ದೊಡ್ಡಬಳ್ಳಾಪುರದಲ್ಲಿ ಲಾಕ್ ಡೌನ್‌ಗೆ ಎರಡನೇ ಭಾನುವಾರ ಸಹ ಉತ್ತಮ ಪ್ರತಿಕ್ರಿಯೆ

ದೊಡ್ಡಬಳ್ಳಾಪುರ:
ಕೋವಿಡ್19 ವೈರಾಣು ಸೋಂಕು
ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ
ಮೇರೆಗೆ ಜಾರಿಗೊಳಿಸಿರುವ ಲಾಕ್ ಡೌನ್ಗೆ
ನಗರದಲ್ಲಿ ಎರಡನೇ ಭಾನುವಾರ ಸಹ
ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಕೊಂಗಾಡಿಯಪ್ಪ ಬಸ್ ನಿಲ್ದಾಣ,ತಾಲೂಕು
ಕಚೇರಿ ವೃತ್ತ,ಮಾರುಕಟ್ಟೆ ಪ್ರದೇಶ,
ಮಹಾತ್ಮ ಗಾಂಧಿ ವೃತ್ತ,ಸ್ವಾಮಿ
ವಿವೇಕಾನಂದ ವೃತ್ತ,ಬಸವ ಭವನದ
ವೃತ್ತ,ಟಿಬಿ ವೃತ್ತ,ಡಿಕ್ರಾಸ್
ವೃತ್ತ ಸೇರಿದಂತೆ ನಗರದ ಬಹುತೇಕ ಕಡೆ
ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು.ಸಾರಿಗೆ ಸಂಚಾರ ಸಂಪೂರ್ಣ
ಸ್ಥಗಿತಗೊಂಡಿತ್ತು. ಮೆಡಿಕಲ್ ಸ್ಟೋರ್ಸ್,ಕ್ಲಿನಿಕ್ಗಳು,ಹಾಲಿನ ಬೂತ್
ಮೊದಲಾದ ಅಗತ್ಯ ಸೇವೆಗಳನ್ನು ಹೊರತುಪಡಿಸಿ,ಉಳಿದೆಲ್ಲ ವಹಿವಾಟುಗಳು ಸ್ಥಬ್ದವಾಗಿದ್ದವು.ರಸ್ತೆಯಲ್ಲಿ ಸಂಚಾರ ವಿರಳವಾಗಿ, ಸದಾ
ವಾಹನ ಸಂಚಾರದಿಂದ ಗಿಜಿಗುಡುತ್ತಿದ್ದ ಬಸ್ ನಿಲ್ದಾಣ, ಮುಖ್ಯರಸ್ತೆ,ಡಿ.ಕ್ರಾಸ್,ಟಿ.ಬಿ.ವೃತ್ತ,ತಾಲೂಕು
ಕಚೇರಿ ವೃತ್ತಗಳಲ್ಲಿ ವಾಹನಗಳ ಹಾಗೂ ಜನಸಂಚಾರವಿಲ್ಲದೇ
ಬಿಕೋ ಎನ್ನುತ್ತಿತ್ತು.

ಭಾನುವಾರವಾದ್ದರಿಂದ
ನಗರದಲ್ಲಿ ನೇಕಾರಿಕೆಯೂ ಸಂಪೂರ್ಣ ಸ್ಥಬ್ದವಾಗಿತ್ತು. ಈಗಾಗಲೇ
ಮಧ್ಯಾಹ್ನ 2 ಗಂಟೆಯ ನಂತರ
ಅಂಗಡಿಗಳ ಲಾಕ್ಡೌನ್ ಇರುವುದರಿಂದ
ಮಧ್ಯಾಹ್ನದ ನಂತರ ಇಡೀ ನಗರ
ಸ್ಥಬ್ದಗೊಂಡಿತ್ತು.

