ಟವರು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹೋಟೆಲ್ಗಳಲ್ಲಿ ಸಾಮಾಜಿಕ ಅಂತರ
ಮರೆಯಾಗುತ್ತಿರುವ ದೂರುಗಳ ಹಿನ್ನಲೆಯಲ್ಲಿ ಹೋಟೆಲ್ಗಳ ಮಾಲೀಕರ ಸಭೆಯನ್ನು
ಕರೆದು ಸೂಚನೆ ನೀಡಲಾಗುವುದು ಎಂದರು.

ಸಭೆಯಲ್ಲಿ
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ತಾಲೂಕು ಪಂಚಾಯಿತಿ
ಅಧ್ಯಕ್ಷ ಡಿ.ಸಿ.ಶಶಿಧರ್,
ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ತಹಸೀಲ್ದಾರ್
ಟಿ.ಎಸ್.ಶಿವರಾಜ್, ನಗರಸಭೆ
ಪೌರಾಯುಕ್ತ ರಮೇಶ್ ಎಸ್.ಸುಣಗಾರ್,
ಡಿವೈಎಸ್ಪಿ ಟಿ.ರಂಗಪ್ಪ,
ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರೆಡ್ಡಿ,
ತಾಲೂಕು ಪಂಚಾಯಿತಿ . ಮುರುಡಯ್ಯ,
ಸೇರಿದಂತೆ ವಿವಿಧ ಇಲಾಖೆಯ ಅಕಾರಿಗಳು,
ಸಂಘ ಸಂಸ್ಥೆಗಳ ಮುಖಂಡರು

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!