ಲಾಕ್‌ಡೌನ್ ಮೊದಲ ದಿನ ದೊಡ್ಡಬಳ್ಳಾಪುರಕ್ಕೆ ತುಸು ನೆಮ್ಮದಿ / ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ ಲಾಕ್‌ಡೌನ್..!

ದೊಡ್ಡಬಳ್ಳಾಪುರ: ಒಂದು ವಾರದ
ಲಾಕ್ಡೌನ್
ಮೊದಲ ದಿನವೇ ಕರೊನಾದಿಂದ
ತಾಲೂಕಿಗೆ ತುಸು ನೆಮ್ಮದಿ
ದೊರೆತಿದ್ದು,ಇಂದು ತಾಲೂಕು
ಆಡಳಿತ ಬಿಡುಗಡೆ ಮಾಡಿದ
ಬುಲೆಟಿನ್ ಅಲ್ಲಿ ಯವುದೇ
ಕರೊನಾ ಪ್ರಕರಣಗಳು ದೃಢಪಟ್ಟಿಲ್ಲ.

ಇಲ್ಲಿಯ ವರೆಗೆ ತಾಲೂಕಿನಲ್ಲಿ
89 ಕರೊನಾ ಪ್ರಕರಣಗಳು
ಪತ್ತೆಯಾಗಿದ್ದು,ನಾಲ್ಕು ಮಂದಿ
ಮೃತ ಪಟ್ಟಿದ್ದರೆ,ಆರು
ಮಂದಿ ಗುಣಮುಖರಾಗಿ ಮನೆಗೆ
ಮರಳಿದ್ದಾರೆ.

ಸೋಂಕುಗೆ ಒಳಗಾದ 17
ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್
ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 62ಮಂದಿಯನ್ನು
ದೇವನಹಳ್ಳಿ/ಹಜ್ ಭವನ/ಖಾಸಗಿ ಆಸ್ಪತ್ರೆ/
ಹೊಂ ಹೈಸೋಲೇಷನ್ ಅಲ್ಲಿಟ್ಟು
ಚಿಕಿತ್ಸೆ ನೀಡಲಾಗುತ್ತಿದೆ.

ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ
ಲಾಕ್ಡೌನ್
..?

ಕೊವಿಡ್19 ಪ್ರಕರಣಗಳು
ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ
ಸರ್ಕಾರದ ಆದೇಶದಂತೆ ಜುಲೈ
22 ರವರೆಗೆ ಲಾಕ್ಡೌನ್ ಜಾರಿಗೊಳಿಸಿರುವ
ಹಿನ್ನಲೆಯಲ್ಲಿ ತಾಲೂಕಿನಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದು,ಮೊದಲ ದಿನ
ನಗರದಲ್ಲಿ ಮಾತ್ರ ಬಹುತೇಕ
ಯಶಸ್ವಿಯಾಗಿದೆ.ಆದರೆ ಇನ್ನೊಂದೆಡೆ,
ಬ್ಯಾಂಕ್ಗಳು,
ಕಚೇರಿಗಳು, ಕೈಗಾರಿಕಾ ಪ್ರದೇಶದ
ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದರಿಂದ ಜನರಿಗೆ ಗೊಂದಲವಾಗಿತ್ತು.

