ಲಾಕ್‌ಡೌನ್ ಮೊದಲ ದಿನ ದೊಡ್ಡಬಳ್ಳಾಪುರಕ್ಕೆ ತುಸು ನೆಮ್ಮದಿ / ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ ಲಾಕ್‌ಡೌನ್..!

ದೊಡ್ಡಬಳ್ಳಾಪುರ: ಒಂದು ವಾರದ
ಲಾಕ್ಡೌನ್
ಮೊದಲ ದಿನವೇ ಕರೊನಾದಿಂದ
ತಾಲೂಕಿಗೆ ತುಸು ನೆಮ್ಮದಿ
ದೊರೆತಿದ್ದು,ಇಂದು ತಾಲೂಕು
ಆಡಳಿತ ಬಿಡುಗಡೆ ಮಾಡಿದ
ಬುಲೆಟಿನ್ ಅಲ್ಲಿ ಯವುದೇ
ಕರೊನಾ ಪ್ರಕರಣಗಳು ದೃಢಪಟ್ಟಿಲ್ಲ.

ಇಲ್ಲಿಯ ವರೆಗೆ ತಾಲೂಕಿನಲ್ಲಿ
89 ಕರೊನಾ ಪ್ರಕರಣಗಳು
ಪತ್ತೆಯಾಗಿದ್ದು,ನಾಲ್ಕು ಮಂದಿ
ಮೃತ ಪಟ್ಟಿದ್ದರೆ,ಆರು
ಮಂದಿ ಗುಣಮುಖರಾಗಿ ಮನೆಗೆ
ಮರಳಿದ್ದಾರೆ.

ಸೋಂಕುಗೆ ಒಳಗಾದ 17
ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್
ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 62ಮಂದಿಯನ್ನು
ದೇವನಹಳ್ಳಿ/ಹಜ್ ಭವನ/ಖಾಸಗಿ ಆಸ್ಪತ್ರೆ/
ಹೊಂ ಹೈಸೋಲೇಷನ್ ಅಲ್ಲಿಟ್ಟು
ಚಿಕಿತ್ಸೆ ನೀಡಲಾಗುತ್ತಿದೆ.

ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ
ಲಾಕ್ಡೌನ್
..?

ಕೊವಿಡ್19 ಪ್ರಕರಣಗಳು
ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ
ಸರ್ಕಾರದ ಆದೇಶದಂತೆ ಜುಲೈ
22 ರವರೆಗೆ ಲಾಕ್ಡೌನ್ ಜಾರಿಗೊಳಿಸಿರುವ
ಹಿನ್ನಲೆಯಲ್ಲಿ ತಾಲೂಕಿನಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದು,ಮೊದಲ ದಿನ
ನಗರದಲ್ಲಿ ಮಾತ್ರ ಬಹುತೇಕ
ಯಶಸ್ವಿಯಾಗಿದೆ.ಆದರೆ ಇನ್ನೊಂದೆಡೆ,
ಬ್ಯಾಂಕ್ಗಳು,
ಕಚೇರಿಗಳು, ಕೈಗಾರಿಕಾ ಪ್ರದೇಶದ
ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದರಿಂದ ಜನರಿಗೆ ಗೊಂದಲವಾಗಿತ್ತು.

