ಲಾಕ್‌ಡೌನ್ ಮೊದಲ ದಿನ ದೊಡ್ಡಬಳ್ಳಾಪುರಕ್ಕೆ ತುಸು ನೆಮ್ಮದಿ / ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ ಲಾಕ್‌ಡೌನ್..!

ದೊಡ್ಡಬಳ್ಳಾಪುರ: ಒಂದು ವಾರದ
ಲಾಕ್ಡೌನ್
ಮೊದಲ ದಿನವೇ ಕರೊನಾದಿಂದ
ತಾಲೂಕಿಗೆ ತುಸು ನೆಮ್ಮದಿ
ದೊರೆತಿದ್ದು,ಇಂದು ತಾಲೂಕು
ಆಡಳಿತ ಬಿಡುಗಡೆ ಮಾಡಿದ
ಬುಲೆಟಿನ್ ಅಲ್ಲಿ ಯವುದೇ
ಕರೊನಾ ಪ್ರಕರಣಗಳು ದೃಢಪಟ್ಟಿಲ್ಲ.

ಇಲ್ಲಿಯ ವರೆಗೆ ತಾಲೂಕಿನಲ್ಲಿ
89 ಕರೊನಾ ಪ್ರಕರಣಗಳು
ಪತ್ತೆಯಾಗಿದ್ದು,ನಾಲ್ಕು ಮಂದಿ
ಮೃತ ಪಟ್ಟಿದ್ದರೆ,ಆರು
ಮಂದಿ ಗುಣಮುಖರಾಗಿ ಮನೆಗೆ
ಮರಳಿದ್ದಾರೆ.

ಸೋಂಕುಗೆ ಒಳಗಾದ 17
ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್
ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 62ಮಂದಿಯನ್ನು
ದೇವನಹಳ್ಳಿ/ಹಜ್ ಭವನ/ಖಾಸಗಿ ಆಸ್ಪತ್ರೆ/
ಹೊಂ ಹೈಸೋಲೇಷನ್ ಅಲ್ಲಿಟ್ಟು
ಚಿಕಿತ್ಸೆ ನೀಡಲಾಗುತ್ತಿದೆ.

ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ
ಲಾಕ್ಡೌನ್
..?

ಕೊವಿಡ್19 ಪ್ರಕರಣಗಳು
ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ
ಸರ್ಕಾರದ ಆದೇಶದಂತೆ ಜುಲೈ
22 ರವರೆಗೆ ಲಾಕ್ಡೌನ್ ಜಾರಿಗೊಳಿಸಿರುವ
ಹಿನ್ನಲೆಯಲ್ಲಿ ತಾಲೂಕಿನಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದು,ಮೊದಲ ದಿನ
ನಗರದಲ್ಲಿ ಮಾತ್ರ ಬಹುತೇಕ
ಯಶಸ್ವಿಯಾಗಿದೆ.ಆದರೆ ಇನ್ನೊಂದೆಡೆ,
ಬ್ಯಾಂಕ್ಗಳು,
ಕಚೇರಿಗಳು, ಕೈಗಾರಿಕಾ ಪ್ರದೇಶದ
ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದರಿಂದ ಜನರಿಗೆ ಗೊಂದಲವಾಗಿತ್ತು.

