ಕರೊನಾ ಸೋಂಕು ದೃಢಪಟ್ಟ ಸುದ್ದಿ ಕೇಳುತ್ತಲೇ ಗ್ರಾಮದಿಂದ ಹೊರ ಓಡಿಬಂದ ಯುವಕ..!

ದೊಡ್ಡಬಳ್ಳಾಪುರ: ಗಂಟಲು ದ್ರವ ಪರೀಕ್ಷೆಯಲ್ಲಿ ಕರೊನಾ ಸೋಂಕು ದೃಢಪಟ್ಟಿದೆ ಎಂದು ವಿಷಯ ತಿಳಿಯುತ್ತಲೇ,ಮಾಡುತ್ತಿದ್ದ ಊಟವನ್ನೆ ಬಿಟ್ಟು ಊರಿನಿಂದ ಹೊರ ಓಡಿ ಬಂದ ಯುವಕ ವೈದ್ಯಕೀಯ ಚಿಕಿತ್ಸೆಗೆ ಒಳಪಟ್ಟು ಸಮಯ ಪ್ರಜ್ಞೆ ಮೆರೆದಿರುವ ಘಟನೆ ತಾಲೂಕಿನ ಉಜ್ಜನಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ನಿವಾಸಿ ತಾಲೂಕಿನ ಉಜ್ಜನಿಯ ಗ್ರಾಮದ 22ವರ್ಷದ ಯುವಕ,ಬೆಂಗಳೂರಿನಲ್ಲಿ ವಾಸವಿದ್ದು,ಉದ್ಯೋಗದ ಸಂದರ್ಶನಕ್ಕೆ ತೆರಳಿದ್ದ ವೇಳೆ ಗಂಟಲು ದ್ರವ ಪರೀಕ್ಷೆಗೆ ಒಳಪಟ್ಟಿದ್ದಾನೆ.ಅದೇ ಸಂಜೆ ಪೋಷಕರನ್ನು ನೋಡಲು ಸ್ವಗ್ರಾಮ ಉಜ್ಜನಿಗೆ ಬಂದಿದ್ದು,ಊಟ ಮಾಡುವ ವೇಳೆ ಮೊಬೈಲ್ ಕರೆ ಮೂಲಕ ಪರೀಕ್ಷೆಯಲ್ಲಿ ಕರೊನಾ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಬಂದಿದೆ.ಕೊಡಲೇ ಮುಂಜಾಗ್ರತೆ ವಹಿಸಿದ ಯುವಕ ಮನೆಯನ್ನು ಸ್ವಚ್ಚಗೊಳಿಸಿ,ಆ ಪ್ರದೇಶದಿಂದ ದೂರ ಉಳಿದು ಧೈರ್ಯದಿಂದ ಇರುವಂತೆ ಪೋಷಕರಿಗೆ ತಿಳಿಸಿ.ಗ್ರಾಮದಿಂದ ಹೊರ ಓಡಿಬಂದಿದ್ದು,ಆರೋಗ್ಯ ಇಲಾಖೆಯವರ ಬರುವಿಕೆಗೆ ಕಾದೂ ಚಿಕಿತ್ಸೆಗೆ ತೆರಳಿದ್ದಾನೆ.

ಪ್ರಸ್ತುತ ಯುವಕ ಆರೋಗ್ಯದಿಂದಿದ್ದಾನೆಂದು ವೈದ್ಯಕೀಯ ಮೂಲಗಳು ಹರಿತಲೇಖನಿಗೆ ತಿಳಿಸಿವೆ.

ಉಳಿದಂತೆ ತಾಲೂಕು ಆಡಳಿತ ಉಜ್ಜನಿ ಗ್ರಾಮದ ಯುವನ ಮನೆಯಿದ್ದ ಪ್ರದೇಶವನ್ನು ಸೀಲ್ ಡೌನ್ ಮಾಡಿದ್ದು ಮುಂಜಾಗ್ರತಾ ಕ್ರಮಕೈಗೊಂಡಿದ್ದಾರೆ.

ಬೆಂಗಳೂರು ಜಿಲ್ಲೆಯಲ್ಲಿ ಇಂದು 11 ಪ್ರಕರಣ

ಹೊಸಕೋಟೆ: 01,ದೊಡ್ಡಬಳ್ಳಾಪುರ: 01,ದೇವನಹಳ್ಳಿ: 05,ಬೆಂಗಳೂರು ‌ನಗರ ಜಿಲ್ಲೆ: 01,ಗುಲ್ಬರ್ಗ ಜಿಲ್ಲೆ: 01,ಬೀದರ ಜಿಲ್ಲೆ: 01,ತುಮಕೂರು ಜಿಲ್ಲೆ: 01

( ಇತರೆ ಜಿಲ್ಲೆಯವರು ಬೆಂ.ಗ್ರಾ.ಜಿಲ್ಲೆಯಲ್ಲಿ ಒಳಗಾದವರು ಕ್ವಾರಂಟೈನ್ )

ರಾಜಕೀಯ

ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ; ಹೆಚ್.ಡಿ. ಕುಮಾರಸ್ವಾಮಿ

ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ; ಹೆಚ್.ಡಿ. ಕುಮಾರಸ್ವಾಮಿ

ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="121146"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!