ಬುಧವಾರ ಬೆಳಿಗ್ಗೆ5 ಮಧ್ಯಾಹ್ನ
12ರವರೆಗೆ ಮಾತ್ರ ಅಗತ್ಯ
ವಸ್ತುಗಳನ್ನು ಕೊಳ್ಳಲು ಅವಕಾಶ
ಕಲ್ಪಿಸಲಾಗಿತ್ತು. ಮಧ್ಯಾಹ್ನದ ನಂತರ
ನಗರ ಸ್ಥಬ್ದಗೊಂಡಿತ್ತು. ವೈದ್ಯಕೀಯ,
ದಿನಸಿ ಹಾಗೂ ತುರ್ತು
ಸೇವೆಗಳಿಗೆ ವಿನಾಯಿತಿ ನೀಡಲಾಗಿತ್ತು.
ಮದ್ಯದ ಅಂಗಡಿ, ದೇವಾಲಯ,
ಉದ್ಯಾನವನಗಳು, ಮಸೀದಿ, ಚರ್ಚ್,
ಶಾಪಿಂಗ್ ಮಾಲ್ಗಳು ಮುಚ್ಚಿದ್ದವು.
ತಾಲೂಕಿನ ಪ್ರಸಿದ್ಧ ಘಾಟಿ
ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ
ಪ್ರಮುಖ ದೇವಾಲಯಗಳು ಲಾಕ್ಡೌನ್ ಹಿನ್ನಲೆಯಲ್ಲಿ
ಮುಚ್ಚಲಾಗಿತ್ತು. ರಾಜ್ಯ ಸಾರಿಗೆ
ಬಸ್ಗಳು,
ಆಟೋ, ಟ್ಯಾಕ್ಸಿ ಮೊದಲಾದ
ವಾಹನಗಳ ಸಂಚಾರ ಸ್ಥಗಿತಗೊಂಡಿದ್ದವು.
ಹೋಟೆಲ್ಗಳಲ್ಲಿ
ಸರಬರಾಜಿಗೆ ಮಾತ್ರ ಅವಕಾಶ
ಕಲ್ಪಿಸಲಾಗಿತ್ತು. ಬ್ಯಾಂಕ್ಗಳು ಹಾಗೂ ಸರ್ಕಾರಿ
ಕಚೇರಿಗಳು ಎಂದಿನಂತೆ ಕಾರ್ ನಿರ್ವಹಿಸಿ,
ಮಧ್ಯಾಹ್ನದವರೆಗೆ ಮಾತ್ರ ಸಾರ್ವಜನಿಕರ
ಭೇಟಿಗೆ ಅವಕಾಶ ನೀಡಲಾಗಿತ್ತು.
ಕಚೇರಿ ಸಮಯದಲ್ಲಿ ಸಾರ್ವಜನಿಕರು
ಪೊಲೀಸರು ಗಸ್ತು ತಿರುಗುವ
ಮೂಲಕ ಅನಗತ್ಯವಾಗಿ ಸಂಚರಿಸುವ
ವಾಹನಗಳನ್ನು ವಶಕ್ಕೆ ಪಡೆದು,
ಎಚ್ಚರಿಕೆ ನೀಡಲಾಗುತ್ತಿದ್ದ ದೃಶ್ಯಗಳು
ಕಂಡುಬಂದವು. ನಗರದ ಹೊರವಲಯಗಳಲ್ಲಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿತ್ತು.
ಕೈಗಾರಿಕಾ ಪ್ರದೇಶದಲ್ಲಿ ಹಲವಾರು
ಕಾರ್ಖಾನೆಗಳು ಕಾರ್ ನಿರ್ವಹಿಸಿದ್ದರಿಂದ
ಬೆಳಗಿನಿಂದಲೇ ಕಾರ್ಮಿಕರು ಆಟೋಗಳಲ್ಲಿ  ಕಾರ್ಖಾನೆಗೆ
ತೆರಳಿ ಸಂಜೆ ಹಿಂತಿರುಗಿದರು.
ನಗರದಲ್ಲಿ ಲಾಕ್ಡೌನ್ನಿಂದ ನೇಕಾರಿಕೆ
ಇನ್ನೂ ಚೇತರಿಸಿಕೊಂಡಿರದೇ ಇರುವುದರಿಂದ
ಅಲ್ಲೊಂದು ಇಲ್ಲೊಂದು ಮಗ್ಗಗಳು
ಸದ್ದು ಮಾಡುತ್ತಿದ್ದವು.

ಚೆಕ್
ಪೋಸ್ಟ್ಲಾಕ್ಡೌನ್
ಹಿನ್ನೆಲೆಯಲ್ಲಿ ಅನ್ಯ ರಾಜ್ಯದ
ವಾಹನಗಳಿಗೆ ಕಡಿವಾಣ ಹಾಕಲು
ತಾಲೂಕು ಆಡಳಿತ ವತಿಯಿಂದ
ಗುಂಜೂರು ಹಾಗೂ ಆರೂಢಿಯಲ್ಲಿ
ಚೆಕ್ ಪೋಸ್ಟ್ ಸ್ಥಾಪಿಸಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.ಲಾಕ್ಡೌನ್ ಕಟ್ಟುನಿಟ್ಟಾಗಿ
ಪಾಲನೆಯಾಗುವಂತೆ ನೋಡಿಕೊಳ್ಳಲು ಅಗತ್ಯ
ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಇದಕ್ಕೆ
ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ
ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್
ತಿಳಿಸಿದ್ದಾರೆ.

ರಾಜಕೀಯ

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ನಾಳೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಮತಗಟ್ಟೆಗೆ ತೆರಳಿದ ಅಧಿಕಾರಿಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ (Bashettihalli town panchayat election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ 21ನೇ ವಾರ್ಡ್ ನ ಹೇಮಾವತಿಪೇಟೆ ಉಪ ಚುನಾವಣೆ ಡಿ.21ರಂದು ನಡೆಯಲಿದ್ದು, ಚುನಾವಣಾ ಆಯೋಗ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ ಪಟ್ಟಣ

[ccc_my_favorite_select_button post_id="117576"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!