ಕಠಿಣ ಕಾನೂನು ರೂಪಿಸಿ ಸರ್ಕಾರಿ ಅಧಿಕಾರಿ – ನೌಕರರ ರಕ್ಷಿಸಿ

ದೊಡ್ಡಬಳ್ಳಾಪುರ: ಕರ್ತವ್ಯ ನಿರತ ಬಂಗಾರಪೇಟೆ ತಹಶಿಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಹಿನ್ನೆಲೆಯಲ್ಲಿ,ಸರ್ಕಾರಿ ನೌಕರರ ರಕ್ಷಣೆಗೆ ಸರ್ಕಾರ ತ್ವರಿತವಾಗಿ ಕಠಿಣ ಕಾನೂನು ರೂಪಿಸಿ ಅಗತ್ಯ ರಕ್ಷಣೆ ನೀಡಬೇಕೆಂದು ಸರ್ಕಾರಿ ನೌಕಕರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದರು.

ಬಂಗಾರಪೇಟೆ ತಹಶಿಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಹಿನ್ನೆಲೆಯಲ್ಲಿ ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ತಹಶಿಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಮಕೃಷ್ಣಯ್ಯ,

ಬಂಗಾರಪೇಟೆಯ ತಹಶಿಲ್ದಾರ್ ಚಂದ್ರಮೌಳೇಶ್ವರ ಜಮೀನು ವ್ಯಾಜ್ಯದ ಕುರಿತು ಪೊಲೀಸ್ ರಕ್ಷಣೆಯಲ್ಲಿ ಜಂಟಿ ಸರ್ವೆ ನಿರತರಾಗಿದ್ದ ವೇಳೆ ಪೊಲೀಸರ ಸಮ್ಮುಖದಲ್ಲಿಯೇ ಹತ್ಯೆಗೀಡಾಗಿರುವುದು ಸಮಸ್ತ ರಾಜ್ಯ ಸರ್ಕಾರಿ ನೌಕರರು ಹಾಗೂ ಕರ್ನಾಟಕ ರಾಜ್ಯ ನೌಕರರ ಸಂಘ ತೀವ್ರವಾಗಿ ಖಂಡಿಸುತ್ತದೆ.

ಕರ್ತವ್ಯ ನಿರ್ವಹಣೆ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದು ಆತಂಕಾರಿಯಾಗಿದ್ದು. ರಾಜ್ಯ ಸರ್ಕಾರ ಕೂಡಲೆ ಕಠಿಣ ಕಾನೂನು ರೂಪಿಸಿ ಸರ್ಕಾರಿ ನೌಕರರ ರಕ್ಷಣೆ ಮಾಡಬೇಕಿದೆ.ಅಲ್ಲದೆ ರಾಜ್ಯ ನೌಕರರು ನಿರ್ಭಿತಿಯಿಂದ ಕಾರ್ಯನಿರ್ವಹಿಸುವ ವಾತಾವರಣ ನಿರ್ಮಾಣ ಮಾಡುವುದು,ಮೃತರ ಕುಟುಂಬಕ್ಕೆ ಗರಿಷ್ಠ ಮಟ್ಟದ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ರಾಜಶೇಖರ್,ಪ್ರಧಾನ ಕಾರ್ಯದರ್ಶಿ ಧನಂಜಯ,ಸಂಘಟನಾ ಕಾರ್ಯದರ್ಶಿ ವಿ.ಗೋವಿಂದಪ್ಪ,ಜಂಟಿ ಕಾರ್ಯದರ್ಶಿ ಚಂದ್ರಪ್ಪ,ರಾಜ್ಯ ಪರಿಷತ್ ಸದಸ್ಯ ಟಿ.ಕೆ.ಪ್ರಕಾಶ್,ಪತ್ರಿಕಾ ಕಾರ್ಯದರ್ಶಿ ವಿ.ಶ್ರೀನಿವಾಸ್,ನಿರ್ದೇಶಕರಾದ ನರಸಿಂಹ,ಶ್ರೀಧರ್,ಮನೋಜ್,ರಾಜಶೇಖರ್,ಗೋವಿಂದರಾಜ್,ನಿವೃತ್ತ ನೌಕರರ ಸಂಘದ ಮಹಲಿಂಗಯ್ಯ ಮತ್ತಿತರರಿದ್ದರು.

ರಾಜಕೀಯ

ಸ್ಮಾರ್ಟ್ ಮೀಟರ್ ಹಗರಣ: ಜೆಡಿಎಸ್‌ ನಿಂದ ಕೆ.ಜೆ ಜಾರ್ಜ್‌ ಮನೆ ಮುತ್ತಿಗೆ ಯತ್ನ.. ಬಿ.ಮುನೇಗೌಡ ಸೇರಿ ಅನೇಕರ ಬಂಧನ

ಸ್ಮಾರ್ಟ್ ಮೀಟರ್ ಹಗರಣ: ಜೆಡಿಎಸ್‌ ನಿಂದ ಕೆ.ಜೆ ಜಾರ್ಜ್‌ ಮನೆ ಮುತ್ತಿಗೆ ಯತ್ನ..

ಬಿ.ಮುನೇಗೌಡ ಅವರು ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ನೀಡಿ ದರೋಡೆಗೆ ಇಳಿದಿದೆ. ಸ್ಮಾರ್ಟ್ ಮೀಟರ್ ವಿಚಾರವಾಗಿ ಜನರ ತೆರಿಗೆ ದುಡ್ಡನ್ನು ಲೂಟಿ JDS

[ccc_my_favorite_select_button post_id="104654"]
ಶ್ರೀ ಕ್ಷೇತ್ರ ಘಾಟಿ ದೇಗುಲದಲ್ಲಿ ಹುಂಡಿ ಎಣಿಕೆ ಮುಕ್ತಾಯ; ಸಂಗ್ರಹವಾದ ಕಾಣಿಕೆ ಎಷ್ಟು ಗೊತ್ತಾ..?; Video

ಶ್ರೀ ಕ್ಷೇತ್ರ ಘಾಟಿ ದೇಗುಲದಲ್ಲಿ ಹುಂಡಿ ಎಣಿಕೆ ಮುಕ್ತಾಯ; ಸಂಗ್ರಹವಾದ ಕಾಣಿಕೆ ಎಷ್ಟು

ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಗುರುವಾರ ಎಣಿಕೆ ಮಾಡಲಾಯಿತು. Doddaballapura

[ccc_my_favorite_select_button post_id="104642"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ದೊಡ್ಡಬಳ್ಳಾಪುರದಲ್ಲಿ ರೌಡಿ ಪರೇಡ್.. ಇನ್ಸ್ಪೆಕ್ಟರ್ ಅಮರೇಶ್ ಗೌಡ ವಾರ್ನಿಂಗ್‌ಗೆ ರೌಡಿಗಳು ಗಪ್‌ಚುಪ್..!

ದೊಡ್ಡಬಳ್ಳಾಪುರದಲ್ಲಿ ರೌಡಿ ಪರೇಡ್.. ಇನ್ಸ್ಪೆಕ್ಟರ್ ಅಮರೇಶ್ ಗೌಡ ವಾರ್ನಿಂಗ್‌ಗೆ ರೌಡಿಗಳು ಗಪ್‌ಚುಪ್..!

ಸುಮಾರು 22 ಮಂದಿ ರೌಡಿಗಳನ್ನು ವಿಚಾರಿಸಿದ ಅಮರೇಶ್ ಗೌಡ, ಅಪರಾಧ ಚಟುವಟಿಕೆಗಳನ್ನು ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. Doddaballapura

[ccc_my_favorite_select_button post_id="104638"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!