ಬುಧವಾರ ಬೆಳಿಗ್ಗೆ5 ಮಧ್ಯಾಹ್ನ
12ರವರೆಗೆ ಮಾತ್ರ ಅಗತ್ಯ
ವಸ್ತುಗಳನ್ನು ಕೊಳ್ಳಲು ಅವಕಾಶ
ಕಲ್ಪಿಸಲಾಗಿತ್ತು. ಮಧ್ಯಾಹ್ನದ ನಂತರ
ನಗರ ಸ್ಥಬ್ದಗೊಂಡಿತ್ತು. ವೈದ್ಯಕೀಯ,
ದಿನಸಿ ಹಾಗೂ ತುರ್ತು
ಸೇವೆಗಳಿಗೆ ವಿನಾಯಿತಿ ನೀಡಲಾಗಿತ್ತು.
ಮದ್ಯದ ಅಂಗಡಿ, ದೇವಾಲಯ,
ಉದ್ಯಾನವನಗಳು, ಮಸೀದಿ, ಚರ್ಚ್,
ಶಾಪಿಂಗ್ ಮಾಲ್ಗಳು ಮುಚ್ಚಿದ್ದವು.
ತಾಲೂಕಿನ ಪ್ರಸಿದ್ಧ ಘಾಟಿ
ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ
ಪ್ರಮುಖ ದೇವಾಲಯಗಳು ಲಾಕ್ಡೌನ್ ಹಿನ್ನಲೆಯಲ್ಲಿ
ಮುಚ್ಚಲಾಗಿತ್ತು. ರಾಜ್ಯ ಸಾರಿಗೆ
ಬಸ್ಗಳು,
ಆಟೋ, ಟ್ಯಾಕ್ಸಿ ಮೊದಲಾದ
ವಾಹನಗಳ ಸಂಚಾರ ಸ್ಥಗಿತಗೊಂಡಿದ್ದವು.
ಹೋಟೆಲ್ಗಳಲ್ಲಿ
ಸರಬರಾಜಿಗೆ ಮಾತ್ರ ಅವಕಾಶ
ಕಲ್ಪಿಸಲಾಗಿತ್ತು. ಬ್ಯಾಂಕ್ಗಳು ಹಾಗೂ ಸರ್ಕಾರಿ
ಕಚೇರಿಗಳು ಎಂದಿನಂತೆ ಕಾರ್ ನಿರ್ವಹಿಸಿ,
ಮಧ್ಯಾಹ್ನದವರೆಗೆ ಮಾತ್ರ ಸಾರ್ವಜನಿಕರ
ಭೇಟಿಗೆ ಅವಕಾಶ ನೀಡಲಾಗಿತ್ತು.
ಕಚೇರಿ ಸಮಯದಲ್ಲಿ ಸಾರ್ವಜನಿಕರು
ಪೊಲೀಸರು ಗಸ್ತು ತಿರುಗುವ
ಮೂಲಕ ಅನಗತ್ಯವಾಗಿ ಸಂಚರಿಸುವ
ವಾಹನಗಳನ್ನು ವಶಕ್ಕೆ ಪಡೆದು,
ಎಚ್ಚರಿಕೆ ನೀಡಲಾಗುತ್ತಿದ್ದ ದೃಶ್ಯಗಳು
ಕಂಡುಬಂದವು. ನಗರದ ಹೊರವಲಯಗಳಲ್ಲಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿತ್ತು.
ಕೈಗಾರಿಕಾ ಪ್ರದೇಶದಲ್ಲಿ ಹಲವಾರು
ಕಾರ್ಖಾನೆಗಳು ಕಾರ್ ನಿರ್ವಹಿಸಿದ್ದರಿಂದ
ಬೆಳಗಿನಿಂದಲೇ ಕಾರ್ಮಿಕರು ಆಟೋಗಳಲ್ಲಿ  ಕಾರ್ಖಾನೆಗೆ
ತೆರಳಿ ಸಂಜೆ ಹಿಂತಿರುಗಿದರು.
ನಗರದಲ್ಲಿ ಲಾಕ್ಡೌನ್ನಿಂದ ನೇಕಾರಿಕೆ
ಇನ್ನೂ ಚೇತರಿಸಿಕೊಂಡಿರದೇ ಇರುವುದರಿಂದ
ಅಲ್ಲೊಂದು ಇಲ್ಲೊಂದು ಮಗ್ಗಗಳು
ಸದ್ದು ಮಾಡುತ್ತಿದ್ದವು.

ಚೆಕ್
ಪೋಸ್ಟ್ಲಾಕ್ಡೌನ್
ಹಿನ್ನೆಲೆಯಲ್ಲಿ ಅನ್ಯ ರಾಜ್ಯದ
ವಾಹನಗಳಿಗೆ ಕಡಿವಾಣ ಹಾಕಲು
ತಾಲೂಕು ಆಡಳಿತ ವತಿಯಿಂದ
ಗುಂಜೂರು ಹಾಗೂ ಆರೂಢಿಯಲ್ಲಿ
ಚೆಕ್ ಪೋಸ್ಟ್ ಸ್ಥಾಪಿಸಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.ಲಾಕ್ಡೌನ್ ಕಟ್ಟುನಿಟ್ಟಾಗಿ
ಪಾಲನೆಯಾಗುವಂತೆ ನೋಡಿಕೊಳ್ಳಲು ಅಗತ್ಯ
ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಇದಕ್ಕೆ
ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ
ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್
ತಿಳಿಸಿದ್ದಾರೆ.

ರಾಜಕೀಯ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯದಲ್ಲಿ ವೋಟ್ ಚೋರಿ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ; ಹೆಚ್.ಡಿ. ಕುಮಾರಸ್ವಾಮಿ ಗಂಭೀರ

ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ (Vote Chori) ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="115932"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ರಾಜ್ಯಮಟ್ಟದ ಟೆನ್ನಿಸ್ (tennis) ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿನಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.

[ccc_my_favorite_select_button post_id="115872"]
ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ ಮೀನು ಹಿಡಿಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು..!

ಕೆರೆಯಲ್ಲಿ (Lake) ಮೀನು ಹಿಡಿಯುವ ವೇಳೆ (Fishing) ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನಪ್ಪಿರುವ ಘಟನೆ ನಡೆದಿದೆ..

[ccc_my_favorite_select_button post_id="115898"]
ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಭೀಕರ ಅಪಘಾತ.. 10 ತಿಂಗಳ ಮಗು ಸೇರಿ 20 ಮಂದಿ ದುರ್ಮರಣ.!| Video

ಇಂದು (ಸೋಮವಾರ) ಬೆಳ್ಳಗೆ ಟಿಪ್ಪರ್ ಲಾರಿ ಮತ್ತು ಸರ್ಕಾರಿ ಸಾರಿಗೆ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) 20 ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿ ನಡೆದಿದೆ.

[ccc_my_favorite_select_button post_id="115661"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!