ಬುಧವಾರ ಬೆಳಿಗ್ಗೆ5 ಮಧ್ಯಾಹ್ನ
12ರವರೆಗೆ ಮಾತ್ರ ಅಗತ್ಯ
ವಸ್ತುಗಳನ್ನು ಕೊಳ್ಳಲು ಅವಕಾಶ
ಕಲ್ಪಿಸಲಾಗಿತ್ತು. ಮಧ್ಯಾಹ್ನದ ನಂತರ
ನಗರ ಸ್ಥಬ್ದಗೊಂಡಿತ್ತು. ವೈದ್ಯಕೀಯ,
ದಿನಸಿ ಹಾಗೂ ತುರ್ತು
ಸೇವೆಗಳಿಗೆ ವಿನಾಯಿತಿ ನೀಡಲಾಗಿತ್ತು.
ಮದ್ಯದ ಅಂಗಡಿ, ದೇವಾಲಯ,
ಉದ್ಯಾನವನಗಳು, ಮಸೀದಿ, ಚರ್ಚ್,
ಶಾಪಿಂಗ್ ಮಾಲ್ಗಳು ಮುಚ್ಚಿದ್ದವು.
ತಾಲೂಕಿನ ಪ್ರಸಿದ್ಧ ಘಾಟಿ
ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ
ಪ್ರಮುಖ ದೇವಾಲಯಗಳು ಲಾಕ್ಡೌನ್ ಹಿನ್ನಲೆಯಲ್ಲಿ
ಮುಚ್ಚಲಾಗಿತ್ತು. ರಾಜ್ಯ ಸಾರಿಗೆ
ಬಸ್ಗಳು,
ಆಟೋ, ಟ್ಯಾಕ್ಸಿ ಮೊದಲಾದ
ವಾಹನಗಳ ಸಂಚಾರ ಸ್ಥಗಿತಗೊಂಡಿದ್ದವು.
ಹೋಟೆಲ್ಗಳಲ್ಲಿ
ಸರಬರಾಜಿಗೆ ಮಾತ್ರ ಅವಕಾಶ
ಕಲ್ಪಿಸಲಾಗಿತ್ತು. ಬ್ಯಾಂಕ್ಗಳು ಹಾಗೂ ಸರ್ಕಾರಿ
ಕಚೇರಿಗಳು ಎಂದಿನಂತೆ ಕಾರ್ ನಿರ್ವಹಿಸಿ,
ಮಧ್ಯಾಹ್ನದವರೆಗೆ ಮಾತ್ರ ಸಾರ್ವಜನಿಕರ
ಭೇಟಿಗೆ ಅವಕಾಶ ನೀಡಲಾಗಿತ್ತು.
ಕಚೇರಿ ಸಮಯದಲ್ಲಿ ಸಾರ್ವಜನಿಕರು
ಪೊಲೀಸರು ಗಸ್ತು ತಿರುಗುವ
ಮೂಲಕ ಅನಗತ್ಯವಾಗಿ ಸಂಚರಿಸುವ
ವಾಹನಗಳನ್ನು ವಶಕ್ಕೆ ಪಡೆದು,
ಎಚ್ಚರಿಕೆ ನೀಡಲಾಗುತ್ತಿದ್ದ ದೃಶ್ಯಗಳು
ಕಂಡುಬಂದವು. ನಗರದ ಹೊರವಲಯಗಳಲ್ಲಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿತ್ತು.
ಕೈಗಾರಿಕಾ ಪ್ರದೇಶದಲ್ಲಿ ಹಲವಾರು
ಕಾರ್ಖಾನೆಗಳು ಕಾರ್ ನಿರ್ವಹಿಸಿದ್ದರಿಂದ
ಬೆಳಗಿನಿಂದಲೇ ಕಾರ್ಮಿಕರು ಆಟೋಗಳಲ್ಲಿ  ಕಾರ್ಖಾನೆಗೆ
ತೆರಳಿ ಸಂಜೆ ಹಿಂತಿರುಗಿದರು.
ನಗರದಲ್ಲಿ ಲಾಕ್ಡೌನ್ನಿಂದ ನೇಕಾರಿಕೆ
ಇನ್ನೂ ಚೇತರಿಸಿಕೊಂಡಿರದೇ ಇರುವುದರಿಂದ
ಅಲ್ಲೊಂದು ಇಲ್ಲೊಂದು ಮಗ್ಗಗಳು
ಸದ್ದು ಮಾಡುತ್ತಿದ್ದವು.

ಚೆಕ್
ಪೋಸ್ಟ್ಲಾಕ್ಡೌನ್
ಹಿನ್ನೆಲೆಯಲ್ಲಿ ಅನ್ಯ ರಾಜ್ಯದ
ವಾಹನಗಳಿಗೆ ಕಡಿವಾಣ ಹಾಕಲು
ತಾಲೂಕು ಆಡಳಿತ ವತಿಯಿಂದ
ಗುಂಜೂರು ಹಾಗೂ ಆರೂಢಿಯಲ್ಲಿ
ಚೆಕ್ ಪೋಸ್ಟ್ ಸ್ಥಾಪಿಸಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.ಲಾಕ್ಡೌನ್ ಕಟ್ಟುನಿಟ್ಟಾಗಿ
ಪಾಲನೆಯಾಗುವಂತೆ ನೋಡಿಕೊಳ್ಳಲು ಅಗತ್ಯ
ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಇದಕ್ಕೆ
ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ
ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್
ತಿಳಿಸಿದ್ದಾರೆ.

ರಾಜಕೀಯ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಒಳಮೀಸಲಾತಿ: ಸಚಿವ ಸಂಪುಟ ಸಭೆಯ ನಿರ್ಧಾರ.. ನೇಮಕಾತಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭ

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದಿನ ಸಚಿವ ಸಂಪುಟ ಸಭೆ ನಿರ್ಧಾರವನ್ನು ತೆಗೆದುಕೊಂಡಿದ್ದು, ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25:5.25:4.5 ಮೀಸಲಾತಿ (Internal reservation) ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ

[ccc_my_favorite_select_button post_id="121345"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]