ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 15 ರಂದು) 10 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ದೇವನಹಳ್ಳಿ ತಾಲ್ಲೂಕಿನಲ್ಲಿ 3, ಹೊಸಕೋಟೆ ತಾಲ್ಲೂಕಿನಲ್ಲಿ 3, ನೆಲಮಂಗಲ ತಾಲ್ಲೂಕಿನಲ್ಲಿ 3 ಹಾಗೂ ಬೆಂಗಳೂರು ನಗರ ಜಿಲ್ಲೆಯ 1 ಪ್ರಕರಣ ವರದಿಯಾಗಿದೆ.
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 15 ರಂದು) 10 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ.
ದೇವನಹಳ್ಳಿ ತಾಲ್ಲೂಕಿನಲ್ಲಿ 3, ಹೊಸಕೋಟೆ ತಾಲ್ಲೂಕಿನಲ್ಲಿ 3, ನೆಲಮಂಗಲ ತಾಲ್ಲೂಕಿನಲ್ಲಿ 3 ಹಾಗೂ ಬೆಂಗಳೂರು ನಗರ ಜಿಲ್ಲೆಯ 1 ಪ್ರಕರಣ ವರದಿಯಾಗಿದೆ.
Recent Posts
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದಾಖಲೆಗಳಿಲ್ಲ. ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಸಿಸಿ ಕ್ಯಾಮರಾ ಇಲ್ಲ. Rajanna
`ರಾಜ್ಯದ ಕೈಗಾರಿಕಾ ವಲಯವು ಸದ್ಯಕ್ಕೆ ವಾರ್ಷಿಕವಾಗಿ 27 ಬಿಲಿಯನ್ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು ಮಾತ್ರ ನಡೆಸುತ್ತಿದೆ. ಇದನ್ನು 100 ಬಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯಬೇಕು ಎನ್ನುವುದು ನಮ್ಮ ಗುರಿಯಾಗಿದೆ. MB Patila
ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ
ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire
ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್
ಹಾವೇರಿ: ದೇಶ, ಧರ್ಮ, ಗೋಮಾತೆ, ಮಾತೆಯರ ಕುರಿತು ಗೌರವಯುತ ಸಿದ್ದಾಂತ ಹೊಂದಿರುವ ಬಿಜೆಪಿ (BJP)ಯ ಜಿಲ್ಲಾ ಅಧ್ಯಕ್ಷನೋರ್ವ ಮಾತೃ ನಿಂದನೆ ಮಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುರಿತು ಪ್ರತಿಭಟನೆ ವೇಳೆ ಅಸಭ್ಯ ಪದ ಬಳಸಿದ್ದು ಸಾರ್ವಜನಿಕ ವಲಯದಲ್ಲಿ
ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