ತಾಲೂಕಿನ
ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ
ಸೇರಿದಂತೆ ಪ್ರಮುಖ ದೇವಾಯಗಳನ್ನು ಬಂದ್
ಮಾಡಲಾಗಿತ್ತು.

ಅಂತರ ಪಾಲನೆಗೆ ಒತ್ತು ನೀಡಲು
ಆಗ್ರಹ

ಒಂದೆಡೆ
ಲಾಕ್ಡೌನ್ ಕಾರಣದಿಂದಾಗಿ ಇಡೀ
ನಗರ ಸ್ಥಬ್ದವಾಗಿತ್ತು ಎನ್ನುತ್ತಿದ್ದರೆ ಇನ್ನೊಂದೆಡೆ ಕೆಲವು ಮಾಂಸದಂಗಡಿಗಳ ಮುಂದೆ
ಜನರು ಸಾಲಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂದಿತು.
ಮಾಂಸ ಖರೀದಿ ತರೆ ವಸ್ತುಗಳಂತೆ
ತ್ವರಿತವಾಗಿ ಆಗದ ಕಾರಣ ಸ್ವಲ್ಪ
ಹೊತ್ತಾದರೂ ಅಂಗಡಿಗಳ ಮುಂದೆ ಜನರು
ನಿಲ್ಲಲೇ ಬೇಕಿರುವುದರಿಂದ ಅಂತರ ಮರೆಯಾಗಿತ್ತು.ಮಾರುಕಟ್ಟೆ
ಪ್ರದೇಶ ಕಂಟೈನ್ಮೆಂಟ್ ಎಂದು
ಘೋಷಿಸಿರುವುದರಿಂದ, ಪ್ರದೇಶದಲ್ಲಿ ಹಾಕಿರುವ
ಬ್ಯಾರಿಕೇಡರ್ಗಳ ಮುಂದೆಯೇ ತರಕಾರಿ
ಅಂಗಡಿಗಳನ್ನು ಇಟ್ಟು ಮಾರಾಟ ಮಾಡಲಾಗುತ್ತಿದೆ.
ಇನ್ನು ಮಂಗಳವಾರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ಡೌನ್
ಎಂದು ಘೋಷಿಸಿರುವುದರಿಂದ ಸೋಮವಾರ ವಾಣಿಜ್ಯ ವಹಿವಾಟು,
ಬ್ಯಾಂಕ್ಗಳು, ಕಚೇರಿಗಳು ಹಾಗೂ
ಅಂಗಡಿಗಳ ಮುಂದೆ ಜನರು ಹೆಚ್ಚಾಗಿ
ಸೇರುವ ಸಂಭವವಿದೆ. ನಿಟ್ಟಿನಲ್ಲಿ ಜನ
ಸಂದಣಿ ಇರುವಲ್ಲಿ ಸ್ಥಳೀಯ ಆಡಳಿತ ಹಾಗೂ
ಪೊಲೀಸ್ ಇಲಾಖೆ ನಿಯಂತ್ರಣ ಮಾಡಬೇಕು
ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ರಾಜಕೀಯ

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಜಿಬಿಎ ಮತ್ತು 2028ರ ವಿಧಾನಸಭೆಯ ಚುನಾವಣೆಗೂ ಮುನ್ನ ಪ್ರಜಾಕೀಯ ನೂತನ ನಿಯಮ ಜಾರಿಗೊಳಿಸಿದ್ದು, ಪ್ರಜಾಕೀಯ (Prajakiya) ವೆಬ್ಸೈಟ್ ಮತ್ತು ಆ್ಯಪ್ ಮೂಲಕ ಆಡಳಿತ ಬದಲಾವಣೆಗೆ, ಜನರು ಹಾಗೂ ಪ್ರಜಾಕೀಯ ಮಧ್ಯೆ ನೇರ ಸಂಪರ್ಕ, ಜನರೊಂದಿಗೆ

[ccc_my_favorite_select_button post_id="120632"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]